ಹಳಿಯಾಳ:- ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದ ದಾಮೋದರ ಗರಡೀಕರ್ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ``ಗರಡೀಕರ್ ಅವರು ಸಾರ್ವಜನಿಕ ಜೀವನದಲ್ಲಿ ದೀನ-ದಲಿತರ ಪರವಾಗಿ ಅಪಾರ ಕಳಕಳಿಯನ್ನು ಹೊಂದಿದ್ದರು. ಜೊತೆಗೆ, ಅವರೊಬ್ಬ ಉತ್ತಮ ಕ್ರೀಡಾಪೋಷಕರಾಗಿದ್ದರು. ಅವರ ನಿಧನದಿಂದ ಸಾಮಾಜಿಕ ಕಳಕಳಿಯುಳ್ಳ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ,’’ ಎಂದು ಸಚಿವರು ಕಂಬನಿ … [Read more...] about ಜಿ .ಪಂ. ಮಾಜಿ ಅಧ್ಯಕ್ಷ ದಾಮೋದರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಚಿವರ ವಾರ್ಡನಲ್ಲೇ ಕಾಂಗ್ರೇಸ್ ಅಭ್ಯರ್ಥಿ ಸೋಲು – ಬಿಜೆಪಿಗೆ ಗೆಲುವು.
ಹಳಿಯಾಳ: ಹಳಿಯಾಳ ಪುರಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಬಹುಮತ ಸಾಧಿಸಿ ಅಧಿಕಾರದ ಗದ್ದುಗೆ ಏನೋ ಏರಲಿದೆ ಆದರೇ, ಸಚಿವ ಆರ್.ವಿ.ದೇಶಪಾಂಡೆ ಅವರ ಸ್ವಕ್ಷೇತ್ರ ಅವರು ನಿವಾಸ ಹೊಂದಿರುವ ವಾರ್ಡನಲ್ಲೇ ಕಾಂಗ್ರೇಸ್ ಅಭ್ಯರ್ಥಿ ಸೋಲನುಭವಿಸಿದ್ದು ಹಳಿಯಾಳದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪಟ್ಟಣದ ವಾರ್ಡ ನಂ14- ಮುಖ್ಯಬೀದಿಯನ್ನು ಒಳಗೊಂಡಿದ್ದು ಇಲ್ಲಿ ಸಚಿವ ಆರ್.ವಿ.ದೇಶಪಾಂಡೆ ಅವರ ನಿವಾಸವು ಇದೆ. ಇದೇ ವಾರ್ಡನಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತ್ಯಜೀತ ಗಿರಿ ಈ ಹಿಂದೆ … [Read more...] about ಸಚಿವರ ವಾರ್ಡನಲ್ಲೇ ಕಾಂಗ್ರೇಸ್ ಅಭ್ಯರ್ಥಿ ಸೋಲು – ಬಿಜೆಪಿಗೆ ಗೆಲುವು.
ಸಾ.ಶಿ.ಇಲಾಖೆಯ ವಲಯ ಮಟ್ಟದ ಇಲಾಖಾ ಕ್ರೀಡಾಕೂಟ,ಶ್ರೀ ಚೆನ್ನಕೇಶವ ಪ್ರೌಢಶಾಲೆ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಹೊನ್ನಾವರ . ಆರ್.ಇ.ಎಸ್ ಪ್ರೌಢಶಾಲೆ ಹಳದೀಪುರದಲ್ಲಿ ಸಾ.ಶಿ.ಇಲಾಖೆಯ ವಲಯ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆ ಈ ಕೆಳಗಿನ ಗುಂಪಿನ ಆಟದಲ್ಲಿ ವಿಜಯಶಾಲಿಯಾಗಿ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಬಾಲ್ ಬ್ಯಾಡ್ಮಿಂಟನ್-ಹುಡುಗರು ಮತ್ತು ಹುಡುಗಿಯರು- ಪ್ರಥಮ ಸ್ಥಾನ ಥ್ರೋಬಾಲ ಹುಡುಗಿಯರು ಪ್ರಥಮ ಸ್ಥಾನ ಕಬಡ್ಡಿ ಹುಡುಗರು ಪ್ರಥಮ ಸ್ಥಾನ ಪ್ರಶಾಂತ ಬಿ. ಗೌಡ ಯೋಗಾಸನ- ದ್ವಿತೀಯ ಸ್ಥಾನ ಅಶ್ವಿನಿ ಜಿ. ನಾಯ್ಕ- ಚಸ್ … [Read more...] about ಸಾ.ಶಿ.ಇಲಾಖೆಯ ವಲಯ ಮಟ್ಟದ ಇಲಾಖಾ ಕ್ರೀಡಾಕೂಟ,ಶ್ರೀ ಚೆನ್ನಕೇಶವ ಪ್ರೌಢಶಾಲೆ ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಲಯನ್ಸ್ ಕ್ಲಬ್ನಿಂದ ಮುದ್ದು ಕೃಷ್ಣ/ರಾಧೆ ಸ್ಪರ್ಧೆ
ಹೊನ್ನಾವರ ಪ್ರಭಾತನಗರದಲ್ಲಿರುವ ಲಯನ್ಸ್ ಕಲ್ಬ್ ಸಭಾಭವನದಲ್ಲಿ ಶ್ರೀ ಕೃಷ್ಣಾಷ್ಟಮಿ ಹಬ್ಬದ ನಿಮಿತ್ತ ಮುದ್ದು ಕೃಷ್ಣ/ರಾಧೆ ವೇಷ ಸ್ಪರ್ಧೆ ಮತ್ತು ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.ಲಯನ್ಸ ಕ್ಲಬ್ ಅಧ್ಯಕ್ಷ ರಾಜೇಶ ಸಾಳೇಹಿತ್ತಲ್ ಅವರು ದೀಪ ಬೆಳಗಿಸಿ ಉದ್ಘಾಟಿಸಿ, ನಂತರ ಮಾತನಾಡಿ“ಶಿಷ್ಟರಕ್ಷಕ, ದುಷ್ಟಶಿಕ್ಷಕ ಶ್ರೀ ಕೃಷ್ಣನ ರಾಜನೀತಿಯಾಗಿದ್ದು, ಆದರ್ಶಮಯವಾಗಿರುತ್ತದೆ. ಭಗವದ್ಗೀತೆ ಭೋದಿಸಿ ಧರ್ಮದ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ … [Read more...] about ಲಯನ್ಸ್ ಕ್ಲಬ್ನಿಂದ ಮುದ್ದು ಕೃಷ್ಣ/ರಾಧೆ ಸ್ಪರ್ಧೆ
ಹಳಿಯಾಳ ಪುರಸಭೆ ಚುನಾವಣೆ ಫಲಿತಾಂಶ 14 -ಕಾಂಗ್ರೇಸ್, ಬಿಜೆಪಿ-7, ಪಕ್ಷೇತರ-1 ಹಾಗೂ ಜೆಡಿಎಸ್-1
ಹಳಿಯಾಳ: ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಆ.31 ರಂದು ನಡೆದ ಚುನಾವಣೆಯ ಫಲಿತಾಂಶ ಸೋಮವಾರ ಹೊರಬಿದ್ದಿದ್ದು, 14 ಸ್ಥಾನಗಳನ್ನು ಗೆಲ್ಲುವುದರ ಮೂಲಕ ಕಾಂಗ್ರೇಸ್ ಅತಿದೊಡ್ಡ ಪಕ್ಷವಾಗಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಶೂನ್ಯದಿಂದ 7 ಸ್ಥಾನಗಳನ್ನು ಗೆಲ್ಲುವುದರ ಮೂಲಕ ಬಿಜೆಪಿ ಪಕ್ಷ ಪ್ರಥಮ ಬಾರಿಗೆ ಪುರಸಭೆ ಪ್ರವೇಶಿಸಿದೆ. ಹೀನಾಯ ಸೋಲುಂಡಿರುವ ಜೆಡಿಎಸ್ ಪಕ್ಷ ಒಂದು ಸ್ಥಾನ ಹಾಗೂ ಒರ್ವ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬಿರಿದ್ದಾರೆ. ಕಾಂಗ್ರೇಸ್ ಹಾಗೂ ಬಿಜೆಪಿ ತಲಾ … [Read more...] about ಹಳಿಯಾಳ ಪುರಸಭೆ ಚುನಾವಣೆ ಫಲಿತಾಂಶ 14 -ಕಾಂಗ್ರೇಸ್, ಬಿಜೆಪಿ-7, ಪಕ್ಷೇತರ-1 ಹಾಗೂ ಜೆಡಿಎಸ್-1

