*********************************************************************************************************************************************************************************************************************************************************************************************************************************************************… [Read more...] about ಹಳಿಯಾಳ ಪಟ್ಟಣದ ಸಾರ್ವಜನಿಕ ಗಣಪತಿಗಳು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಟ್ಟಣದ ಶ್ರೀ ಗಣಪತಿ ಮಂದಿರದಲ್ಲಿ ಗಣೇಶೊತ್ಸವ
ಹಳಿಯಾಳ:- ಪಟ್ಟಣದ ಪ್ರಸಿದ್ಧ ಶ್ರೀ ಗಣಪತಿ ಮಂದಿರದಲ್ಲಿ ಸಕಲ ವಿಧಿವಿಧಾನಗಳೊಂದಿಗೆ ಹೋಮ ಹವನದೊಡಣೆ ಅರ್ಚಕರು ಪೂಜೆಯನ್ನು ನೆರೆವೇರಿಸಿದರು. ಪಟ್ಟಣದ ನೂರಾರು ಭಕ್ತರು ಪಾಲ್ಗೊಂಡಿದ್ದರು ಮಾಜಿ ಶಾಸಕ ಸುನೀಲ್ ಹೆಗಡೆ ಮತ್ತು ಸುವರ್ಣ ಹೆಗಡೆ ಪೂಜೆಯನ್ನು ನೆರೆವೇಸಿದರು ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ವಿ.ಡಿ.ಹೆಗಡೆ , ಶ್ರೀಕಾಂತ ಹೂಲಿ, ಶ್ರೀಪತಿ ಭಟ್, ಮಂಜುನಾಥ ಪಂಡಿತ್, ಮೋಹನ್ ಬೆಳಗಾಂವಕರ, ಜೆ.ವಿ.ಬೆಂಗಳೂರ, ಸಚಿನ ಹಳ್ಳಿಕೇರಿ ಗಣೇಶೊತ್ಸವ ಉತ್ಸವ … [Read more...] about ಪಟ್ಟಣದ ಶ್ರೀ ಗಣಪತಿ ಮಂದಿರದಲ್ಲಿ ಗಣೇಶೊತ್ಸವ
ಸಾರ್ವಜನಿಕರೊಂದಿಗೆ ಸಚಿವ ದೇಶಪಾಂಡೆ ಗಣೇಶೊತ್ಸವ ಆಚರಣೆ
ಹಳಿಯಾಳ: ಶ್ರೀ ಗಣೇಶೊತ್ಸವದ ಹಬ್ಬದ ಆಚರಣೆಯ ಅಂಗವಾಗಿ ಪಟ್ಟಣ ಹಾಗೂ ಗ್ರಾಮಿಣ ಭಾಗದಲ್ಲಿ ಗುರುವಾರ ಜನರು ಶ್ರೀ ಗಣಪತಿಯ ವಿಗ್ರಹವನ್ನು ಅಲಂಕೃತ ವಾಹನದಲ್ಲಿ ವಾದ್ಯವೃಂದೊಡನೆ ಪಟಾಕ್ಷಿ ಹಾರಿಸುತ್ತ ಗಣಪತಿ ಬಪ್ಪಾ ಮೊರಯಾ ಎಂದು ಘೋಷಣೆ ಕುಗೂತ್ತಾ ಸಂಬ್ರಮಿಸುತ್ತ ತಮ್ಮ ನಿವಾಸದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ಭಕ್ತಿ ಭಾವದಿಂದ ನೆರವೇಸಿದರುಸಚಿವ ಆರ್.ವಿ.ದೇಶಪಾಂಡೆ ತಮ್ಮ ಕುಟುಂಬದವರೊಡಣೆ ಜನಪ್ರತಿನಿಧಿ, ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ತಮ್ಮ … [Read more...] about ಸಾರ್ವಜನಿಕರೊಂದಿಗೆ ಸಚಿವ ದೇಶಪಾಂಡೆ ಗಣೇಶೊತ್ಸವ ಆಚರಣೆ
ಹಳಿಯಾಳದಲ್ಲಿ ಗಣೇಶೋತ್ಸವಕ್ಕೆ ಬರದ ಸಿದ್ಧತೆ ಕಲಾವಿದರಿಂದ ಅಂತಿಮ ಸ್ಪರ್ಶ ದಲ್ಲಿ ಮೂಡುತ್ತಿವೆ ವಿವಿಧ ಬಗೆಯ ಗಣೇಶ ಮೂರ್ತಿಗಳು
ಹಳಿಯಾಳ :- ತಾಲೂಕಿನ ನೂರಾರು ಕಲಾವಿದರ ಕೈಚಳಕದಲ್ಲಿ ಮೂಡಿರುವ ವಿವಿಧ ಬಗೆಯ ಸಾವಿರಾರು ಗಣಪತಿ ವಿಗ್ರಹಗಳು ಕಲಾವಿದರ ಅಂತಿಮ ಸ್ಪರ್ಶದೊಂದಿಗೆ ದಿ.13 ರಂದು ನಡೆಯುವ ಗಣೇಶೋತ್ಸವಕ್ಕೆ ಸಜ್ಜಾಗುತ್ತಿವೆ. ಮನೆ-ಮನೆಗಳಲ್ಲಿ, ಸಾರ್ವಜನೀಕ ಸ್ಥಳಗಳಲ್ಲಿ ಆಕರ್ಷಕ ಅಲಂಕಾರಗಳಿಂದ ಬೃಹತ್ ಮಂಟಪಗಳು ತಲೆ ಎತ್ತಿದ್ದು ಪ್ರಥಮ ಪೂಜಕ, ವಿಘ್ನ ನಿವಾರಕನ ಆಗಮನಕ್ಕೆ ಕ್ಷಣಗಣನೆ ನಡೆದಿದೆ. “ಗಣಪತಿ ಬಪ್ಪಾ ಮೊರಯಾ ಪುಡಚಾ ವರ್ಷಿ ಲವಕರ ಯಾ” ಎಂದು ಕಳೆದ ವರ್ಷ ಗಣೇಶನನ್ನು ವಿಜೃಂಭಣೆಯಿಂದ … [Read more...] about ಹಳಿಯಾಳದಲ್ಲಿ ಗಣೇಶೋತ್ಸವಕ್ಕೆ ಬರದ ಸಿದ್ಧತೆ ಕಲಾವಿದರಿಂದ ಅಂತಿಮ ಸ್ಪರ್ಶ ದಲ್ಲಿ ಮೂಡುತ್ತಿವೆ ವಿವಿಧ ಬಗೆಯ ಗಣೇಶ ಮೂರ್ತಿಗಳು
ಸೆ.15ರಂದು ಸಿಎ ಫೌಂಡೇಶನ್ ಕೋರ್ಸನ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ:ಇಲ್ಲಿಯ ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಎಂಡ್ ರೀಸರ್ಚ ಇದರ ಆಶ್ರಯದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆರಂಭಿಸಲಿರುವ ಸಿಎ ಫೌಂಡೇಶನ್ ಕೋರ್ಸನ ಉದ್ಘಾಟನಾ ಕಾರ್ಯಕ್ರಮ ಸೆ.15ರಂದು ಬೆಳಿಗ್ಗೆ 10-30ಕ್ಕೆ ನಡೆಯಲಿದೆ. "ಮಾಜಿ ಶಾಸಕ ಡಾ.ಎಂ.ಪಿ.ಕರ್ಕಿ,ಎಂಪಿಇ ಸೊಸೈಟಿಯ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್ಟ,ಸದಸ್ಯ ಪ್ರೊ.ಜಿ.ಪಿ.ಹೆಗಡೆ,ಸಿಎ ಪದವೀಧರ ಶಶಾಂಕ ವೆಂಕಟ್ರಮಣ ಹೆಗಡೆ ಕವಲಕ್ಕಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು" ಎಂದು … [Read more...] about ಸೆ.15ರಂದು ಸಿಎ ಫೌಂಡೇಶನ್ ಕೋರ್ಸನ ಉದ್ಘಾಟನಾ ಕಾರ್ಯಕ್ರಮ



