ಹಳಿಯಾಳ:- ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಳಿಯಾಳದ ಹಿರಿಯ ನಾಗರಿಕರ ಸಂಘದವರು ವಿವಿಧ ಸಾಂಸ್ಕøತಿಕ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಂಡು ತಮ್ಮ ದಿನಾಚರಣೆಯನ್ನು ವಿಶಿಷ್ಠವಾಗಿ ಆಚರಿಸಿದರು. ಪಟ್ಟಣದ ಗ್ರಾಮದೇವಿ ಮೈದಾನದಲ್ಲಿ ತಾಲೂಕಾ ಮಟ್ಟದಲ್ಲಿ ನಡೆದ ಸ್ಪರ್ಧೆಗಳಲ್ಲಿ ಪುರುಷರು/ಮಹಿಳೆಯರು ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ತೊರ್ಪಡಿಸಿದರು. ಪುರುಷರಿಗಾಗಿ 100, 75 ಮೀ.ಓಟ, 3ಕೆಜಿ ಗುಂಡು ಎಸೆತ, 200ಮೀ ನಡಿಗೆ, ಕ್ರೀಕೆಟ್ ಚೆಂಡು ಎಸೆತ, … [Read more...] about ಹಿರಿಯ ನಾಗರೀಕರಿಂದ ಸಾಂಸ್ಕøತೀಕ ಹಾಗೂ ಕ್ರೀಡಾ ಸ್ಪರ್ದೆ ಹಳಿಯಾಳದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ವಿಶಿಷ್ಠವಾಗಿ ಆಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳ-ದಾಂಡೇಲಿ ಭಾಗದಲ್ಲಿ ಭತ್ತದ ಗದ್ದೆಯಲ್ಲಿ ಕಂದು ಜಿಗಿ ಬಾಧೆ- ಬಾಧೆ ನಿವಾರಣೆಗೆ ಕೃಷಿ ಇಲಾಖೆಯಿಂದ ಸಲಹೆ-ಸೂಚನೆ.
ಹಳಿಯಾಳ: ಹಳಿಯಾಳ ಭಾಗದಲ್ಲಿ ಪ್ರಮುಖ ಬೆಳೆಯಾಗಿರುವ ಭತ್ತದ ಬೆಳೆಯಲ್ಲಿ, ಭತ್ತದ ಗದ್ದೆಯಲ್ಲಿ ಕಂದು ಜಿಗಿ ಹುಳುವಿನ ಬಾಧೆ ಕಂಡುಬಂದಿದೆ. ಈ ಬಾಧೆಯನ್ನು ತಡೆಗಟ್ಟಲು ಹಳಿಯಾಳ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗೇಶ ನಾಯ್ಕ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಹಳಿಯಾಳ ತಾಲುಕಿನಲ್ಲಿ 6120 ಹೇಕ್ಟರ ಭತ್ತ ಬೆಳೆಯು ಆವರಿಸಿದೆ. ಈತ್ತೀಚಿನ ದಿನಗಳಲ್ಲಿ ತಾಲೂಕಿನ ಹಳಿಯಾಳ ಹಾಗೂ ದಾಡೇಲಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬೆಳೆದ ಭತ್ತದ ಗದ್ದೆಯಲ್ಲಿ ಕಂದು ಜಿಗಿ ಹುಳುವಿನ … [Read more...] about ಹಳಿಯಾಳ-ದಾಂಡೇಲಿ ಭಾಗದಲ್ಲಿ ಭತ್ತದ ಗದ್ದೆಯಲ್ಲಿ ಕಂದು ಜಿಗಿ ಬಾಧೆ- ಬಾಧೆ ನಿವಾರಣೆಗೆ ಕೃಷಿ ಇಲಾಖೆಯಿಂದ ಸಲಹೆ-ಸೂಚನೆ.
ಒಸಿ ದಂದೆ ;ಪೋಲಿಸರಿಂದ ಕಾರ್ಯಚರಣೆ
ಹೊನ್ನಾವರ: ತಾಲೂಕಿನ ಅಗ್ರಹಾರ ಕ್ರಾಸ್ ಸಮೀಪ ಕೇಶವ ದೇವಸ್ಥಾನದ ಎದುರಿಗೆ ಒಸಿ ದಂದೆ ನಡೆಸುತ್ತಿದ್ದ ವೇಳೆ ಪೋಲಿಸರು ದಾಳಿ ನಡೆಸಿದ ಘಟನೆ ನಡೆದಿದೆ.ಓಸಿ ದಂದೆ ನಡೆಸುತಿದ್ದ ಆರೋಪಿತ ವ್ಯಕ್ತಿ ಸುಬ್ರಾಯ್ ಗೊಯ್ದು ಗೌಡ ಇತನು ಕೇಶವ ದೇವಾಲಯದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ನಿಂತು 10 ರೂಪಾಯಿಗೆ 800 ರೂಪಾಯಿ ಕೋಡುವುದಾಗಿ ಆಮಿಶವೊಡ್ಡಿ ಒಸಿ,ಮಟ್ಕಾ ಜೂಗಾರಾಟ ನಡೆಸುತ್ತಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಪಿ.ಎಸ್.ಐ ಸಂತೋಷ್ ಕಾಯ್ಕಿಣಿ ನೇತ್ರತ್ವದ ತಂಡ ದಾಳಿ … [Read more...] about ಒಸಿ ದಂದೆ ;ಪೋಲಿಸರಿಂದ ಕಾರ್ಯಚರಣೆ
ಪಾದಾಚಾರಿ ಮಹಿಳೆಗೆ ಬೈಕ್ ಢಿಕ್ಕಿ
ಹೊನ್ನಾವರ: ವ್ಯಕ್ತಿಯೋರ್ವ ಅತಿ ವೇಗ ಹಾಗೂ ನಿಷ್ಕಾಳಜಿಯಿಂದ ವಾಹನ ಚಲಾಯಿಸಿ ಪಾದಾಚಾರಿ ಮಹಿಳೆಗೆ ಅಪಘಾತ ಪಡಿಸಿದ ಘಟನೆ ನಡೆದಿದೆ.ಪಟ್ಟಣದ ಬಸ್ನಿಲ್ದಾಣದ ರಸ್ತೆಯಿಂದ ದುರ್ಗಾಕೇರಿ ಮಾರ್ಗದ ರಸ್ತೆಯಲ್ಲಿ ಅತೀ ವೇಗವಾಗಿ ಬೈಕ್ ಚಲಾಯಿಸಿಕೊಂಡು ಹೋಗಿ ರಸ್ತೆ ತಿರುವಿನಿಂದ ಕೂಡಿದ್ದರು ಸಹ ನಿಷ್ಕಾಳಜಿಯಿಂದ ವೇಗ ನಿಯಂತ್ರಿಸದೇ ಗ್ರಾಮ ಚಾವಡಿ ಎದುರಿಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಗೆ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಶಿಕ್ಷಕಿ … [Read more...] about ಪಾದಾಚಾರಿ ಮಹಿಳೆಗೆ ಬೈಕ್ ಢಿಕ್ಕಿ
ಸಪ್ಟೆಂಬರ್ 9 ರ ರವಿವಾರದಂದು ಸಹಸ್ರ ಸತ್ಯನಾರಾಯಣ ವ್ರತಾಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮ
ಹೊನ್ನಾವರ : ಪಟ್ಟಣದ ಶ್ರೀ ರಾಮ ಮಂದಿರದಲ್ಲಿ ಜಿ.ಎಸ್.ಬಿ ಸಮಾಜದ ಯುವವಾಹಿನಿಯ ಆಶ್ರಯದಲ್ಲಿ ಸಪ್ಟೆಂಬರ್ 9 ರ ರವಿವಾರದಂದು ಸಹಸ್ರ ಸತ್ಯನಾರಾಯಣ ವ್ರತಾಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ವ್ರತಾಚರಣೆ ನಂತರ ಮಹಾಮಂಗಳಾರತಿ, ಪ್ರಸಾದ ವಿತರಣೆ ತದನಂತರ ಸಂಜೆ 5 ಗಂಟೆಗೆ " ಅಭಂಗವಾಣಿ" ಭಕ್ತಿ ಸಂಗಿತ ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಖ್ಯಾತ ಗಾಯಕ ಕೃಷ್ಣೇಂದ್ರ ವಾಡೇಕರ್, ಸಂವಾದಿನಿಯಲ್ಲಿ ಶಿರಶಿ ಯಡಳ್ಳಿಯ ಪ್ರಕಾಶ ಹೆಗಡೆ, ತಬಲಾ ಸಾಥಿಯಲ್ಲಿ ಎನ್.ಜಿ.ಹೆÉಗಡೆ … [Read more...] about ಸಪ್ಟೆಂಬರ್ 9 ರ ರವಿವಾರದಂದು ಸಹಸ್ರ ಸತ್ಯನಾರಾಯಣ ವ್ರತಾಚರಣೆ ಹಾಗೂ ಧಾರ್ಮಿಕ ಕಾರ್ಯಕ್ರಮ
