ಹಳಿಯಾಳ:ಕಾಮೇಲ್ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ವಾರ್ಡ ನಂ-15ರ ಮತಗಟ್ಟೆ ಸಂಖ್ಯೆ 15ರಲ್ಲಿ ಮಾಜಿ ಶಾಸಕ, ಬಿಜೆಪಿ ಮುಖಂಡ ಸುನೀಲ್ ಹೆಗಡೆ, ಮಾಜಿ ವಿಧಾನ ಪರಿಷತ್ ಸದಸ್ಯ ವಿಡಿ ಹೆಗಡೆ ಹಾಗೂ ಕುಟುಂಬದವರು ಮತದಾನ ಮಾಡಿದರು. ಮಾಜಿ ಶಾಸಕ ಸುನೀಲ್ ಹೆಗಡೆ ಮಾಧ್ಯಮದವರೊಂದಿಗೆ ಮಾತನಾಡಿ ಕಳೆದ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ಭ್ರಷ್ಟಾಚಾರವನ್ನು ಕಣ್ಣಾರೆ ಕಂಡು ರೋಸಿ ಹೊಗಿರುವ ಜನತೆ ಈ ಬಾರಿ ಕಾಂಗ್ರೇಸ್ನ್ನು ತೀರಸ್ಕರಿಸಲಿದ್ದು. ಬಿಜೆಪಿ … [Read more...] about ಹಳಿಯಾಳ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ;ಸುನೀಲ್ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳ ಪುರಸಭೆ ಚುನಾವಣೆ , ಘೋಟ್ನೇಕರ ರಿಂದ ಮತದಾನ
ಹಳಿಯಾಳ:-ಸಂಗೋಳ್ಳಿ ರಾಯಣ್ಣ ವೃತ್ತದ ಬಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿಯ ವಾರ್ಡ ನಂ.2ರ ಮತಗಟ್ಟೆ ಸಂಖ್ಯೆ-2 ರಲ್ಲಿ ಉ.ಕ. ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ತಮ್ಮ ಪರಿವಾರದೊಂದಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಮತದಾನದ ಬಳಿಕ ಮಾತನಾಡಿದ ಘೋಟ್ನೇಕರ ಹಳಿಯಾಳ ಪುರಸಭೆ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಇಲ್ಲಿ ಕಾಂಗ್ರೇಸ್ ಪಕ್ಷ 23 ವಾರ್ಡಗಳಲ್ಲಿ ಜಯಭೇರಿ ದಾಖಲಿಸಿ ಇತಿಹಾಸ ಸೃಷ್ಠಿಸಲಿದೆ. ಹಳಿಯಾಳವನ್ನು ಮಾದರಿ ಪಟ್ಟಣ … [Read more...] about ಹಳಿಯಾಳ ಪುರಸಭೆ ಚುನಾವಣೆ , ಘೋಟ್ನೇಕರ ರಿಂದ ಮತದಾನ
ಹಳಿಯಾಳದಲ್ಲಿ ಶಾಂತಿಯುತ ಮತದಾನ ,ಸಚಿವ ಆರ್.ವಿ.ದೇಶಪಾಂಡೆ ಹಳಿಯಾಳದಲ್ಲಿ ಮತದಾನ
ಹಳಿಯಾಳ:- ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ಬೆಳಿಗ್ಗೆಯಿಂದ ತುರುಸಿನ ಮತದಾನ ನಡೆದಿದೆ. ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಘಟಾನುಘಟಿ ನಾಯಕರು ಹಳಿಯಾಳದಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಪಟ್ಟಣದ ಸರ್ದಾರ್ ವಲ್ಲಭಭಾಯಿ ಉದ್ಯಾನವದಲ್ಲಿಯ ವಾರ್ಡನಂ-14 ರ ಮತಗಟ್ಟೆ ಸಂಖ್ಯೆ 14 ರಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಪತ್ನಿ ರಾಧಾ, ಮಕ್ಕಳಾದ ಪ್ರಶಾಂತ ಹಾಗೂ ಪ್ರಸಾದ ಮತದಾನ … [Read more...] about ಹಳಿಯಾಳದಲ್ಲಿ ಶಾಂತಿಯುತ ಮತದಾನ ,ಸಚಿವ ಆರ್.ವಿ.ದೇಶಪಾಂಡೆ ಹಳಿಯಾಳದಲ್ಲಿ ಮತದಾನ
ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆಯಿತು ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ
ಮಾರುತಿ ವಸತಿ ವಿದ್ಯಾಲಯ ಬಂಗಾರಮಕ್ಕಿ ಶಾಲೆಯಲ್ಲಿ ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿಯನ್ನು ನಡೆಸಲಾಯಿತು. ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ದಿವ್ಯಸಾನಿಧ್ಯದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಶ್ರೀ ಮಾರುತಿ ಗುರೂಜಿಯವರು ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಕಾರ್ಯಕ್ರಮಗಳು ವೇದಿಕೆಯನ್ನು ಒದಗಿಸಿಕೊಡುತ್ತವೆ. ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಲು ಸಹಾಯಕಾರಿಯಾಗುತ್ತದೆ. ನಮ್ಮ ಈ ಸುಂದರವಾದ … [Read more...] about ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ನಡೆಯಿತು ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ
ಈಶ್ವರಿ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂದನಕ್ಕೆ ಚಾಲನೆ ನೀಡಿದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ : ನಮ್ಮ ದೇಶದ ಸಂಸ್ಕøತಿ ಹಾಗೂ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಮಹತ್ವದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಬೃಹ್ಮ ಕುಮಾರಿ ಮಾತೆಯರು ಸಂಸ್ಕøತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರುಪಟ್ಟಣದ ಸರ್ಪಿಸೆಂಟರ್ ಸಭಾಭವನದಲ್ಲಿ ನಡೆದ ಪ್ರಜಾಪಿತ ಬ್ರಹ್ಮಕುಮಾರಿಸ್ ಈಶ್ವರಿಯ ವಿಶ್ವ ವಿದ್ಯಾನಿಲಯದ ವತಿಯಿಂದ ರಕ್ಷಾಬಂಧನ ಹಾಗೂ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ … [Read more...] about ಈಶ್ವರಿ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂದನಕ್ಕೆ ಚಾಲನೆ ನೀಡಿದ ಶಾಸಕ ದಿನಕರ ಶೆಟ್ಟಿ




