• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹಳಿಯಾಳ ಕಿಲ್ಲಾ ಪ್ರದೇಶದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ವಿನಾಕಾರಣ ಕೇಸು ದಾಖಲಿಸಿದರೆ ಉಗ್ರ ಹೋರಾಟ ನಡೆಸಲಾಗುವುದು; ಮಾಜಿ ಶಾಸಕ ಸುನೀಲ್ ಹೆಗಡೆ

September 19, 2018 by Yogaraj SK Leave a Comment

ಹಳಿಯಾಳ:-ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಪುಥ್ಥಳಿ ಸ್ಥಾಪನೆಗೆ ಸಂಬಂಧಪಟ್ಟಂತೆ ಅಲ್ಲಿಯ ಜನರ ವಿರುದ್ದ ತಾಲೂಕಾಡಳಿತ, ಜಿಲ್ಲಾಡಳಿತ ಅಥವಾ ಪೋಲಿಸ್ ಇಲಾಖೆ ಏನಾದರೂ ರುಣಾತ್ಮಕ ಹೆಜ್ಜೆಯಿಟ್ಟು, ಸುಳ್ಳು ಪ್ರಕರಣಗಳನ್ನು ದಾಖಲಿಸಿ ಯಾರನ್ನಾದರೂ ಬಂಧಿಸಿದ್ದೇ ಆದರೇ ಗ್ರಾಮೀಣ ಭಾಗದಿಂದ ಹಿಡಿದು ಈಡಿ ಜಿಲ್ಲೆಯಾದ್ಯಂತ ಊಗ್ರ ಹೋರಾಟ ನಡೆಸಲಾಗುವುದೆಂದು ಬಿಜೆಪಿಯ ಮಾಜಿ ಶಾಸಕ ಹಾಗೂ ಹಿಂದೂ ಮುಖಂಡ ಸುನೀಲ್ ಹೆಗಡೆ ಎಚ್ಚರಿಕೆ … [Read more...] about ಹಳಿಯಾಳ ಕಿಲ್ಲಾ ಪ್ರದೇಶದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ವಿನಾಕಾರಣ ಕೇಸು ದಾಖಲಿಸಿದರೆ ಉಗ್ರ ಹೋರಾಟ ನಡೆಸಲಾಗುವುದು; ಮಾಜಿ ಶಾಸಕ ಸುನೀಲ್ ಹೆಗಡೆ

ಹಳಿಯಾಳ ಸಾರ್ವಜನಿಕ ಗಣಪತಿಗಳು

September 19, 2018 by Yogaraj SK Leave a Comment

ಹಳಿಯಾಳದ ವಿರಕ್ತಮಠದ ಬ್ರಹ್ಮಾಂಡ ಗಣಪ

  … [Read more...] about ಹಳಿಯಾಳ ಸಾರ್ವಜನಿಕ ಗಣಪತಿಗಳು

5ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಗುಣವಂತೆ ಶಾಲೆ

September 18, 2018 by Gaju Gokarna Leave a Comment

gunavante shaale vibhagmattada aayke.

ಹೊನ್ನಾವರ: ಪಟ್ಟಣದ ಸೇಂಟ್ ಥಾಮಸ್ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಗುಣವಂತೆ ಶಾಲೆಯ ಹೆಣ್ಣು ಮಕ್ಕಳು 5ನೇ ಬಾರಿಗೆ ಜಿಲ್ಲಾ ಚಾಂಪಿಯನ್ ಆಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೀಯಾಂಕ ಗೌಡ(ನಾಯಕಿ) ರಕ್ಷಿತಾ ಗೌಡ,ರಮ್ಯಾ ಗೌಡ, ವೈಶಾಲಿ ಗೌಡ,ರಕ್ಷಿತಾ ಗೌಡ ಸಿಂಚನಾ ಗೌಡ, ಸಂಜನಾ ಗೌಡ, ತೇಜಸ್ವಿನಿ ಗೌಡ, ನಮನಾ ಗೌಡ, ಎಂ.ವಿ.ಕವನಾ, ಕವನಾ ನಾಯ್ಕ, ಶಾಶ್ವತಿ ಶಾಸ್ತ್ರಿ, … [Read more...] about 5ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಗುಣವಂತೆ ಶಾಲೆ

ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ

September 18, 2018 by Vishwanath Shetty Leave a Comment

ಹೊನ್ನಾವರ: “ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ದೈಹಿಕವಾಗಿ ಸದೃಡವಾಗಬೇಕಾದರೆ ಕ್ರೀಡೆ ಮೂಲಮಂತ್ರ” ಎಂದು ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಅಭಿಪ್ರಾಯಿಸಿದರು. ಜಿಲ್ಲಾಪಂಚಾಯತ್ ಉತ್ತರ ಕನ್ನಡ,ಸಾರ್ವಜನಿಕ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಹಾಗೂ ಹೆರಂಗಡಿ,ನಾಗಂತೂರ,ಉಪ್ಪೋಣಿ, ಮಾಗೋಡ ಕ್ಲಸ್ಟರಿನ ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆ ಶ್ರೀ ಸಿದ್ದಿವಿನಾಯಕ … [Read more...] about ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ

ಜಗತ್ತನ್ನು ಸೃಷ್ಟಿ ಮಾಡಿದವರನ್ನು ಸ್ಮರಿಸಬೇಕಾದುದು ಎಲ್ಲರ ಜವಾಬ್ದಾರಿಯಾಗಿದೆ;ಕೃಷ್ಣ ಆಚಾರ್ಯ

September 18, 2018 by Vishwanath Shetty Leave a Comment

ಹೊನ್ನಾವರ ತಾಲೂಕ ಆಡಳಿತದ ಹಾಗೂ ವಿಶ್ವಕರ್ಮ ಅಭಿವೃದ್ದಿ ಸಂಘದ ವತಿಯಿಂದ ನಡೆಯಿತು ವಿಶ್ವದ ಸೃಷ್ಟಿಕರ್ತನಾದ ವಿಶ್ವಕರ್ಮನ ಅದ್ದೂರಿ ಜನ್ಮದಿನಾಚರಣೆ ಹೊನ್ನಾವರ ತಹಶೀಲ್ದಾರ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುರ್ಡೇಶ್ವರ ವಿಶ್ವಕರ್ಮ ದೇವಾಲಯದ ಪ್ರದಾನ ಅರ್ಚಕರಾದ ವೇದಮೂರ್ತಿ ಗಂಗಾಧರ ಆಚಾರ್ಯ ಇವರು ಧಾರ್ಮಿಕ ವಿಧಿವಿಧಾನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾಲೂಕ ವಿಶ್ವಕರ್ಮ ಸಮುದಾಯದ ಉಪಾಧ್ಯಕ್ಷ ಕೃಷ್ಣ ಆಚಾರ್ಯ … [Read more...] about ಜಗತ್ತನ್ನು ಸೃಷ್ಟಿ ಮಾಡಿದವರನ್ನು ಸ್ಮರಿಸಬೇಕಾದುದು ಎಲ್ಲರ ಜವಾಬ್ದಾರಿಯಾಗಿದೆ;ಕೃಷ್ಣ ಆಚಾರ್ಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,803 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar