ಹೊನ್ನಾವರ: ಡಿಸೇಲ್,ಪೆಟ್ರೋಲ್ ಮತ್ತು ಗ್ಯಾಸ್ ಬೆಲೆ ಎರಿಕೆ ವಿರುದ್ದ ಸೆ.10 ರಂದು ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ಸೋಮವಾರ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ನಾವು ಗ್ರಾಮೀಣ ಭಾಗದ ಸುಶಿಕ್ಷಿತ ಯುವಕರಿದ್ದು ನಮ್ಮ ಶಿಕ್ಷಣಕ್ಕೆ ಅರ್ಹತೆಗೆ ತಕ್ಕುದಾದ ಉದ್ಯೋಗಾವಕಾಶಗಳನ್ನು ಸರ್ಕಾರಕ್ಕೆ ರೂಪಿಸಲು ಕಷ್ಟವಾದ್ದರಿಂದ ನಾವೇ ಟೆಂಪೋ ಖರಿದಿಸಿ ಸ್ವತಃ ಸಾರಿಗೆ ಉದ್ಯಮದಲ್ಲಿ ತೋಡಗಿ … [Read more...] about ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ,ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಸುಳ್ಳು ಆಶ್ವಾಸನೆಗಳ ಮೂಲಕ ಮೋದಿ ಆಡಳಿತ – ಕಾಂಗ್ರೇಸ್ ಆರೋಪ
ಹೊನ್ನಾವರ : ಸುಳ್ಳು ಆಶ್ವಾಸನೆಗಳ ಮೂಲಕ 2013 ರಲ್ಲಿ ದೇಶದಲ್ಲಿ ಅಧಿಕಾರಕ್ಕೆ ಬಂದ ಕೇಂದ್ರದ ಮೋದಿ ಸರಕಾರ ಹಣದುಬ್ಬರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿರುವದರಿಂದ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ ಎಂದು ಮಂಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ ಗೌಡ ಮತ್ತು ಹೊನ್ನಾವರ ಬ್ಲಾಕ್ … [Read more...] about ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಸುಳ್ಳು ಆಶ್ವಾಸನೆಗಳ ಮೂಲಕ ಮೋದಿ ಆಡಳಿತ – ಕಾಂಗ್ರೇಸ್ ಆರೋಪ
ಭಜನಾ ಪೂಜೆ ಸಮರ್ಪಣೆ
ಹೊನ್ನಾವರ : ಪಟ್ಟಣದ ರಥಬೀದಿಯ ವೆಂಕಟರಮಣ ದೇವಸ್ಥಾನದಲ್ಲಿ ಇತ್ತೀಚೆಗೆ ಶ್ರೀರಾಮ ಭಜನಾ ಮಂಡಳಿಯವರಿಂದ `ವಾರ್ಷಿಕ ಭಜನಾ ಪೂಜೆ ಸಮರ್ಪಣೆ' ನಡೆಯಿತು. ಕಲಾವಿದ ನಿತ್ಯಾನಂದ ಪಾಲೇಕರ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಮಂಜುನಾಥ ಮೇಸ್ತ ಹಾಗೂ ವಿವೇಕ ನಾಯ್ಕ ತಬಲಾ-ಹಾರ್ಮೊನಿಯಂ ಸಾಥ್ ನೀಡಿದರು. ಅರುಣ ಮೇಸ್ತ, ಸೂರ್ಯಕಾಂತ ಮೇಸ್ತ, ಕಾರ್ತಿಕ್ ಸ್ವಸ್ತಿಕ್ ಪಾಲೇಕರ್, ಗುರು ನಾಯ್ಕ, ಗಣೇಶ ಮೇಸ್ತ, ನಾಗರಾಜ ಮೇಸ್ತ, ಈಶ್ವರ ಮೇಸ್ತ, ಮೊದಲಾದವರು … [Read more...] about ಭಜನಾ ಪೂಜೆ ಸಮರ್ಪಣೆ
ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು
ಹಳಿಯಾಳ : ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿರುವಾಗಲು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಹೃದಯ ಭಾಗದ ಜನನಿಬಿಡ ಪ್ರದೇಶದಲ್ಲಿ ಬಹಿರಂಗ ಹಾಗೂ ನಿರಂತರವಾಗಿ ಗೋಹತ್ಯೆ ನಡೆಯುತ್ತಿದೆ. ಆದರೇ ಈ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಸಂಬಂಧಪಟ್ಟ ಇಲಾಖೆಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹಳಿಯಾಳದ ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಕರವೇ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಕಳೆದ ಹಲವು ದಶಕಗಳಿಂದ ಗೋಹತ್ಯೆ, ಕಾನೂನು ಬಾಹಿರವಾಗಿ … [Read more...] about ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು
ಯುವಕನಿಂದ ಲವ್ ಧೋಕಾ ಪ್ರಕರಣ 6 ತಿಂಗಳ ಕಾರಾಗೃಹವಾಸ ಶೀಕ್ಷೆ ವಿಧಿಸಿ ಹಳಿಯಾಳ ನ್ಯಾಯಾಲಯ ತೀರ್ಪು
ಹಳಿಯಾಳ : ಗ್ರಾಮಾಂತರ ಭಾಗದ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಪ್ರೇಮ ಸಲ್ಲಾಪ ನಡೆಸಿ ಬಳಿಕ ಆಕೆಯನ್ನು ತೊರೆದು, ನಂಬಿಕೆ ದ್ರೋಹ ಮತ್ತು ವಂಚನೆ ಮಾಡಿದ ಆರೋಪಿಗೆ ಹಳಿಯಾಳದ ಜೆಎಮ್ಎಫ್ಸಿ ನ್ಯಾಯಾಲಯವು 5 ಸಾವಿರ ರೂ ದಂಡ ಹಾಗೂ 6 ತಿಂಗಳ ಕಾಲ ಸಾಧಾ ಕಾರಾಗೃಹವಾಸ ಶೀಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ತಾಲೂಕಿನ ಕಲಘಟಗಿ ರಸ್ತೆಯಲ್ಲಿರುವ ಜನಗಾ ಗ್ರಾಮದ ಸಂತೋಷ ಪೀತಾಂಬರ ಬಿರ್ಜೆ ಎನ್ನುವವನೇ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. ಇತ … [Read more...] about ಯುವಕನಿಂದ ಲವ್ ಧೋಕಾ ಪ್ರಕರಣ 6 ತಿಂಗಳ ಕಾರಾಗೃಹವಾಸ ಶೀಕ್ಷೆ ವಿಧಿಸಿ ಹಳಿಯಾಳ ನ್ಯಾಯಾಲಯ ತೀರ್ಪು



