ಪ್ರತಿಭೆಗಳು ಅರಳಲು ಸರ್ಕಾರ ಪ್ರತಿಭಾ ಕಾರಂಜಿ ಆಚರಿಸುತ್ತಿದೆ ಆದರೆ ಮಳೆಗಾಲದ ಸಂಧರ್ಬದಲ್ಲಿ ಕ್ರೀಡಾಕೂಟ ಮತ್ತು ಪ್ರತಿಭಾ ಕಾರಂಜಿ ಆಚರಿಸದರೆ ಮಕ್ಕಳು ಸಮಸ್ಯೆ ಅನುಭವಿಸುತ್ತಾರೆ ಅಕ್ಟೂಬರ್ ತಿಂಗಳ ಆರಂಭದಲ್ಲಿ ಆಚರಿಸದರೇ ಒಳಿತು ಎಂದು ಸಾಲ್ಕೋಡ್ ಗ್ರ್ರಾಮ ಪಂಚಾಯತ ಸದಸ್ಯರಾದ ಶ್ರೀಧರ ಹೆಗಡೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಅಭಿಪ್ರಾಯಪಟ್ಟರು.ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತಿ ಉತ್ತರಕನ್ನಡ,ಸಮೂಹ ಸಂಪನ್ಮೂಲ ಕೇಂದ್ರ ಸಾಲ್ಕೋಡ್ ಇವರ … [Read more...] about ಪ್ರತಿಭೆಗಳು ಅರಳಲು ಪ್ರತಿಭಾಕಾರಂಜಿ ಪೂರಕವಾಗುತ್ತದೆ. ಇಂತಹ ಕಾರ್ಯಕ್ರಮವನ್ನು ಮಳೆಗಾಲದ ನಂತರ ಮಾಡಿದರೆ ಇನ್ನೂ ಒಳ್ಳೆಯದು ಎಂದು ಗ್ರಾಮ ಪಂಚಾಯತ ಸದಸ್ಯ ಶ್ರೀಧರ ಹೆಗಡೆ ಅನಿಸಿಕೆ ವ್ಯಕ್ತಪಡಿಸಿದರು.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಲೊಕಾಯುಕ್ತ ಬಲವರ್ದನೆಗೆ ಆಗ್ರಹಿಸಿ ಅನಂತ ನಾಯ್ಕ ಮನವಿ
ಉತ್ತರಕನ್ನಡ ಜಿಲ್ಲೆಯ ನೇತಾರ, ಮೌಲ್ಯಾಧಾರಿತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕರ್ನಾಟಕ ಲೋಕಾಯುಕ್ತ ಜನಕ, ದಿ|| ರಾಮಕೃಷ್ಣ ಹೆಗಡೆಯವರ ಜನ್ಮದಿನದಂದು ಉತ್ತರಕನ್ನಡ ಜಿಲ್ಲಾ ದಿ|| ಡಿ. ದೇವರಾಜ ಅರಸು ವಿಚಾರ ವೇದಿಕೆ ಅಧ್ಯಕ್ಷ ಅನಂತ ನಾಯ್ಕ ಹೆಗ್ಗಾರ ಇವರು ಹೆಗಡೆಯವರನ್ನು ಸ್ಮರಿಸಿ ಇಂದಿನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ಲೋಕಪಾಲ ಮಸೂದೆ ಮತ್ತು ಕರ್ನಾಟಕ ಲೋಕಾಯುಕ್ತವÀನ್ನು ಸ್ವತಂತ್ರ ಸ್ವಾಯತ್ತ ಸಂಸ್ಥೆಯನ್ನಾಗಿ … [Read more...] about ಲೊಕಾಯುಕ್ತ ಬಲವರ್ದನೆಗೆ ಆಗ್ರಹಿಸಿ ಅನಂತ ನಾಯ್ಕ ಮನವಿ
ರಾಘವೇಂದ್ರ ನಾಯ್ಕ ಸಿದ್ದಾಪುರ ಠಾಣಿಗೆ ವರ್ಗಾವಣೆ;ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಅಧಿಕಾರಿಗಳು ಸಿಬ್ಬಂದಿಗಳಿಂದ ಬಿಳ್ಕೋಡುಗೆ
ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಗುಪ್ತವಾರ್ತೆಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ರಾಘವೇಂದ್ರ ನಾಯ್ಕ ಸಿದ್ದಾಪುರ ಠಾಣಿಗೆ ವರ್ಗಾವಣೆಯ ಪ್ರಯುಕ್ತ ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಅಧಿಕಾರಿಗಳು ಸಿಬ್ಬಂದಿಗಳಿಂದ ಬಿಳ್ಕೋಡುಗೆ. ಮೂಲರ್ತ ಗೋಕರ್ಣ ತಾಲೂಕಿನ ಗಂಗಾವಳಿಯವರಾದ ರಾಘವೇಂದ್ರ ನಾಯ್ಕ 2007ರಲ್ಲಿ ಪೋಲಿಸ್ ಅಧಿಕಾರಿಯಾಗಿ ನೇಮಕವಾದರು ಆರಂಭದಲ್ಲಿ ಕಾರವಾರ ನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಹೊನ್ನಾವರ ಠಾಣಿಗೆ ವರ್ಗಾವಣೆಯಾದರು. ಶಿಸ್ತು, ಪ್ರಾಮಾಣಿಕತೆ … [Read more...] about ರಾಘವೇಂದ್ರ ನಾಯ್ಕ ಸಿದ್ದಾಪುರ ಠಾಣಿಗೆ ವರ್ಗಾವಣೆ;ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಅಧಿಕಾರಿಗಳು ಸಿಬ್ಬಂದಿಗಳಿಂದ ಬಿಳ್ಕೋಡುಗೆ
ಕೇರಳ ಮತ್ತು ಕೊಡಗು ನೆರೆ ಸಂತ್ರಸ್ಥರಿಗೆ ಹಳಿಯಾಳ ಸಮುದಾಯದಿಂದ ಪರಿಹಾರ ನಿಧಿ ಸಂಗ್ರಹ
ಹಳಿಯಾಳ:- ಪಟ್ಟಣದ ಕೆಲವು ಭಾಗದಲ್ಲಿ ಬಕ್ರಿದ್ ಹಬ್ಬವನ್ನು ಸರಳವಾಗಿ ಆಚರಿಸಿರುವ ಮುಸ್ಲಿಂ ಸಮುದಾಯದವರು ಕೊಡಗಿನ ನೆರೆ ಸಂತ್ರಸ್ಥರಿಗೆ 96,701 ರೂ. ಪರಿಹಾರ ನಿಧಿ ಸಂಗ್ರಹಿಸಿದ್ದು ಅವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾಗಿ ಜಮಿಯತ್ ಉಲಮಾ ಸಂಸ್ಥೆಯ ಜಿಲ್ಲಾದ್ಯಕ್ಷ ಮುಪ್ತಿ ಫಯಾಜ ಅಹ್ಮದ್ ಕಾಸ್ಮಿ ತಿಳಿಸಿದ್ದಾರೆ. ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು ಸತತ ಮಳೆಯಿಂದ ಜಲಪ್ರಳಯ ಉಂಟಾಗಿ ಮನೆಗಳನ್ನು ,ಆಸ್ತಿಪಾಸ್ತಿಗಳನ್ನು ಹಾಗೂ ಅನೇಕರು ತಮ್ಮ ಕುಟುಂಬಗಳನ್ನು … [Read more...] about ಕೇರಳ ಮತ್ತು ಕೊಡಗು ನೆರೆ ಸಂತ್ರಸ್ಥರಿಗೆ ಹಳಿಯಾಳ ಸಮುದಾಯದಿಂದ ಪರಿಹಾರ ನಿಧಿ ಸಂಗ್ರಹ
ಮುಖ್ಯಮಂತ್ರಿ ಪರಿಹಾರ ನಿಧಿ ಚೆಕ್ ವಿತರಣೆ
ಶಾಸಕ ಸುನೀಲ ನಾಯ್ಕರಿಂದ ಮೂಖ್ಯಮಂತ್ರಿ ಪರಿಹಾರ ನಿಧಿಯ ಚೆಕ್ ವಿತರಣೆ ದಿನಾಂಕ: 29-08-2018 ರಂದು ತಾಲೂಕ ಪಂಚಾಯತ, ಕಾರ್ಯಾಲಯದ ಶಾಸಕರ ಕಛೇರಿಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಪರಿಹಾರ ನಿಧಿಯಡಿ ಚೆಕ್ ವಿತರಣಾ ಕಾರ್ಯಕ್ರಮವನ್ನು ಶಾಸಕರಾದ ಶ್ರೀ ಸುನೀಲ್ ಬಿ. ನಾಯ್ಕ ರವರು ಭಟ್ಕಳ ಹೊನ್ನಾವರ ತಾಲೂಕಿನ 9 ಅರ್ಹ ಫಲಾನುಭವಿಗಳಲ್ಲಿ 8 ಫಲಾನುಭವಿಗಳಿಗೆ ಒಟ್ಟು ರೂ. 3,08,030/-ಲಕ್ಷ ಚೆಕ್ ಮೂಲಕ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಹಸೀಲ್ದಾರ, ವಿ.ಎನ್. ಬಾಡ್ಕರ, … [Read more...] about ಮುಖ್ಯಮಂತ್ರಿ ಪರಿಹಾರ ನಿಧಿ ಚೆಕ್ ವಿತರಣೆ




