ಹಳಿಯಾಳ :- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2018-19ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆಂದು ಪ್ರಾಂಶುಪಾಲ ಡಾ. ವಿ.ವಿ. ಕಟ್ಟಿ ತಿಳಿಸಿದ್ದಾರೆ. ಬೆಳಗಾವಿಯ ನಿಡಸೋಸಿಯ ಹೀರಾ ಶುಗರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಪಂದ್ಯಾವಳಿಯಲ್ಲಿ ಮಹಾವಿದ್ಯಾಲಯದ ಟೇಬಲ್ ಟೆನಿಸ್ ತಂಡದ … [Read more...] about ಬೆಳಗಾವಿ ವಿಭಾಗದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹಳಿಯಾಳದ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಸಾಧನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿ ವಹಿಸಿ ಡಾ|| ಎ.ಎಚ್ ಮಿಶ್ರಿಕೋಟಿ ಕರೆ.
ಹಳಿಯಾಳ: ಇಂದಿನ ಆಧುನಿಕ ವೈಜ್ಞಾನಿಕ ಹಾಗೂ ತಂತ್ರಜ್ಞಾನದ ಯುಗದಲ್ಲಿ ತಾಂತ್ರಿಕ ಜ್ಞಾನವನ್ನು ಹೊಂದಿದ ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿಗಳನ್ನು ವಹಿಸಿ ನವೀನ ಮತ್ತು ಕೌಶಲ ಹೊಂದಿದ ತಂತ್ರಜ್ಞಾನಗಳನ್ನು ಆವಿಷ್ಕರಿಸಬೇಕಾಗಿದೆ ಎಂದು ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮುಖ್ಯಸ್ಥ ಡಾ|| ಎ.ಎಚ್ ಮಿಶ್ರಿಕೋಟಿ ಕರೆ ನೀಡಿದರು. ಪಟ್ಟಣದ ಕರ್ನಾಟಕ ಲಾ … [Read more...] about ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿ ವಹಿಸಿ ಡಾ|| ಎ.ಎಚ್ ಮಿಶ್ರಿಕೋಟಿ ಕರೆ.
ಕ್ಯಾಂಪಸ್ ಸಂದರ್ಶನ,38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ ಆಯ್ಕೆ
ಹೊನ್ನಾವರ: À ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಪ್ಲೇಸ್ಮೆಂಟ್ ಸೆಲ್ನ ಆಶ್ರಯದಲ್ಲಿInstitute of Finance, Banking and Insurance (IFBI) Mysore ಇವರು ICICIಬ್ಯಾಂಕಿನಲ್ಲಿ ಆಫೀಸರ್ ಹುದ್ದೆಗಳಿಗಾಗಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪಸ್ ಸಂದರ್ಶನ ನಡೆಸಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 85 ಬಿ.ಕಾಂ., ಬಿ.ಬಿ.ಎ. ಹಾಗೂ ಎಂ.ಕಾಂ. ಪದವಿಧರರು ಹಾಜರಾಗಿ, ಸಂದರ್ಶನ ಎದುರಿಸಿ, ಅವರಲ್ಲಿ 38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ … [Read more...] about ಕ್ಯಾಂಪಸ್ ಸಂದರ್ಶನ,38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ ಆಯ್ಕೆ
ರೈಲ್ವೆ ಹಳಿಯ ಮೇಲೆ ಯುವತಿ ಆತ್ಮಹತ್ಯೆ
ಹೊನ್ನಾವರ: ಯುವತಿಯೊಬ್ಬಳು ರೈಲ್ವೆ ಹಳಿಯ ಮೇಲೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮಂಕಿಯಲ್ಲಿ ನಡೆದಿದೆ.ಮಂಕಿ-ಮುರ್ಡೇಶ್ವರದ ನಡುವಿನ ರೈಲ್ವೆ ಹಳಿಯ ಮೇಲೆ ಮಂಕಿಯ ವಡಿಗೇರಿಯ ಯುವತಿ ಮಾಲಿನಿ ಮಾದೇವ ಗೌಡ (23) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳು ಮಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕಳೆದ ಎರಡು ವಾರದ ಹಿಂದೆ ಮಂಗಳೂರಿನಿಂದ ಮಂಕಿಯ ವಡಗೇರಿಯ ನಿವಾಸಕ್ಕೆ ಆಗಮಿಸಿದ್ದಳು ಎನ್ನಲಾಗಿದೆ. ಸಾಯಂಕಾಲ 4 ಗಂಟೆಯ ವೇಳೆಗೆ ಎರ್ನಾಕುಲಂ-ಪುಣೆ … [Read more...] about ರೈಲ್ವೆ ಹಳಿಯ ಮೇಲೆ ಯುವತಿ ಆತ್ಮಹತ್ಯೆ
ಹಳಿಯಾಳದಲ್ಲಿ ಪಿಓಪಿಯಿಂದ ತಯಾರಿಸಿದ ಗಣೇಶನ ವಿಗ್ರಹ ಮಾರಾಟವನ್ನು ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ
ಹಳಿಯಾಳ:- ದೇಶಾದ್ಯಂತ ಪ್ಲಾಸ್ಟರ್ ಓಫ್ ಪ್ಯಾರಿಸ್(ಪಿಓಪಿ) ಗಣೇಶ ವಿಗ್ರಹಗಳನ್ನು ಮಾರುವುದಕ್ಕೆ ನಿಷೇಧ ಹೇರಲಾಗಿದೆ. ಆದರೇ ಹಳಿಯಾಳ ಪಟ್ಟಣ ಹಾಗೂ ಗ್ರಾಮೀಣ ಭಾಗದಲ್ಲಿ ಅವ್ಯಾಹತವಾಗಿ ಪಿಓಪಿ ವಿಗ್ರಹ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದು ಕೂಡಲೇ ಕಠಿಣ ಕ್ರಮ ಜರುಗಿಸುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಪರಿಸರ ಹಾಗೂ ಜಲಮೂಲಗಳಿಗೆ ಹಾನಿಕಾರಕವಾಗಿರುವ ಪಿಓಪಿ ವಿಗ್ರಹಗಳನ್ನು ಸಾವಿರಾರು ಪ್ರಮಾಣದಲ್ಲಿ ಹಳಿಯಾಳದಲ್ಲಿ ತಂದು ಮಾರಾಟ ಮಾಡಲಾಗುತ್ತಿದೆ. … [Read more...] about ಹಳಿಯಾಳದಲ್ಲಿ ಪಿಓಪಿಯಿಂದ ತಯಾರಿಸಿದ ಗಣೇಶನ ವಿಗ್ರಹ ಮಾರಾಟವನ್ನು ನಿಷೇಧಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ




