ಹಳಿಯಾಳ:- 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ ಹಳಿಯಾಳ ಕಬ್ಬು ಬೆಳೆಗಾರರು ಕಳೆದ 28 ದಿನಗಳಿಂದ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ಕಾರ್ಖಾನೆಯಾಗಲಿ ಅಥವಾ ಜಿಲ್ಲಾಡಳಿತವಾಗಲಿ ಸ್ಪಂದಿಸದೆ ಇರುವುದರಿಂದ ಸಪ್ಟೆಂಬರ್ ದಿ.5 ಬುಧವಾರದಂದು ಹಳಿಯಾಳ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಹೇಳಿದರು. ಪಟ್ಟಣದ ಹೊರವಲಯದ ಹುಲ್ಲಟ್ಟಿ … [Read more...] about ಈಡೇರದ ಬೇಡಿಕೆ ರೈತರ ಆಕ್ರೋಶ ಸೆಪ್ಟೆಂಬರ್ 5 ರಂದು ಹಳಿಯಾಳ ಬಂದ್ ಗೆ ಕರೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳ ಪುರಸಭೆಯಲ್ಲಿಕಮಲ ಅರಳುವುದೂ ಅಥವಾ ಕೈ ಮೇಲುಗೈ ಸಾಧಿಸುವುದೂ?ಸೋಲು ಗೆಲುವಿನ ಲೆಕ್ಕಾಚಾರ ಬೆಟ್ಟಿಂಗ್ ಇಳಿದ ಹಲವರು
ಹಳಿಯಾಳ:- ಕುಸ್ತಿಯ ತವರೂರೆಂದು, ಕುಸ್ತಿ ಕ್ರೀಡೆಯಲ್ಲಿ ಹೇಗೆ ಹಳಿಯಾಳ ಹೆಸರುವಾಸಿಯೋ ಹಾಗೇ ರಾಜಕೀಯ ರಂಗದಲ್ಲೂ ಹೆಸರು ಮಾಡಿರುವ ಹಳಿಯಾಳ ಕ್ಷೇತ್ರದಲ್ಲಿ ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಚುನಾವಣೆಗೆ ಮತದಾನ ಏನೋ ಆಗಿದೆ. ಆದರೇ ಫಲಿತಾಂಶಕ್ಕೂ ಮುನ್ನವೇ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಅಧಿಕಾರಕ್ಕೆ ಬರುವ ಪಕ್ಷ ಹಾಗೂ ಯಾವ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂಬ ಬಗ್ಗೆ ಬೆಟ್ಟಿಂಗ್ ಕೂಡ ಜೊರಾಗಿ ನಡೆದಿದೆ. ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ವರ್ಚಸ್ಸು … [Read more...] about ಹಳಿಯಾಳ ಪುರಸಭೆಯಲ್ಲಿಕಮಲ ಅರಳುವುದೂ ಅಥವಾ ಕೈ ಮೇಲುಗೈ ಸಾಧಿಸುವುದೂ?ಸೋಲು ಗೆಲುವಿನ ಲೆಕ್ಕಾಚಾರ ಬೆಟ್ಟಿಂಗ್ ಇಳಿದ ಹಲವರು
ಪಲಿತಾಂಶ ಕ್ಕೂ ಮುನ್ನವೇ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಗರಿಂದ ಪಟಾಕಿ ಸಿಡಿಸಿ ಸಂಭ್ರಮ
ಹಳಿಯಾಳ:- ಹಳಿಯಾಳ ಪುರಸಭೆ 23 ವಾರ್ಡಗಳಿಗೆ ಚುನಾವಣೆಗೆ ಅಗಸ್ಟ 31 ರಂದು ಮತದಾನವಾದ ಬಳಿಕ ಪಟ್ಟಣದಲ್ಲಿ ಇಬ್ಬರು ಕಾಂಗ್ರೇಸ್ ಅಭ್ಯರ್ಥಿಗಳ ಬೆಂಗಲಿಗರು ಅವರು ಆಯ್ಕೆಯಾಗಿಯೇ ಬಿಟ್ಟರು ಎನ್ನುವಂತೆ ಫಲಿತಾಂಶದ ಮುನ್ನವೇ ಪಟಾಕಿ ಸಿಡಿಸಿ ಸಂಭ್ರಮಿಸಿದ್ದು ಪಟ್ಟಣದಲ್ಲಿ ಎಲ್ಲರನ್ನೂ ಹುಬ್ಬೆರುವಂತೆ ಮಾಡಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ವಾರ್ಡ ನಂ-17, ಯಲ್ಲಾಪೂರ ನಾಕಾ ಬಳಿಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಪುರಸಭೆಯ ಹಿರಿಯ ಸದಸ್ಯ ಸುರೇಶ ತಳವಾರ ಅವರ ಬೆಂಬಲಿಗರು ಹಾಗೂ … [Read more...] about ಪಲಿತಾಂಶ ಕ್ಕೂ ಮುನ್ನವೇ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳ ಬೆಂಬಲಿಗರಿಂದ ಪಟಾಕಿ ಸಿಡಿಸಿ ಸಂಭ್ರಮ
ಹಳಿಯಾಳ ಪುರಸಭೆ ಚುನಾವಣೆ- ಶೇ.77.51 ಮತದಾನ. ವಾರ್ಡ-2-ಶೇ.88.94 ಅತಿ ಹೆಚ್ಚು ಆದರೇ ವಾರ್ಡ-4-ಶೇ.67.31 ಅತಿ ಕಡಿಮೆ ಮತದಾನ.
ಹಳಿಯಾಳ: ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನಡೆದ ಮತದಾನ ಶಾಂತಿಯುತವಾಗಿ ಸಂಪನ್ನಗೊಂಡಿದ್ದು. ಒಟ್ಟೂ 18,234 ಮತದಾರರಲ್ಲಿ 14,133 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದು ಹಳಿಯಾಳ ಪುರಸಭೆ ಚುನಾವಣೆಗೆ 77.51% ಮತದಾನವಾಗಿದೆ ಎಂದು ಚುನಾವಣಾಧಿಕಾರಿ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಪಟ್ಟಣದಲ್ಲಿ 18,234 ಮತದಾರರಲ್ಲಿ 7115 ಪುರುಷರು ಹಾಗೂ 7018 ಮಹಿಳೆಯರು ಒಟ್ಟೂ 14.133 ಮತದಾರರು ಮಾತ್ರ ಮತದಾನ ಮಾಡಿದ್ದಾರೆ. ವಾರ್ಡ ನಂ-2 ರಲ್ಲಿ 832 … [Read more...] about ಹಳಿಯಾಳ ಪುರಸಭೆ ಚುನಾವಣೆ- ಶೇ.77.51 ಮತದಾನ. ವಾರ್ಡ-2-ಶೇ.88.94 ಅತಿ ಹೆಚ್ಚು ಆದರೇ ವಾರ್ಡ-4-ಶೇ.67.31 ಅತಿ ಕಡಿಮೆ ಮತದಾನ.
ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ
ಹಳಿಯಾಳ:-ದಾಂಡೇಲಿಯಲ್ಲಿ ಪ್ರಾರಂಭವಾಗುತ್ತಿರುವ ಕೌಶಲ್ಯಾಭಿವೃದ್ಧಿ ಸಂಸ್ಥೆಯಿಂದ ಮುಂಬರುವ ದಿನಗಳಲ್ಲಿ ಹಳಿಯಾಳ-ದಾಂಡೇಲಿ ಭಾಗದ ಚಿತ್ರಣವೇ ಬದಲಾಗಲಿದ್ದು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಬರಲಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಜನೆಯ ಸಮಯದಲ್ಲಿ ಸಹಾಯ ಸಹಕಾರ ನೀಡಿದವರನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಧರ್ಮಾಧಿಕಾರಿ ಪ್ರಸಾದ ಆರ್. ದೇಶಪಾಂಡೆ ವಿದ್ಯಾರ್ಥಿಗಳಿಗೆ … [Read more...] about ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ

