ಹಳಿಯಾಳ:-ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಪುಥ್ಥಳಿ ಸ್ಥಾಪನೆಗೆ ಸಂಬಂಧಪಟ್ಟಂತೆ ಅಲ್ಲಿಯ ಜನರ ವಿರುದ್ದ ತಾಲೂಕಾಡಳಿತ, ಜಿಲ್ಲಾಡಳಿತ ಅಥವಾ ಪೋಲಿಸ್ ಇಲಾಖೆ ಏನಾದರೂ ರುಣಾತ್ಮಕ ಹೆಜ್ಜೆಯಿಟ್ಟು, ಸುಳ್ಳು ಪ್ರಕರಣಗಳನ್ನು ದಾಖಲಿಸಿ ಯಾರನ್ನಾದರೂ ಬಂಧಿಸಿದ್ದೇ ಆದರೇ ಗ್ರಾಮೀಣ ಭಾಗದಿಂದ ಹಿಡಿದು ಈಡಿ ಜಿಲ್ಲೆಯಾದ್ಯಂತ ಊಗ್ರ ಹೋರಾಟ ನಡೆಸಲಾಗುವುದೆಂದು ಬಿಜೆಪಿಯ ಮಾಜಿ ಶಾಸಕ ಹಾಗೂ ಹಿಂದೂ ಮುಖಂಡ ಸುನೀಲ್ ಹೆಗಡೆ ಎಚ್ಚರಿಕೆ … [Read more...] about ಹಳಿಯಾಳ ಕಿಲ್ಲಾ ಪ್ರದೇಶದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ವಿನಾಕಾರಣ ಕೇಸು ದಾಖಲಿಸಿದರೆ ಉಗ್ರ ಹೋರಾಟ ನಡೆಸಲಾಗುವುದು; ಮಾಜಿ ಶಾಸಕ ಸುನೀಲ್ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳ ಸಾರ್ವಜನಿಕ ಗಣಪತಿಗಳು
5ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಗುಣವಂತೆ ಶಾಲೆ
ಹೊನ್ನಾವರ: ಪಟ್ಟಣದ ಸೇಂಟ್ ಥಾಮಸ್ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಗುಣವಂತೆ ಶಾಲೆಯ ಹೆಣ್ಣು ಮಕ್ಕಳು 5ನೇ ಬಾರಿಗೆ ಜಿಲ್ಲಾ ಚಾಂಪಿಯನ್ ಆಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೀಯಾಂಕ ಗೌಡ(ನಾಯಕಿ) ರಕ್ಷಿತಾ ಗೌಡ,ರಮ್ಯಾ ಗೌಡ, ವೈಶಾಲಿ ಗೌಡ,ರಕ್ಷಿತಾ ಗೌಡ ಸಿಂಚನಾ ಗೌಡ, ಸಂಜನಾ ಗೌಡ, ತೇಜಸ್ವಿನಿ ಗೌಡ, ನಮನಾ ಗೌಡ, ಎಂ.ವಿ.ಕವನಾ, ಕವನಾ ನಾಯ್ಕ, ಶಾಶ್ವತಿ ಶಾಸ್ತ್ರಿ, … [Read more...] about 5ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಗುಣವಂತೆ ಶಾಲೆ
ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ
ಹೊನ್ನಾವರ: “ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ದೈಹಿಕವಾಗಿ ಸದೃಡವಾಗಬೇಕಾದರೆ ಕ್ರೀಡೆ ಮೂಲಮಂತ್ರ” ಎಂದು ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಅಭಿಪ್ರಾಯಿಸಿದರು. ಜಿಲ್ಲಾಪಂಚಾಯತ್ ಉತ್ತರ ಕನ್ನಡ,ಸಾರ್ವಜನಿಕ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಹಾಗೂ ಹೆರಂಗಡಿ,ನಾಗಂತೂರ,ಉಪ್ಪೋಣಿ, ಮಾಗೋಡ ಕ್ಲಸ್ಟರಿನ ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆ ಶ್ರೀ ಸಿದ್ದಿವಿನಾಯಕ … [Read more...] about ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ
ಜಗತ್ತನ್ನು ಸೃಷ್ಟಿ ಮಾಡಿದವರನ್ನು ಸ್ಮರಿಸಬೇಕಾದುದು ಎಲ್ಲರ ಜವಾಬ್ದಾರಿಯಾಗಿದೆ;ಕೃಷ್ಣ ಆಚಾರ್ಯ
ಹೊನ್ನಾವರ ತಾಲೂಕ ಆಡಳಿತದ ಹಾಗೂ ವಿಶ್ವಕರ್ಮ ಅಭಿವೃದ್ದಿ ಸಂಘದ ವತಿಯಿಂದ ನಡೆಯಿತು ವಿಶ್ವದ ಸೃಷ್ಟಿಕರ್ತನಾದ ವಿಶ್ವಕರ್ಮನ ಅದ್ದೂರಿ ಜನ್ಮದಿನಾಚರಣೆ ಹೊನ್ನಾವರ ತಹಶೀಲ್ದಾರ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುರ್ಡೇಶ್ವರ ವಿಶ್ವಕರ್ಮ ದೇವಾಲಯದ ಪ್ರದಾನ ಅರ್ಚಕರಾದ ವೇದಮೂರ್ತಿ ಗಂಗಾಧರ ಆಚಾರ್ಯ ಇವರು ಧಾರ್ಮಿಕ ವಿಧಿವಿಧಾನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಾಲೂಕ ವಿಶ್ವಕರ್ಮ ಸಮುದಾಯದ ಉಪಾಧ್ಯಕ್ಷ ಕೃಷ್ಣ ಆಚಾರ್ಯ … [Read more...] about ಜಗತ್ತನ್ನು ಸೃಷ್ಟಿ ಮಾಡಿದವರನ್ನು ಸ್ಮರಿಸಬೇಕಾದುದು ಎಲ್ಲರ ಜವಾಬ್ದಾರಿಯಾಗಿದೆ;ಕೃಷ್ಣ ಆಚಾರ್ಯ



