• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ರಾಜ್ಯ ವುಶು ಕ್ರೀಡಾಕೂಟದಲ್ಲಿ ಹೊನ್ನಾವರದ ವಿದ್ಯಾರ್ಥಿಗಳ ಸಾಧನೆ

September 11, 2018 by Gaju Gokarna Leave a Comment

ಹೊನ್ನಾವರ . ಶಿವಮೊಗ್ಗ ಜಿಲ್ಲೆಯ, ನೆಹರುಒಳಾಂಗಣದಲ್ಲಿ, ಕರ್ನಾಟಕ ವುಶು ಅಸೋಸಿಯೇಶನ್ ನಡೆಸಿದ 17ನೇ ರಾಜ್ಯ ವುಶು ಚಾಂಪಿಯನಶಿಪ್‍ಗೆ ಉತ್ತರ ಕನ್ನಡ ಜಿಲ್ಲೆಯಿಂದ ವಿದ್ಯಾರ್ಥಿಗಳು ಶಾನ್ಸು(ಫೈಟ್)ನಲ್ಲಿ ಭಾಗವಹಿಸಿ ವಿಜಯಿಗಳಾಗಿದ್ದಾರೆ. ಸೀನಿಯರ್ ವಿಭಾಗದಲ್ಲಿ ರೋಶನ.ಡಿ.ಭಂಡಾರಿ (ಬಂಗಾರ), ಜೂನಿಯರ ವಿಭಾಗದಲ್ಲಿ ವಿಶಾಲ.ವಿನೋದ.ನಾಯ್ಕ (ಬಂಗಾರ), ಅಕ್ಷಯ.ಮೇಸ್ತಾ (ಬೆಳ್ಳಿ), ಇಷಕ್ ಅನಾಸ(ಕಂಚು), ಸಬ್ ಜೂನಿಯರ ವಿಭಾಗದಲ್ಲಿ ಯಶಿಕಾ.ಕಿರಣ್‍ಕುಮಾರ.ನಾಯ್ಕ (ಬಂಗಾರ), … [Read more...] about ರಾಜ್ಯ ವುಶು ಕ್ರೀಡಾಕೂಟದಲ್ಲಿ ಹೊನ್ನಾವರದ ವಿದ್ಯಾರ್ಥಿಗಳ ಸಾಧನೆ

ಬೈಕ್ ತಳ್ಳಿಕೊಂಡು ಹೋಗುವ ಮೂಲಕ ಕರವೇ ಹಳಿಯಾಳ ಘಟಕದಿಂದ ವಿನೂತನ ಪ್ರತಿಭಟನೆ.

September 10, 2018 by Yogaraj SK Leave a Comment

KARAVE - stir against NDA bjp govt about petrol and diesel RS hike

ಹಳಿಯಾಳ :- ದೇಶದ ಬಹುತೇಕ ಸಾಗಾಣಿಕೆ ವ್ಯವಸ್ಥೆಯು ಸಾರಿಗೆಯ ಮೇಲೆ ಅವಲಂಬಿತವಾಗಿದ್ದು ಕೇಂದ್ರ ಸರ್ಕಾರವು ಪೆಟ್ರೋಲ್-ಡಿಸೆಲ್ ದರ ಏರಿಕೆ ಮಾಡುತ್ತಲೇ ಸಾಗಿದ್ದು ಇದರಿಂದ ದಿನಬಳಕೆಯ ವಸ್ತುಗಳ ಬೆಲೆಯು ಏರಿಕೆ ಆಗುತ್ತಿರುವುದರಿಂದ ಕೂಡಲೇ ದರ ಇಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಬಸ್ ನಿಲ್ದಾಣ, ವನಶ್ರೀ ವೃತ್ತದ ಮೂಲಕ ಬೈಕಗಳನ್ನು ತಳ್ಳುತ್ತಾ ವಿನೂತನವಾಗಿ ಪ್ರತಿಭಟನೆ ನಡೆಸಿದ ಕರವೇ … [Read more...] about ಬೈಕ್ ತಳ್ಳಿಕೊಂಡು ಹೋಗುವ ಮೂಲಕ ಕರವೇ ಹಳಿಯಾಳ ಘಟಕದಿಂದ ವಿನೂತನ ಪ್ರತಿಭಟನೆ.

ಸಮಾಜಸೇವೆಗೆ ಯಾವುದೇ ಲೇಬಲ್ ಅವಶ್ಯಕತೆ ಇಲ್ಲ- ಮಾನವತೆಯ ಧರ್ಮವನ್ನು ಸಾರುವುದು ಜೀವನದ ಗುರಿ –ಡಾ.ಪ್ರಕಾಶ ಬಾಬಾ ಆಮ್ಟೆ.

September 10, 2018 by Yogaraj SK Leave a Comment

DR PRAKASH AAMTE visit haliyal

ಹಳಿಯಾಳ:- ಬಾಬಾ ಅಮ್ಟೆಯವರು ತಮ್ಮ ಜೀವನದುದ್ದಕ್ಕೂ ಸಾರಿದ ಮಾನವತೆಯ ಧರ್ಮವನ್ನು ಸಾರುವುದು ನನ್ನ ಜೀವನದ ಗುರಿ ಹಾಗೂ ಉದ್ದೇಶವಾಗಿದ್ದು ಕಳೆದ 45 ವರ್ಷಗಳಿಂದ ಸಮಾಜ ಸೇವೆಯನ್ನು ಮಾಡುತ್ತಿದ್ದೆನೆ. ಸಮಾಜಕ್ಕಾಗಿ ಜೀವನ ಮುಡುಪಾಗಿಟ್ಟಿದ್ದಾಗಿ ಖ್ಯಾತ ಸಾಮಾಜಿಕ ಸೇವಾ ಕಾರ್ಯಕರ್ತ ಡಾ.ಪ್ರಕಾಶ ಬಾಬಾ ಅಮ್ಟೆ ಹೇಳಿದರು. ಹಳಿಯಾಳದ ರುಡಸೆಟ್‍ಗೆ ಭೇಟಿ ನೀಡಿದ ಅವರು ತಮ್ಮ ವಿಚಾರಗಳನ್ನು ತೆರೆದಿಟ್ಟರು. ಬಾಬಾ ಅಮ್ಟೆಯವರ ಬಳಿ ಎಲ್ಲ ಧರ್ಮದ ಹಾಗೂ ಎಲ್ಲ ಪಕ್ಷಗಳ ಜನ ಭೇಟಿ … [Read more...] about ಸಮಾಜಸೇವೆಗೆ ಯಾವುದೇ ಲೇಬಲ್ ಅವಶ್ಯಕತೆ ಇಲ್ಲ- ಮಾನವತೆಯ ಧರ್ಮವನ್ನು ಸಾರುವುದು ಜೀವನದ ಗುರಿ –ಡಾ.ಪ್ರಕಾಶ ಬಾಬಾ ಆಮ್ಟೆ.

ಅಚ್ಚೇ ದಿನ್ ಗಯೇ ಬುರೇ ದಿನ್ ಆ ಗಯೇ –ಕೇಂದ್ರ ಸರ್ಕಾರದ ವಿರುದ್ದ ವ್ಯಂಗ್ಯವಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ

September 10, 2018 by Yogaraj SK Leave a Comment

Congress called haliyal bandh

ಹಳಿಯಾಳ :- ಕೇಂದ್ರ ಬಿಜೆಪಿ ಸರ್ಕಾರ ಪೇಟ್ರೋಲ್, ಡಿಸೆಲ್ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿ ಜನಸಾಮಾನ್ಯರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದು. ಹಗಲು ದರೊಡೆ ನಡೆಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕಿಡಿ ಕಾರಿದರು. ಕಾಂಗ್ರೇಸ್ ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅವರ ಹಾಗೂ ಬ್ಲಾಕ್ ಕಾಂಗ್ರೇಸ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೇರವಣಿಗೆ ಬಳಿಕ ಪಟ್ಟಣದ ಶಿವಾಜಿ ವೃತ್ತದಲ್ಲಿ ನಡೆದ … [Read more...] about ಅಚ್ಚೇ ದಿನ್ ಗಯೇ ಬುರೇ ದಿನ್ ಆ ಗಯೇ –ಕೇಂದ್ರ ಸರ್ಕಾರದ ವಿರುದ್ದ ವ್ಯಂಗ್ಯವಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ

ಭಾರತ ಬಂದ್‍ಗೆ ಹಳಿಯಾಳದಲ್ಲಿ ಜೆಡಿಎಸ್ ಬೆಂಬಲವಿಲ್ಲ ? ಹಳಿಯಾಳದಲ್ಲಿ ನೆಲೆ ಕಳೆದುಕೊಂಡಿದೆಯೇ ಜೆಡಿಎಸ್ ಪಕ್ಷ ?

September 10, 2018 by Yogaraj SK Leave a Comment

ಹಳಿಯಾಳ:- ಕಾಂಗ್ರೇಸ್ ಕರೆ ನೀಡಿದ ಭಾರತ ಬಂದ್‍ಗೆ ಜೆಡಿಎಸ್ ಪಕ್ಷ ಬೆಂಬಲ ಘೊಷಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆಯನ್ನೂ ನಡೆಸಿದೆ. ಆದರೇ ಹಳಿಯಾಳದಲ್ಲಿ ಮಾತ್ರ ಜೆಡಿಎಸ್ ಪಕ್ಷ ಇದೆಯೋ? ಇಲ್ಲವೋ ? ಎನ್ನುವ ಮಾತುಗಳು ಇಂದು ಮತ್ತೇ ಪಟ್ಟಣದಲ್ಲಿ ಕೇಳಿಬಂದವು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಬೆಂಗಳೂರಿನ ಉದ್ಯಮಿ ಕೆ.ಆರ್.ರಮೇಶ್ ಚುನಾವಣೆಯಲ್ಲಿ ಸೋತರು, ಗೆದ್ದರೂ ಹಳಿಯಾಳದಲ್ಲೇ ಇರುವೇ ಪಕ್ಷವನ್ನು ಸಂಘಟಿಸುವೇ, ಜನಪರ, … [Read more...] about ಭಾರತ ಬಂದ್‍ಗೆ ಹಳಿಯಾಳದಲ್ಲಿ ಜೆಡಿಎಸ್ ಬೆಂಬಲವಿಲ್ಲ ? ಹಳಿಯಾಳದಲ್ಲಿ ನೆಲೆ ಕಳೆದುಕೊಂಡಿದೆಯೇ ಜೆಡಿಎಸ್ ಪಕ್ಷ ?

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,804 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar