• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹಳಿಯಾಳ ಪುರಸಭೆ ಚುನಾವಣೆ ಬಿಜೆಪಿ-ಕಾಂಗ್ರೇಸ್ ನೇರ ಹಣಾಹಣಿ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆಗೆ ಪ್ರತಿಷ್ಠೆಯ ಕಣ

August 29, 2018 by Yogaraj SK Leave a Comment

ಹಳಿಯಾಳ:- ಕುಸ್ತಿಯ ತವರೂರು, ರಾಜ್ಯ ರಾಜಕಾರಣದಲ್ಲಿ ತನ್ನದೆ ಆದ ಛಾಪು ಮೂಡಿಸಿರುವ, ಜಿದ್ದಾಜಿದ್ದಿನ ರಾಜಕಾರಣಕ್ಕೆ ಹೆಸರಾಗಿರುವ ಹಳಿಯಾಳ ಕ್ಷೇತ್ರದಲ್ಲಿ ಪುರಸಭೆ ಚುನಾವಣೆ ಕಾವು ರಂಗೇರಿದೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷ ಹೇಗಾದರೂ ಮತ್ತೇ ಪುರಸಭೆ ಗದ್ದುಗೆ ಏರಬೇಕೆಂದು ಹಾಗೂ ಬಿಜೆಪಿ ಪಕ್ಷ ಈ ಬಾರಿ ಪುರಸಭೆ ಪ್ರವೇಶಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಏನಿಲ್ಲದ ಕಸರತ್ತು ನಡೆಸಿದ್ದು. ಹಳಿಯಾಳ ಪುರ ಚುನಾವಣೆ ಬಿಜೆಪಿ ಮತ್ತು ಕಾಂಗ್ರೇಸ್ ನಡುವಿನ ನೇರ ಹಣಾಹಣಿ … [Read more...] about ಹಳಿಯಾಳ ಪುರಸಭೆ ಚುನಾವಣೆ ಬಿಜೆಪಿ-ಕಾಂಗ್ರೇಸ್ ನೇರ ಹಣಾಹಣಿ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆಗೆ ಪ್ರತಿಷ್ಠೆಯ ಕಣ

ಹಳಿಯಾಳ ಪುರಸಭೆ ಚುನಾವಣೆ -18,199 ಮತದಾರರು. 2 ಅತಿಸೂಕ್ಷ್ಮ ಹಾಗೂ 11 ಸೂಕ್ಷ್ಮ ಮತಗಟ್ಟೆಗಳು- 115 ಸಿಬ್ಬಂದಿ ಕರ್ತವ್ಯಕ್ಕೆ ನಿಯೋಜನೆ

August 29, 2018 by Yogaraj SK Leave a Comment

ಹಳಿಯಾಳ:- ದಿ.31 ರಂದು ನಡೆಯಲಿರುವ ಪುರಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರವು ಬಿದ್ದಿದೆ. 23 ವಾರ್ಡಗಳನ್ನು ಹೊಂದಿರುವ ಹಳಿಯಾಳ ಪುರಸಭೆ 23 ಮತಗಟ್ಟೆಗಳನ್ನು ಹೊಂದಿದ್ದು 2 ಅತಿಸೂಕ್ಷ್ಮ ಹಾಗೂ 11 ಸೂಕ್ಷ್ಮ ಮತಗಟ್ಟೆಗಳನ್ನು ಹೊಂದಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. 23 ವಾರ್ಡಗಳನ್ನು ಹೊಂದಿರುವ ಹಳಿಯಾಳ ಪುರಸಭೆ 9096 ಪುರುಷ, 9023 ಮಹಿಳಾ ಹೀಗೆ ಒಟ್ಟೂ 18,199 ಮತದಾರರನ್ನೊಳಗೊಂಡಿದೆ. ವಾರ್ಡ ನಂ-2 ಗುತ್ತಿಗೇರಿಗಲ್ಲಿ ಹಾಗೂ ವಾರ್ಡ-ನಂ 13 … [Read more...] about ಹಳಿಯಾಳ ಪುರಸಭೆ ಚುನಾವಣೆ -18,199 ಮತದಾರರು. 2 ಅತಿಸೂಕ್ಷ್ಮ ಹಾಗೂ 11 ಸೂಕ್ಷ್ಮ ಮತಗಟ್ಟೆಗಳು- 115 ಸಿಬ್ಬಂದಿ ಕರ್ತವ್ಯಕ್ಕೆ ನಿಯೋಜನೆ

ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ

August 29, 2018 by Gaju Gokarna Leave a Comment

ಹೊನ್ನಾವರ .ನೀವು ನನ್ನನ್ನು ಆರಿಸಿ ಕಳುಹಿಸಿದ್ದು ನಿಮ್ಮ ಧ್ವನಿಯಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸೇವೆಯ ಮಾಡಲು ಬಂದವ ವಿನಃ ದರ್ಪ ರಾಜಕಾರಣ, ಲೂಟಿ ಮಾಡುವ, ಜನರ ದಾರಿ ತಪ್ಪಿಸುವ ಕೆಲಸಕ್ಕೆ ಬಂದವ ನಾನಲ್ಲ ಎಂದು ಭಟ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಹೇಳಿದರು.ಹೊನ್ನಾವರ ತಾಲೂಕಿನ ಖರ್ವಾ ಗ್ರಾಮ ಪಂಚಾಂಯತಿ ವ್ಯಾಪ್ತಿಯ 113 ಕುಟುಂಬಗಳಿಗೆ ಉಜ್ವಲ ಯೋಜನೆಯಡಿಯಲ್ಲಿ ಮಂಜೂರಾದ ಗ್ಯಾಸ ವಿತರಣೆ ಕಾರ್ಯಕ್ರಮ ಖರ್ವಾ ಗ್ರಾಮ ಪಂಚಾಯತ್ ಸಭಾಭವನದಲ್ಲಿ … [Read more...] about ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ

ಸಾಧನೆಗೈದ ಪ್ರತಿಭಾವಂತರಿಗೆ ಸಂದಿತು ಅರ್ಬನ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರ

August 29, 2018 by Vishwanath Shetty Leave a Comment

ಹೊನ್ನಾವರ: ದೇಶದಲ್ಲಿ ಹಿಂದಿನಿಂದಲೂ ಸಮಾಜವನ್ನು ವಿಘಟಿಸುವ ಕಾರ್ಯ ಶಿಕ್ಷಿತರಿಂದಲೇ ನಡೆಯುತ್ತಿದೆ. ಇಂದಿನ ಶಿಕ್ಷಿತ ವಿದ್ಯಾರ್ಥಿಗಳು ಹಣ ಗಳಿಕೆಗೆ ಪ್ರಥಮ ಆದ್ಯತೆ ನೀಡಿ ಅದನ್ನು ಅನುಭವಿಸಲು ಸಮಯವಿಲ್ಲದೇ ತೊಳಲಾಡುತ್ತಿದ್ದಾರೆ ಎಂದು ನಿವೃತ್ತ ಪ್ರಾಚಾರ್ಯ ವಿಶ್ವನಾಥ ಹಂಪಿಹೊಳಿ ಅಭಿಪ್ರಾಯಿಸಿದರು.ಪಟ್ಟಣದ ಅರ್ಬನ್ ಬ್ಯಾಂಕ್‍ನ ಎಂ. ಏ. ಕಿಣಿ ಮತ್ತು ಎಲ್. ಕೆ. ಶ್ಯಾನಭಾಗ ಶ್ರೋಫ್‍ಹಾಲ್‍ನಲ್ಲಿ À ನಡೆದ 2018ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ … [Read more...] about ಸಾಧನೆಗೈದ ಪ್ರತಿಭಾವಂತರಿಗೆ ಸಂದಿತು ಅರ್ಬನ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರ

ಹಳಿಯಾಳದಲ್ಲಿ ರೈತರ ಧರಣಿ ಸತ್ಯಾಗ್ರಹ 24 ನೇ ದಿನಕ್ಕೆ ,ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಭೇಟಿ ಧರಣಿ ಹಿಂಪಡೆಯುವಂತೆ ಮನವಿ

August 28, 2018 by Yogaraj SK Leave a Comment

kabu belegar raitrara dharani 24th day, Tahsildar visited

ಹಳಿಯಾಳ:- 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್‍ಗೆ 305ರೂ. ನೀಡುವಂತೆ ಆಗ್ರಹಿಸಿ ಹಳಿಯಾಳ ಕಬ್ಬು ಬೆಳೆಗಾರರು ಅಗಸ್ಟ ದಿ.6 ರಿಂದ ಆರಂಭಿಸಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 23 ದಿನ ಪೂರೈಸಿದ್ದು ದಿ.29 ಬುಧವಾರದಂದು 24ನೇ ದಿನಕ್ಕೆ ಕಾಲಿಡಲಿದೆ. ಚಳಿ, ಮಳೆ, ಗಾಳಿ ಲೆಕ್ಕಿಸದೆ ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಹಳಿಯಾಳ, ಕಲಘಟಗಿ, ಅಳ್ನಾವರ, ಧಾರವಾಡ, … [Read more...] about ಹಳಿಯಾಳದಲ್ಲಿ ರೈತರ ಧರಣಿ ಸತ್ಯಾಗ್ರಹ 24 ನೇ ದಿನಕ್ಕೆ ,ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಭೇಟಿ ಧರಣಿ ಹಿಂಪಡೆಯುವಂತೆ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,820 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar