ಹೊನ್ನಾವರ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿಯನ್ನು ಪಟ್ಟಣದ ಬಂದರಿನಲ್ಲಿ ಶರಾವತಿ ನದಿಯಲ್ಲಿ ಶನಿವಾರ ವಿಸರ್ಜಿಸಲಾಯಿತು. ಬೆಳಿಗ್ಗೆ ಕುಮಟಾದಿಂದ ಅಸ್ಥಿಭಸ್ಮದ ಕಳಸವನ್ನು ಹೊನ್ನಾವರಕ್ಕೆ ತರಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಶರಾವತಿ ವೃತ್ತಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ದಿನಕರ ಶೆಟ್ಟಿ, ಸುನೀಲ ನಾಯ್ಕ, ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ಮಾತನಾಡಿ ಮಾಜಿ … [Read more...] about ಶರಾವತಿ ನದಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿ ವಿಸರ್ಜನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
20ನೇ ದಿನಕ್ಕೆ ಕಾಲಿಟ್ಟ ಹಳಿಯಾಳ ಕಬ್ಬು ಬೆಳೆಗಾರರ ರೈತರ ಧರಣಿ ಸತ್ಯಾಗ್ರಹ
ಹಳಿಯಾಳ:- ಚಳಿ, ಮಳೆ, ಗಾಳಿ ಲೆಕ್ಕಿಸದೆ ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೆಳೆಗಾರ ರೈತರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 19ದಿನ ಪೂರೈಸಿದ್ದು ದಿ.25 ಶನಿವಾರದಂದು 20ನೇ ದಿನಕ್ಕೆ ಕಾಲಿಡಲಿದೆ. 2016-17ನೇ ಸಾಲಿನ 305ರೂ. ಬಾಕಿ ನೀಡದೆ ರೈತರಿಗೆ ಕಾರ್ಖಾನೆ ಮೊಸ ಮಾಡುತ್ತಿದೆ ಎಂದು ಆರೋಪಿಸಿ ರೈತರ ನಿಯೋಗ ಈಗಾಗಲೇ ಸಕ್ಕರೆ ಸಚಿವ ಕೆಜೆ ಜಾರ್ಜ ಹಾಗೂ … [Read more...] about 20ನೇ ದಿನಕ್ಕೆ ಕಾಲಿಟ್ಟ ಹಳಿಯಾಳ ಕಬ್ಬು ಬೆಳೆಗಾರರ ರೈತರ ಧರಣಿ ಸತ್ಯಾಗ್ರಹ
ಹಳಿಯಾಳ ಪುರಸಭೆ ಚುನಾವಣೆ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ
ಹಳಿಯಾಳ:- ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನಡೆಯಲಿರುವ ಚುನಾವಣೆ ಕಣ ಹಳಿಯಾಳದಲ್ಲಿ ರಂಗೇರತೊಡಗಿದೆ, ವರಮಹಾಲಕ್ಷ್ಮೀ ಹಬ್ಬವಾದ ಶುಕ್ರವಾರದಿಂದ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೇಸ್ ಪಕ್ಷದಿಂದ 23 ವಾರ್ಡಗಳಿಗಾಗಿ ತಲಾ 23 ಅಭ್ಯರ್ಥಿಗಳು. ಜೆಡಿಎಸ್ ಪಕ್ಷ ಕೇವಲ 15 ಸೀಟುಗಳಿಗೆ ಸಿಮಿತವಾಗಿದ್ದರೇ, 9ಜನ ಪಕ್ಷೇತರ ಅಭ್ಯರ್ಥಿಗಳು ಹೀಗೆ 70 ಅಭ್ಯರ್ಥಿಗಳು ತಮ್ಮ ತಮ್ಮ ವಾರ್ಡಗಳಲ್ಲಿ ಪ್ರಚಾರ … [Read more...] about ಹಳಿಯಾಳ ಪುರಸಭೆ ಚುನಾವಣೆ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ
6 ಮೋಟಾರ್ ಅಪಘಾತ ವಿಮಾ ಪರಿಹಾರ ಪ್ರಕರಣಗಳು ಇತ್ಯರ್ಥ
ಹೊನ್ನಾವರ: ಹೊನ್ನಾವರ ಸಿವಿಲ್ ಕೋರ್ಟನಲ್ಲಿ ನಡೆದ ಅದಾಲತ್ನಲ್ಲಿ ರಾಜಿ ಮೂಲಕ 6 ಮೋಟಾರ್ ಅಪಘಾತ ವಿಮಾ ಪರಿಹಾರ ಪ್ರಕರಣಗಳು ಇತ್ಯರ್ಥಗೊಂಡು ಒಟ್ಟು ರೂ. 20 ಲಕ್ಷ 40 ಸಾವಿರ ರೂಪಾಯಿ ಪರಿಹಾರ ಹಣ ವಿತರಿಸಲು ತೀರ್ಮಾನಿಸಲಾಯಿತು. ಯುನೈಟೆಡ್ ಇಂಡಿಯಾ ಜನರಲ್ ಇನ್ಸೂರೆನ್ಸ್ ಕಂಪನಿಯ ಡಿವಿಜನಲ್ ಮೆನೇಜರ್ ಎಲ್.ಎನ್. ಮುರಳೀಧರ, ಅಧಿಕಾರಿಗಳಾದ ಗ್ಲೆನ್ ಫರ್ನಾಂಡಿಸ್, ಉಲ್ಲಾಸ ನಾಯ್ಕ, ವಿಮಾ ಕಂಪನಿಯ ವಕೀಲರಾದ ಎಮ್.ಎಲ್. ನಾಯ್ಕ, ಆರ್.ಎಸ್. ಕಾಮತ್, ಎಸ್.ಎಂ. ಭಾಗ್ವತ್, … [Read more...] about 6 ಮೋಟಾರ್ ಅಪಘಾತ ವಿಮಾ ಪರಿಹಾರ ಪ್ರಕರಣಗಳು ಇತ್ಯರ್ಥ
ಪ್ರವಾಹ ಸಂತ್ರಸ್ತರಿಗೆ ವಿದ್ಯಾರ್ಥಿಗಳ ಆರ್ಥಿಕ ನೆರವು
ಹೊನ್ನಾವರ: ಪ್ರವಾಹದಿಂದ ಸಂತ್ರಸ್ತರಾಗಿರುವ ಕೊಡಗು ಜಿಲ್ಲೆಯ ನಿರಾಶ್ರಿತರಿಗೆ ಇಲ್ಲಿಯ ಎಸ್.ಡಿ.ಎಂ. ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಆರ್ಥಿಕ ನೆರವು ನೀಡಿದ್ದಾರೆ. ಕಾಲೇಜಿನ ವಿದ್ಯಾರ್ಥಿ ಒಕ್ಕೂಟ ಹಾಗೂ ಎಬಿವಿಪಿ ಘಟಕಗಳ ವತಿಯಿಂದ ಪ್ರವಾಹ ಸಂತ್ರಸ್ತರಿಗಾಗಿ ವಿದ್ಯಾರ್ಥಿಗಳಿಂದ ದೇಣಿಗೆ ರೂಪದಲ್ಲಿಒಟ್ಟೂ ರೂ.27675 ಅನ್ನು ಸಂಗ್ರಹಿಸಲಾಗಿತ್ತು.ಹೀಗೆ ಸಂಗ್ರಹಿಸಲಾದ ಹಣವನ್ನು ಪದವಿ ಕಾಲೇಜಿನ ಪ್ರಾಚಾರ್ಯೆ ಡಾ.ವಿಜಯಲಕ್ಷ್ಮೀ ನಾಯ್ಕ ರಾಷ್ಟ್ರೀಯ … [Read more...] about ಪ್ರವಾಹ ಸಂತ್ರಸ್ತರಿಗೆ ವಿದ್ಯಾರ್ಥಿಗಳ ಆರ್ಥಿಕ ನೆರವು



