ಹಳಿಯಾಳ:- ತಾಲೂಕಿನ ಮುರ್ಕವಾಡ ವಲಯದ ಮುಂಡವಾಡ ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ಸಾಗವಾನಿ ಮರಗಳನ್ನು ಕಡಿದು ರೂಪಾಂತರಗೊಳಿಸಿ ಸಾಗಿಸಲು ತಯಾರಿ ನಡೆಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ಇಬ್ಬರು ಆರೋಪಿಯನ್ನು ಬಂಧಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ದಿನಾಂಕ: 10-09-2018 ರಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಸ್.ರಮೇಶ ರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ … [Read more...] about ಹಳಿಯಾಳ ಅರಣ್ಯ ಇಲಾಖೆ ಕಾರ್ಯಚರಣೆ ಲಕ್ಷಾಂತರ ಬೆಲೆ ಬಾಳುವ ಸಾಗವಾನಿ ಕಟ್ಟಿಗೆ ಸಹಿತ ಇಬ್ಬರು ಆರೋಪಿಗಳ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ವಹಿಸಿ ಸಾಧನೆ ಮಾಡಬೇಕು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ
ಹಳಿಯಾಳ: ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲೂ ಆಸಕ್ತಿ ವಹಿಸಿ ಸಾಧನೆ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದುವಂತೆ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಕ್ರೀಡೆಯಲ್ಲಿ … [Read more...] about ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ವಹಿಸಿ ಸಾಧನೆ ಮಾಡಬೇಕು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ
ಭತ್ತದ ಗದ್ದೆಗಳಲ್ಲಿ ಕಂದು ಜಿಗಿ ಹುಳು ಬಾಧೆ ,ಕೃಷಿ ವಿಜ್ಞಾನಿಗಳ ತಂಡ ಭೇಟಿ ಪರಿಶೀಲನೆ
ಹಳಿಯಾಳ:- ಹಳಿಯಾಳ ಹಾಗೂ ದಾಂಡೇಲಿಯ ಕೆಲವು ಭಾಗದಲ್ಲಿ ಭತ್ತದ ಗದ್ದೆಗಳಲ್ಲಿ ಕಂಡು ಬಂದಿರುವ ಕಂದು ಜಿಗಿ ಹುಳ ಮತ್ತು ಬಿಳಿ ಬೆನ್ನಿನ ಜಿಗಿ ಹುಳ ಬಾಧಿತ ಪ್ರದೇಶಗಳಿಗೆ ಕೃಷಿ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಸಕ್ತ ಸಾಲಿನಲ್ಲಿ ಉತ್ತಮ ಭತ್ತದ ಬೆಳೆಯ ಇಳುವರಿಯನ್ನು ನೀರಿಕ್ಷೀಸಿದ್ದ ರೈತರಲ್ಲಿ ಈ ಹುಳದ ಬಾಧೆಯಿಂದ ಹಳಿಯಾಳ ಹೋಬಳಿಯ ಕೇರವಾಡ, ತೇರಗಾಂವ, ಮಂಗಳವಾಡ, ಕಳಸಾಪೂರ ಹಾಗೂ ದಾಂಡೇಲಿ ಹೋಬಳಿಯ ಯಡೋಗಾ, ಬಿದ್ರೋಳ್ಳಿ, ಹಂದ್ಲಿ ಗ್ರಾಮಗಳಲ್ಲಿ … [Read more...] about ಭತ್ತದ ಗದ್ದೆಗಳಲ್ಲಿ ಕಂದು ಜಿಗಿ ಹುಳು ಬಾಧೆ ,ಕೃಷಿ ವಿಜ್ಞಾನಿಗಳ ತಂಡ ಭೇಟಿ ಪರಿಶೀಲನೆ
ಹಳಿಯಾಳ ಅರಣ್ಯ ಇಲಾಖೆಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ
ಹಳಿಯಾಳ :- ದೇಶದ ರಕ್ಷಣೆ, ಅಭಿವೃದ್ಧಿ, ಪ್ರಗತಿಗಾಗಿ ಹೋರಾಡುತ್ತಿರುವ ಸೈನಿಕರು, ಅರಣ್ಯ ಸಿಬ್ಬಂದಿಗಳು, ಆರಕ್ಷಕ ಸಿಬ್ಬಂದಿಗಳು ದೇಶವನ್ನು ಮತ್ತು ದೇಶದ ಸಂಪತ್ತನ್ನು ಕಾಪಾಡಲು ಬಾಹ್ಯವಾಗಿ ಮತ್ತು ಆಂತರಿಕವಾಗಿ ಶ್ರಮಿಸುತ್ತಿದ್ದು ಅದರಂತೆಯೇ ಸಂವಿಧಾನದ ಕರ್ತವ್ಯಗಳನ್ನು ಪಾಲಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಹಳಿಯಾಳ ಕಿರಿಯ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ಸನದಿ ಅಭಿಪ್ರಾಯಪಟ್ಟರು. ಪಟ್ಟಣದ ಅರಣ್ಯ ಇಲಾಖೆಯ ಆವರಣದಲ್ಲಿ ಅರಣ್ಯ … [Read more...] about ಹಳಿಯಾಳ ಅರಣ್ಯ ಇಲಾಖೆಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ
ಕರ್ನಾಟಕ ಅರಣ್ಯ ಇಲಾಖೆಯ ಹುತಾತ್ಮರ ದಿನಾಚರಣೆ
ಹೊನ್ನಾವರ ಅರಣ್ಯ ವಿಭಾಗದಲ್ಲಿ ಅರಣ್ಯ ಇಲಾಖೆಯ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಅಮೂಲ್ಯವಾದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕೆಚ್ಚೆದೆಯಿಂದ ಹೋರಾಡಿ ನೈಸರ್ಗಿಕ ಸಂಪತ್ತನ್ನು ಉಳಿಸಲು ಪ್ರಾಣ ತ್ಯಾಗÀ ಮಾಡಿದಂತಹ ಹುತಾತ್ಮರನ್ನು ಸ್ಮರಿಸುವ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.1730 ರ ಸಪ್ಟಂಬರ್ 11 ರಂದು ಜೋಧಪುರದ ಮಹಾರಾಜ ಅಭಯ ಸಿಂಗ್ ಇವನ ಸೈನಿಕರು ರಾಜನ ಹೊಸ ಅರಮನೆಗೆ … [Read more...] about ಕರ್ನಾಟಕ ಅರಣ್ಯ ಇಲಾಖೆಯ ಹುತಾತ್ಮರ ದಿನಾಚರಣೆ



