• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಬೆಳಗಾವಿ ವಿಭಾಗದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹಳಿಯಾಳದ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಸಾಧನೆ

September 8, 2018 by Yogaraj SK Leave a Comment

vdrit collage sports

ಹಳಿಯಾಳ :- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2018-19ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆಂದು ಪ್ರಾಂಶುಪಾಲ ಡಾ. ವಿ.ವಿ. ಕಟ್ಟಿ ತಿಳಿಸಿದ್ದಾರೆ. ಬೆಳಗಾವಿಯ ನಿಡಸೋಸಿಯ ಹೀರಾ ಶುಗರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಹಾವಿದ್ಯಾಲಯದ ಟೇಬಲ್ ಟೆನಿಸ್ ತಂಡದ … [Read more...] about ಬೆಳಗಾವಿ ವಿಭಾಗದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹಳಿಯಾಳದ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಸಾಧನೆ

ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿ ವಹಿಸಿ ಡಾ|| ಎ.ಎಚ್ ಮಿಶ್ರಿಕೋಟಿ ಕರೆ.

September 8, 2018 by Yogaraj SK Leave a Comment

VDRIT collage kwad copter workshop

ಹಳಿಯಾಳ: ಇಂದಿನ ಆಧುನಿಕ ವೈಜ್ಞಾನಿಕ ಹಾಗೂ ತಂತ್ರಜ್ಞಾನದ ಯುಗದಲ್ಲಿ ತಾಂತ್ರಿಕ ಜ್ಞಾನವನ್ನು ಹೊಂದಿದ ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿಗಳನ್ನು ವಹಿಸಿ ನವೀನ ಮತ್ತು ಕೌಶಲ ಹೊಂದಿದ ತಂತ್ರಜ್ಞಾನಗಳನ್ನು ಆವಿಷ್ಕರಿಸಬೇಕಾಗಿದೆ ಎಂದು ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮುಖ್ಯಸ್ಥ ಡಾ|| ಎ.ಎಚ್ ಮಿಶ್ರಿಕೋಟಿ ಕರೆ ನೀಡಿದರು. ಪಟ್ಟಣದ ಕರ್ನಾಟಕ ಲಾ … [Read more...] about ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿ ವಹಿಸಿ ಡಾ|| ಎ.ಎಚ್ ಮಿಶ್ರಿಕೋಟಿ ಕರೆ.

ಕ್ಯಾಂಪಸ್ ಸಂದರ್ಶನ,38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ ಆಯ್ಕೆ

September 8, 2018 by Gaju Gokarna Leave a Comment

Paper news campus selection 2018 ICICI.

ಹೊನ್ನಾವರ: À ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಪ್ಲೇಸ್‍ಮೆಂಟ್ ಸೆಲ್‍ನ ಆಶ್ರಯದಲ್ಲಿInstitute of Finance, Banking and Insurance (IFBI) Mysore ಇವರು ICICIಬ್ಯಾಂಕಿನಲ್ಲಿ ಆಫೀಸರ್ ಹುದ್ದೆಗಳಿಗಾಗಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪಸ್ ಸಂದರ್ಶನ ನಡೆಸಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 85 ಬಿ.ಕಾಂ., ಬಿ.ಬಿ.ಎ. ಹಾಗೂ ಎಂ.ಕಾಂ. ಪದವಿಧರರು ಹಾಜರಾಗಿ, ಸಂದರ್ಶನ ಎದುರಿಸಿ, ಅವರಲ್ಲಿ 38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ … [Read more...] about ಕ್ಯಾಂಪಸ್ ಸಂದರ್ಶನ,38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ ಆಯ್ಕೆ

ರೈಲ್ವೆ ಹಳಿಯ ಮೇಲೆ ಯುವತಿ ಆತ್ಮಹತ್ಯೆ

September 8, 2018 by Gaju Gokarna Leave a Comment

accident._censored

ಹೊನ್ನಾವರ: ಯುವತಿಯೊಬ್ಬಳು ರೈಲ್ವೆ ಹಳಿಯ ಮೇಲೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮಂಕಿಯಲ್ಲಿ ನಡೆದಿದೆ.ಮಂಕಿ-ಮುರ್ಡೇಶ್ವರದ ನಡುವಿನ ರೈಲ್ವೆ ಹಳಿಯ ಮೇಲೆ ಮಂಕಿಯ ವಡಿಗೇರಿಯ ಯುವತಿ ಮಾಲಿನಿ ಮಾದೇವ ಗೌಡ (23) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳು ಮಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕಳೆದ ಎರಡು ವಾರದ ಹಿಂದೆ ಮಂಗಳೂರಿನಿಂದ ಮಂಕಿಯ ವಡಗೇರಿಯ ನಿವಾಸಕ್ಕೆ ಆಗಮಿಸಿದ್ದಳು ಎನ್ನಲಾಗಿದೆ. ಸಾಯಂಕಾಲ 4 ಗಂಟೆಯ ವೇಳೆಗೆ ಎರ್ನಾಕುಲಂ-ಪುಣೆ … [Read more...] about ರೈಲ್ವೆ ಹಳಿಯ ಮೇಲೆ ಯುವತಿ ಆತ್ಮಹತ್ಯೆ

ಹಳಿಯಾಳದಲ್ಲಿ ಪಿಓಪಿಯಿಂದ ತಯಾರಿಸಿದ ಗಣೇಶನ ವಿಗ್ರಹ ಮಾರಾಟವನ್ನು ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

September 7, 2018 by Yogaraj SK Leave a Comment

POP ganesh vigraha maratakke nirbandha heruvante Jay karntaka sangh aagraja manavi to Tahsildar

ಹಳಿಯಾಳ:- ದೇಶಾದ್ಯಂತ ಪ್ಲಾಸ್ಟರ್ ಓಫ್ ಪ್ಯಾರಿಸ್(ಪಿಓಪಿ) ಗಣೇಶ ವಿಗ್ರಹಗಳನ್ನು ಮಾರುವುದಕ್ಕೆ ನಿಷೇಧ ಹೇರಲಾಗಿದೆ. ಆದರೇ ಹಳಿಯಾಳ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಅವ್ಯಾಹತವಾಗಿ ಪಿಓಪಿ ವಿಗ್ರಹ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ಕಠಿಣ ಕ್ರಮ ಜರುಗಿಸುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಪರಿಸರ ಹಾಗೂ ಜಲಮೂಲಗಳಿಗೆ ಹಾನಿಕಾರಕವಾಗಿರುವ ಪಿಓಪಿ ವಿಗ್ರಹಗಳನ್ನು ಸಾವಿರಾರು ಪ್ರಮಾಣದಲ್ಲಿ ಹಳಿಯಾಳದಲ್ಲಿ ತಂದು ಮಾರಾಟ ಮಾಡಲಾಗುತ್ತಿದೆ. … [Read more...] about ಹಳಿಯಾಳದಲ್ಲಿ ಪಿಓಪಿಯಿಂದ ತಯಾರಿಸಿದ ಗಣೇಶನ ವಿಗ್ರಹ ಮಾರಾಟವನ್ನು ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,804 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar