ಹಳಿಯಾಳ: ಈ ಹಿಂದಿನ ಕಾಂಗ್ರೇಸ್ ಸರ್ಕಾರದ ಅವಧಿಯಲ್ಲಿ ಹಳಿಯಾಳ ಪಟ್ಟಣ ಅಭಿವೃದ್ದಿಗಾಗಿ ಸಚಿವ ಆರ್.ವಿ.ದೇಶಪಾಂಡೆ ಅವರು ನೂರಾರು ಕೋಟಿ ರೂ. ಅನುದಾನದ ಹೊಳೆಯನ್ನೇ ಹರಿಸಿ, ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದು. ಈ ಅಭಿವೃದ್ದಿ ಕಾರ್ಯಗಳೇ ಪುರಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳನ್ನು ಬಹುಮತಗಳಿಂದ ಗೆಲ್ಲಿಸಿ ಮತ್ತೇ ಹಳಿಯಾಳ ಪುರಸಭೆ ಆಡಳಿತದ ಚುಕ್ಕಾಣಿ ಕಾಂಗ್ರೇಸ್ ಪಕ್ಷ ಹಿಡಿಯಲಿದೆ ಎಂದು ವಿಧಾನ ಪರಿಷತ್ ಸದಸ್ಯ … [Read more...] about ಹಳಿಯಾಳ ಪುರಸಭೆಯ 23 ಸ್ಥಾನಗಳನ್ನು ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ,ಮತ್ತೆ ನಮ್ಮದೇ ಆಡಳಿತ ಬರಲಿದೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸರ್ವತೋಮುಖ ಮತ್ತು ರಚನಾತ್ಮಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಸಚಿವ ಆರ್.ವಿ.ದೇಶಪಾಂಡೆ ಕರೆ
ಹಳಿಯಾಳ: ರಾಜ್ಯದ ಪಟ್ಟಣ ಹಾಗೂ ನಗರ ಪ್ರದೇಶಗಳ ಸರ್ವತೋಮುಖ ಹಾಗೂ ರಚನಾತ್ಮಕ ಅಭಿವೃದ್ಧಿಗಾಗಿ ಮತದಾರರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಆ.31ರಂದು ರಾಜ್ಯದ 102 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 3 ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆ ಅಭಿವೃದ್ದಿ ದೃಷ್ಠಿಯಿಂದ ಮಹತ್ವ … [Read more...] about ಸರ್ವತೋಮುಖ ಮತ್ತು ರಚನಾತ್ಮಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಸಚಿವ ಆರ್.ವಿ.ದೇಶಪಾಂಡೆ ಕರೆ
ಬುಧವಾರ ಬೆಳಗ್ಗೆ 7 ಗಂಟೆಗೆ ತೆರೆ ಬೀಳಲಿರುವ ಬಹಿರಂಗ ಪ್ರಚಾರ ಮಂಗಳವಾರ ಮುಖಂಡರು, ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ
ಹಳಿಯಾಳ:- ದಿ.29 ರಂದು ಬೆಳಿಗ್ಗೆ 7 ಗಂಟೆಗೆ ಬಹಿರಂಗ ಪ್ರಚಾರ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಹಳಿಯಾಳ ಪುರಸಭೆಯ 23 ವಾರ್ಡಗಳಲ್ಲಿ ಅಭ್ಯರ್ಥಿಗಳ ಪರ ಅವರ ಪಕ್ಷಗಳ ಮುಖಂಡರು ಮಂಗಳವಾರದಂದು ಭರ್ಜರಿ ಮತಯಾಚನೆಯಲ್ಲಿ ತೊಡಗಿದ್ದು ಕಂಡು ಬಂದಿತು. ರಾಜ್ಯ ರಾಜಕಾರಣದಲ್ಲಿ ತನ್ನದೆ ಛಾಪು ಮೂಡಿಸಿರುವ ಹಳಿಯಾಳ ವಿಧಾನ ಸಭಾ ಕ್ಷೇತ್ರದಲ್ಲಿ ಹಳಿಯಾಳ ಪುರಸಭೆ ಚುನಾವಣೆಯ ಅಖಾಡವು ರಂಗೇರಿದ್ದು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೇಸ್ ಪಕ್ಷದಿಂದ 23 ವಾರ್ಡಗಳಿಗಾಗಿ … [Read more...] about ಬುಧವಾರ ಬೆಳಗ್ಗೆ 7 ಗಂಟೆಗೆ ತೆರೆ ಬೀಳಲಿರುವ ಬಹಿರಂಗ ಪ್ರಚಾರ ಮಂಗಳವಾರ ಮುಖಂಡರು, ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲೊಬ್ಬರಾದ ಕೆ.ವಿ.ಭಟ್ ನಿಧನ
ಹೊನ್ನಾವರ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲೊಬ್ಬರಾದ ಕೆ.ವಿ.ಭಟ್ ನಿಧನರಾದರು. ಕೆ.ವಿ.ಭಟ್ ಅವರು ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಹೊನ್ನಾವರ ಮಾರ್ಕೇಟಿಂಗ್ ಕೋ. ಆಪರೇಟಿವ್ ಸೊಸೈಟಿಯ ನಿರ್ದೇಶಕರು, ಅಧ್ಯಕ್ಷರು, ನೀಲ್ಕೋಡ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ನಿರ್ದೇಶಕ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಐದು ವರ್ಷಗಳ ಕಾಲ ಹೊನ್ನಾವರ ಹವ್ಯಕ ಬ್ಯಾಂಕ್ ಶಾಖೆಯ ಉಪಾಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ … [Read more...] about ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲೊಬ್ಬರಾದ ಕೆ.ವಿ.ಭಟ್ ನಿಧನ
ಆರ್.ಎಸ್.ಎಸ್ ಘಟಕ ಹಡಿನಬಾಳ ವತಿಯಿಂದ ನಡೆಯಿತು ರಕ್ಷಾಭಂದನ ವಿಶೇಷ ಕಾರ್ಯಕ್ರಮ
ಹೊನ್ನಾವರ: ರಕ್ಷಾ ಬಂದನದ ಮೂಲಕ ರಾಷ್ಟ್ರೀಯತೆ ಹೆಚ್ಚು ಮಾಡಬೇಕು, ನಮ್ಮ ದೇಶ ಆದ್ಯಾತ್ಮಿಕಕ್ಕೆ ಅಪಾರ ಕೊಡುಗೆ ನೀಡಿದೆ. ಅವುಗಳನ್ನು ಉಳಿಸಿ ಬೆಳೆಸಿ ಮುಂದುವರೆಸಿಕೊಂಡು ಹೋಗಬೇಕು ಎಂದು ಆರ್ಯುರ್ವೇದಿಕ ತಜ್ಞರು ಹಾಗು ಆರ್ಎಸ್ಎಸ್ ಸದಸ್ಯರಾದ ಡಾ.ಮಂಜುನಾಥ.ಕೆ ಕರೆ ನೀಡಿದರು. ತಾಲೂಕಿನ ಆರ್ಎಸ್ಎಸ್ ಹಡಿನಬಾಳ ಘಟಕದ ವತಿಯಿಂದ ಕಡಗೇರಿ ಶ್ರೀ ಗಣೆಶೋತ್ಸವ ಸಭಾಭವನದಲ್ಲಿ ರವಿವಾರದಂದು ನಡೆದ ರಕ್ಷಾ ಬಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಈ ದೇಶದ ಮೂಲ ಪುರುಷ … [Read more...] about ಆರ್.ಎಸ್.ಎಸ್ ಘಟಕ ಹಡಿನಬಾಳ ವತಿಯಿಂದ ನಡೆಯಿತು ರಕ್ಷಾಭಂದನ ವಿಶೇಷ ಕಾರ್ಯಕ್ರಮ


