ಹಳಿಯಾಳ: ಕಂಡು ಕೆಳರಿಯದ ಭೀಕರ ಜಲಪ್ರಳÀಯದಿಂದ ಅಪಾರ ಸಂಕಷ್ಟಕ್ಕೆ ಸಿಲುಕಿರುವ ಕೊಡಗು ನೇರೆ ಸಂತ್ರಸ್ಥರಿಗಾಗಿ ಹಳಿಯಾಳ ತಾಲೂಕಿನ ಬುಡಕಟ್ಟು ಅರಣ್ಯವಾಸಿಗಳಾದ ಸಿದ್ದಿ ಸಮುದಾಯದವರು ಸಹಾಯ ಹಸ್ತ ಚಾಚಿದ್ದು ತಮ್ಮ ಸಮುದಾಯದವರಿಂದಲೇ 62 ಸಾವಿರ ರೂ. ಪರಿಹಾರ ಧನ ಸಂಗ್ರಹಿಸಿ ತಹಶಿಲ್ದಾರ್ ಅವರಿಗೆ ಹಸ್ತಾಂತರಿಸಿದ್ದಾರೆ. ತಾಲೂಕಿನ ಸಿದ್ದಿ ಸಮುದಾಯದವರಿಂದ ಕೊಡಗು ಜಿಲ್ಲಾ ನೆರೆ ಸಂತ್ರಸ್ಥರಿಗಾಗಿ ಸಂಗ್ರಹಿಸಿದ ಒಟ್ಟು 62,280ರೂ ಮೊತ್ತದ ಚೆಕ್ಕನ್ನು ಮುಖ್ಯಮಂತ್ರಿ ನೆರೆ … [Read more...] about ಸಿದ್ದಿ ಸಮುದಾಯದವರಿಂದ ಕೊಡಗು ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸರ್ಕಾರ ಶಿಕ್ಷಕರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಮುಂದಾಗಬೇಕಾಗಿದೆ –ಎಸ್.ಎಲ್.ಘೋಟ್ನೇಕರ
ಹಳಿಯಾಳ : ಶೈಕ್ಷಣಿಕ ಅಭಿವೃದ್ದಿ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ಶಿಕ್ಷಣ ಕ್ಷೇತ್ರ ಬಿಟ್ಟು ಇನ್ನಿತರ ಕೆಲಸಗಳಿಗೆ ನಿಯೋಜನೆ ಮಾಡದಂತೆ ಸರ್ಕಾರವು ಸುತ್ತೊಲೆ ಹೊರಡಿಸಬೇಕಿದೆ. ಅಂದಾಗ ಮಾತ್ರ ಶಿಕ್ಷಕರು ಒತ್ತಡದ ಕೆಲಸಗಳಿಂದ ಬಿಡುಗಡೆಯಾಗಿ ಉತ್ತಮ ಶಿಕ್ಷಣ ನೀಡಲು ಅನುಕೂಲವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಹೇಳಿದರು. ಪಟ್ಟಣದ ಕಾರ್ಮೆಲ್ ಪ್ರಾಥಮಿಕ ಶಾಲೆಯಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ದಿನೋತ್ಸವ ಆಚರಣಾ … [Read more...] about ಸರ್ಕಾರ ಶಿಕ್ಷಕರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಮುಂದಾಗಬೇಕಾಗಿದೆ –ಎಸ್.ಎಲ್.ಘೋಟ್ನೇಕರ
ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಮಕ್ಕಳ ಸಾಧನೆ
ಹೊನ್ನಾವರ .ವಲಯ ಮಟ್ಟದ ಸಾ.ಶಿ.ಇಲಾಖೆಯ ಕ್ರೀಡಾಕೂಟ ಆರ್.ಈ.ಎಸ್ ಪ್ರೌಢಶಾಲೆ ಹಳದೀಪುರ ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಈ ಕೆಳಗಿನ ವಿದ್ಯಾರ್ಥಿಗಳು ವಿಜಯಶಾಲಿಗಳಾಗಿದ್ದಾರೆ.ಕುಮಾರ ಸುದೀಪ ಹೊನ್ನೆಕಾಯಿ:- ಬರ್ಚಿ ಎಸೆತ-ಪ್ರಥಮ ಹೆಮ್ಮರ ಥ್ರೋ-ಪ್ರಥಮ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಎತ್ತರ ಜಿಗಿತ-ದ್ವಿತೀಯಕುಮಾರಿ ವಂದನಾ ಎನ್ ಗೌಡ ಚಕ್ರ ಎಸೆತ-ಪ್ರಥಮ ಗುಂಡು ಎಸೆತ-ಪ್ರಥಮ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಬರ್ಚಿ … [Read more...] about ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಮಕ್ಕಳ ಸಾಧನೆ
ರೈತರು ಕರೆ ನೀಡಿದ ಹಳಿಯಾಳ ಬಂದ್ ಯಶಸ್ವಿ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಬುಧವಾರ ದಿ.5 ರಂದು ಕಬ್ಬು ಬೆಳೆಗಾರ ರೈತರು, ರೈತ ಸಂಘದವರು ಕರೆ ನೀಡಿದ್ದ ಹಳಿಯಾಳ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬೇಡಿಕೆ ಈಡೇರದೇ ಇದ್ದರೇ ಸೆ.18 ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಾಕಿಕೊಳ್ಳಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ, ಹಳಿಯಾಳದ … [Read more...] about ರೈತರು ಕರೆ ನೀಡಿದ ಹಳಿಯಾಳ ಬಂದ್ ಯಶಸ್ವಿ
ಹುಷಾರ್: ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಹಾಕಿದ್ರೆ ಬೀಳುತ್ತೆ ದಂಡ
*ಹೊನ್ನಾವರ:* ಕರ್ಕಶ ಸದ್ದು ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಸೈಲೆನ್ಸರ್ಗಳನ್ನು ಅಳವಡಿಸಿಕೊಂಡಿರುವ ಬೈಕ್ ಸವಾರರ ವಿರುದ್ಧ ಪಟ್ಟಣದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.ಪಿಎಸ್ಐ ಸಂತೋಷ್ ಕಾಯ್ಕಿಣಿ ನೇತೃತ್ವದ ತಂಡ, ಪಟ್ಟಣದ ಆಯಕಟ್ಟಿನ ಸ್ಥಳಗಳಲ್ಲಿ ವಾಹನಗಳ ತಪಾಸಣೆ ನಡೆಸಿ, ದಿನದಲ್ಲೇ 15ಕ್ಕೂ ಹೆಚ್ಚು ವಾಹನಗಳ ಸೈಲೆನ್ಸರ್ಗಳನ್ನು ಕಿತ್ತು ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಹೊಸ ಬೈಕ್ಗಳು ಮಾರುಕಟ್ಟೆಗೆ ಬರುವಾಗ ನಿಯಮಾನುಸಾರ … [Read more...] about ಹುಷಾರ್: ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಹಾಕಿದ್ರೆ ಬೀಳುತ್ತೆ ದಂಡ




