• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ,ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ

September 10, 2018 by Gaju Gokarna Leave a Comment

ಹೊನ್ನಾವರ: ಡಿಸೇಲ್,ಪೆಟ್ರೋಲ್ ಮತ್ತು ಗ್ಯಾಸ್ ಬೆಲೆ ಎರಿಕೆ ವಿರುದ್ದ ಸೆ.10 ರಂದು ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ಸೋಮವಾರ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ನಾವು ಗ್ರಾಮೀಣ ಭಾಗದ ಸುಶಿಕ್ಷಿತ ಯುವಕರಿದ್ದು ನಮ್ಮ ಶಿಕ್ಷಣಕ್ಕೆ ಅರ್ಹತೆಗೆ ತಕ್ಕುದಾದ ಉದ್ಯೋಗಾವಕಾಶಗಳನ್ನು ಸರ್ಕಾರಕ್ಕೆ ರೂಪಿಸಲು ಕಷ್ಟವಾದ್ದರಿಂದ ನಾವೇ ಟೆಂಪೋ ಖರಿದಿಸಿ ಸ್ವತಃ ಸಾರಿಗೆ ಉದ್ಯಮದಲ್ಲಿ ತೋಡಗಿ … [Read more...] about ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ,ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ

ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಸುಳ್ಳು ಆಶ್ವಾಸನೆಗಳ ಮೂಲಕ ಮೋದಿ ಆಡಳಿತ – ಕಾಂಗ್ರೇಸ್ ಆರೋಪ

September 10, 2018 by Gaju Gokarna Leave a Comment

ಹೊನ್ನಾವರ : ಸುಳ್ಳು ಆಶ್ವಾಸನೆಗಳ ಮೂಲಕ 2013 ರಲ್ಲಿ ದೇಶದಲ್ಲಿ ಅಧಿಕಾರಕ್ಕೆ ಬಂದ ಕೇಂದ್ರದ ಮೋದಿ ಸರಕಾರ ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿರುವದರಿಂದ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ ಎಂದು ಮಂಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ ಗೌಡ ಮತ್ತು ಹೊನ್ನಾವರ ಬ್ಲಾಕ್ … [Read more...] about ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಸುಳ್ಳು ಆಶ್ವಾಸನೆಗಳ ಮೂಲಕ ಮೋದಿ ಆಡಳಿತ – ಕಾಂಗ್ರೇಸ್ ಆರೋಪ

ಭಜನಾ ಪೂಜೆ ಸಮರ್ಪಣೆ

September 9, 2018 by Gaju Gokarna Leave a Comment

ಹೊನ್ನಾವರ : ಪಟ್ಟಣದ ರಥಬೀದಿಯ ವೆಂಕಟರಮಣ ದೇವಸ್ಥಾನದಲ್ಲಿ ಇತ್ತೀಚೆಗೆ ಶ್ರೀರಾಮ ಭಜನಾ ಮಂಡಳಿಯವರಿಂದ `ವಾರ್ಷಿಕ ಭಜನಾ ಪೂಜೆ ಸಮರ್ಪಣೆ' ನಡೆಯಿತು. ಕಲಾವಿದ ನಿತ್ಯಾನಂದ ಪಾಲೇಕರ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಮಂಜುನಾಥ ಮೇಸ್ತ ಹಾಗೂ ವಿವೇಕ ನಾಯ್ಕ ತಬಲಾ-ಹಾರ್ಮೊನಿಯಂ ಸಾಥ್ ನೀಡಿದರು. ಅರುಣ ಮೇಸ್ತ, ಸೂರ್ಯಕಾಂತ ಮೇಸ್ತ, ಕಾರ್ತಿಕ್ ಸ್ವಸ್ತಿಕ್ ಪಾಲೇಕರ್, ಗುರು ನಾಯ್ಕ, ಗಣೇಶ ಮೇಸ್ತ, ನಾಗರಾಜ ಮೇಸ್ತ, ಈಶ್ವರ ಮೇಸ್ತ, ಮೊದಲಾದವರು … [Read more...] about ಭಜನಾ ಪೂಜೆ ಸಮರ್ಪಣೆ

ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು

September 8, 2018 by Yogaraj SK Leave a Comment

Haliyal KASAYI KHANE

 ಹಳಿಯಾಳ : ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿರುವಾಗಲು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಹೃದಯ ಭಾಗದ ಜನನಿಬಿಡ ಪ್ರದೇಶದಲ್ಲಿ ಬಹಿರಂಗ ಹಾಗೂ ನಿರಂತರವಾಗಿ ಗೋಹತ್ಯೆ ನಡೆಯುತ್ತಿದೆ. ಆದರೇ ಈ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಸಂಬಂಧಪಟ್ಟ ಇಲಾಖೆಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹಳಿಯಾಳದ ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಕರವೇ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಕಳೆದ ಹಲವು ದಶಕಗಳಿಂದ ಗೋಹತ್ಯೆ, ಕಾನೂನು ಬಾಹಿರವಾಗಿ … [Read more...] about ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು

ಯುವಕನಿಂದ ಲವ್ ಧೋಕಾ ಪ್ರಕರಣ 6 ತಿಂಗಳ ಕಾರಾಗೃಹವಾಸ ಶೀಕ್ಷೆ ವಿಧಿಸಿ ಹಳಿಯಾಳ ನ್ಯಾಯಾಲಯ ತೀರ್ಪು

September 8, 2018 by Yogaraj SK Leave a Comment

ಹಳಿಯಾಳ : ಗ್ರಾಮಾಂತರ ಭಾಗದ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಪ್ರೇಮ ಸಲ್ಲಾಪ ನಡೆಸಿ ಬಳಿಕ ಆಕೆಯನ್ನು ತೊರೆದು, ನಂಬಿಕೆ ದ್ರೋಹ ಮತ್ತು ವಂಚನೆ ಮಾಡಿದ ಆರೋಪಿಗೆ ಹಳಿಯಾಳದ ಜೆಎಮ್‍ಎಫ್‍ಸಿ ನ್ಯಾಯಾಲಯವು 5 ಸಾವಿರ ರೂ ದಂಡ ಹಾಗೂ 6 ತಿಂಗಳ ಕಾಲ ಸಾಧಾ ಕಾರಾಗೃಹವಾಸ ಶೀಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ತಾಲೂಕಿನ ಕಲಘಟಗಿ ರಸ್ತೆಯಲ್ಲಿರುವ ಜನಗಾ ಗ್ರಾಮದ ಸಂತೋಷ ಪೀತಾಂಬರ ಬಿರ್ಜೆ ಎನ್ನುವವನೇ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಇತ … [Read more...] about ಯುವಕನಿಂದ ಲವ್ ಧೋಕಾ ಪ್ರಕರಣ 6 ತಿಂಗಳ ಕಾರಾಗೃಹವಾಸ ಶೀಕ್ಷೆ ವಿಧಿಸಿ ಹಳಿಯಾಳ ನ್ಯಾಯಾಲಯ ತೀರ್ಪು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,804 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar