ಹಳಿಯಾಳ: ಅಲ್ಪಸಂಖ್ಯಾತ ಸಮುದಾಯದವರನ್ನು ಎಷ್ಟೇ ವಿಶ್ವಾಸಕ್ಕೂ ತೆಗೆದುಕೊಂಡರು ಅವರು ತಮ್ಮ ಹಳೇ ಚಾಳಿಯನ್ನು ಬಿಟ್ಟಿಲ್ಲ, ಬಿಜೆಪಿ ಪಕ್ಷವನ್ನು ಜಾತಿ, ಧರ್ಮದ ಆಧಾರದ ಮೇಲೆ ನೋಡುತ್ತಿದ್ದಾರೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಪುರಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಅಲ್ಪಸಂಖ್ಯಾತ ಸಮುದಾಯದವರು ಬಿಜೆಪಿ ಪಕ್ಷವನ್ನು ಜಾತಿ, ಧರ್ಮದ ಆಧಾರದ ಮೇಲೆ ನೇರಾ ನೇರವಾಗಿ ವಿರೋಧಿಸುತ್ತಿರುವುದು … [Read more...] about ಬಿಜೆಪಿ ಪಕ್ಷವನ್ನು ಅಲ್ಪಸಂಖ್ಯಾತ ಸಮುದಾಯದವರು ಜಾತಿ, ಧರ್ಮದ ಆಧಾರದ ಮೇಲೆ ನೋಡುತ್ತಿರುವುದು ಖೇದಕರ – ಸುನೀಲ್ ಹೆಗಡೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜನರ ತೀರ್ಪಿಗೆ ತಲೆ ಬಾಗುತ್ತೇವೆ. ಆದರೇ ಜನರು ಅಭಿವೃದ್ದಿ ಪರ ಇದ್ದಾರೋ, ಇಲ್ಲವೋ ಸಂಶಯ ಮೂಡುತ್ತಿದೆ- ಎಸ್.ಎಲ್.ಘೊಟ್ನೇಕರ
ಹಳಿಯಾಳ: ಜನರು ಅಭಿವೃದ್ದಿ ಪರ ಇದ್ದಾರೋ, ಇಲ್ಲವೋ ? ಎನ್ನುವ ಸಂಶಯ ತಮಗೆ ಮೂಡುತ್ತಿದೆ ಆದರೂ ಜನರ ತೀರ್ಪಿಗೆ ತಲೆಬಾಗುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದ್ದಾರೆ. ಪಟ್ಟಣದಲ್ಲಿ ಕಾಂಗ್ರೇಸ್ ಪಕ್ಷ ಬಹುಮತ ಸಾಧಿಸುತ್ತಿದ್ದಂತೆ ತುರ್ತಾಗಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಆರ್.ವಿ.ದೇಶಪಾಂಡೆ ಅವರ ಅಭಿವೃದ್ದಿ ಕಾರ್ಯಗಳು, ಪರಿಶ್ರಮ, ಅಭಿವೃದ್ದಿ ಪರ ನಿಲುಮೆಯೇ ಇಂದು ಹಳಿಯಾಳ ಪುರಸಭೆ ಹಾಗೂ ದಾಂಡೇಲಿ ನಗರಸಭೆಯಲ್ಲಿ … [Read more...] about ಜನರ ತೀರ್ಪಿಗೆ ತಲೆ ಬಾಗುತ್ತೇವೆ. ಆದರೇ ಜನರು ಅಭಿವೃದ್ದಿ ಪರ ಇದ್ದಾರೋ, ಇಲ್ಲವೋ ಸಂಶಯ ಮೂಡುತ್ತಿದೆ- ಎಸ್.ಎಲ್.ಘೊಟ್ನೇಕರ
ಕಾಂಗ್ರೇಸ್ ಸದಸ್ಯ ಸುರೇಶ್ ತಳವಾರ್ ಹ್ಯಾಟ್ರಿಕ್, ಪುರಸಭೆಗೆ ಎಂಟ್ರಿಕೊಟ್ಟ ಅತಿ ಕಿರಿಯ ವಯಸ್ಸಿನ ಯುವಕ ನವೀನ್.
ಹಳಿಯಾಳ: ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಮೂವರು ಹಳಬರನ್ನು ಹೊರತು ಪಡಿಸಿದರೇ 19 ಜನ ಹೊಸ ಮುಖಗಳು ಪಾದಾರ್ಪಣೆ ಮಾಡಿವೆ. ಪಟ್ಟಣದ ವಾರ್ಡ ನಂ-3 ರಲ್ಲಿ ಕಾಂಗ್ರೇಸ್ ಪಕ್ಷದಿಂದ ಅದೃಷ್ಠ ಪರೀಕ್ಷೆಗೆ ಇಳಿದಿದ್ದ ನವೀನ ಕಾಟಕರ ವಿಜಯ ಸಾಧಿಸಿ ಅತಿ ಕಿರಿಯ(25 ವರ್ಷ) ವಯಸ್ಸಿನ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾನೆ. ಇನ್ನೂ ಕಾಂಗ್ರೇಸ್ಸಿನಿಂದ ಸುರೇಶ ತಳವಾರ ಸತತ 3 ಬಾರಿ ಆಯ್ಕೆಯಾಗಿ ಹ್ಯಾಟ್ರಿಕ್ ಸಾಧಿಸಿದರೇ, ಶಂಕರ ಬೆಳಗಾಂವಕರ 3 ಬಾರಿ ಆಯ್ಕೆಯಾಗಿ ದಾಖಲೆ … [Read more...] about ಕಾಂಗ್ರೇಸ್ ಸದಸ್ಯ ಸುರೇಶ್ ತಳವಾರ್ ಹ್ಯಾಟ್ರಿಕ್, ಪುರಸಭೆಗೆ ಎಂಟ್ರಿಕೊಟ್ಟ ಅತಿ ಕಿರಿಯ ವಯಸ್ಸಿನ ಯುವಕ ನವೀನ್.
ಶೂನ್ಯದಿಂದ 7ಸ್ಥಾನ ಗಳಿಸಿದ ಬಿಜೆಪಿ- ಒಂದು ಸ್ಥಾನ ಗೆದ್ದು ಮಾನ ಉಳಿಸಿಕೊಂಡ ಜೆಡಿಎಸ್
ಹಳಿಯಾಳ: ಹಳಿಯಾಳ ಪುರಸಭೆಯಲ್ಲಿ ಇದೇ ಪ್ರಥಮ ಬಾರಿಗೆ ಬಿಜೆಪಿ ಪಕ್ಷ ಶೂನ್ಯದಿಂದ 7 ಸ್ಥಾನಗಳಲ್ಲಿ ಗೆಲ್ಲುವುದರ ಮೂಲಕ ಪುರಸಭೆಯಲ್ಲಿ ಕಮಲವನ್ನು ಅರಳಿಸುವಲ್ಲಿ ಭಾಗಶಃ ಯಶಸ್ವಿಯಾಗಿದ್ದರೇ ರಾಜ್ಯದಲ್ಲಿ ಸರ್ಕಾರ ಹೊಂದಿರುವ ಜೆಡಿಎಸ್ ಪಕ್ಷ ಹಳಿಯಾಳದಲ್ಲಿ ಒಂದೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಗಿದೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷದೊಂದಿಗೆ ತೀವೃ ಪೈಪೋಟಿ ನೀಡಿದ ಬಿಜೆಪಿ ಪಕ್ಷ ಮುಂದೆ ವಿರೋಧ ಪಕ್ಷವಾಗಿ ಹಳಿಯಾಳ ಪುರಸಭೆಯಲ್ಲಿ ಕಾರ್ಯನಿರ್ವಹಿಸಲಿದೆ. ವಿಧಾನ ಪರಿಷತ್ … [Read more...] about ಶೂನ್ಯದಿಂದ 7ಸ್ಥಾನ ಗಳಿಸಿದ ಬಿಜೆಪಿ- ಒಂದು ಸ್ಥಾನ ಗೆದ್ದು ಮಾನ ಉಳಿಸಿಕೊಂಡ ಜೆಡಿಎಸ್
ಕರ್ನಾಟಕ ಕ್ರಾಂತಿರಂಗದ ಅರೇಅಂಗಡಿ ಘಟಕ ಉದ್ಘಾಟನೆ
ಹೊನ್ನಾವರ :ಹಲವಾರು ಸಮಾಜಮುಖಿ ಕಾರ್ಯವನ್ನು ಮಾಡಿ ಪ್ರಸಿದ್ದತೆಯನ್ನು ಪಡೆದ ಸಂಘಟನೆಯಾದ ಕ್ರಾಂತಿರಂಗದ ಅರೇಅಂಗಡಿ ಘಟಕವನ್ನು ಜಿಲ್ಲಾಧ್ಯಕ್ಷ ಮಂಗಲದಾಸ ಚಾಲನೆ ನೀಡಿದರು. ನಂತರ ಮಾತನಾಡಿ ಸಂಘಟನೆ ಎನ್ನುವುದು ಕೇವಲ ಹೆಸರಿಗೆ ಮಾತ್ರ ಇರದೇ ಕಾರ್ಯರೂಪದಲ್ಲಿದ್ದು, ಸಮಾಜಕ್ಕೆ ಒಳಿತಾಗುವ ಕಾರ್ಯ ಮಾಡಬೇಕು. ಗ್ರಾಮ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಪ್ರತಿ ಮನೆಯವರ ಮನದಲ್ಲಿಯೂ ಸಂಘಟನೆಯ ಬಗ್ಗೆ ಗೌರವ ಮೂಡಬೇಕು ಆರೀತಿಯಾಗಿ ಸಂಘಟನೆ ಬಲಪಡಿಸುವ ಜೊತೆ … [Read more...] about ಕರ್ನಾಟಕ ಕ್ರಾಂತಿರಂಗದ ಅರೇಅಂಗಡಿ ಘಟಕ ಉದ್ಘಾಟನೆ



