ಹಳಿಯಾಳ:- “ನಿಮ್ಮ ಖಾತೆಗಳಿಗೆ 305ರೂ. ಬಾಕಿ ಹಣ ಹಾಕಸೇನಲೇ ಮಕ್ಕಳ್ರಾ” ಎಂದು ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾರ್ವಜನೀಕ ಸಭೆಯಲ್ಲಿ ಹೇಳಿದ್ದ ಸಚಿವ ಆರ್.ವಿ.ದೇಶಪಾಂಡೆ ಅವರು ಈಗ ಎಲ್ಲಿ ? ಎಂದು ಖಡಕ್ಕಾಗಿ ಪ್ರಶ್ನೀಸಿರುವ ಕಬ್ಬು ಬೆಳೆಗಾರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಕಳೆದ 18 ದಿನಗಳಿಂದ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಸೌಜನ್ಯಕ್ಕೂ ಭೇಟಿ ನೀಡದ ಸಚಿವರ ಬಗ್ಗೆ ಕಿಡಿಕಾರಿದರು. ಪಟ್ಟಣದ ಮರಾಠಾ ಭವನದಲ್ಲಿ ನಡೆಸಿದ … [Read more...] about ಎಲ್ಲಿದ್ದೀರಾ ಸಚಿವರೇ –ಜನಪ್ರತಿನಿಧಿಗಳೇ ಕಬ್ಬು ಬೆಳೆಗಾರ ರೈತರಿಂದ ಆಕ್ರೋಶ -18ದಿನ ಪೂರೈಸಿದ ಹಳಿಯಾಳ ರೈತರ ಧರಣಿ ಸತ್ಯಾಗ್ರಹ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗುರುದಾಸ್ ಕಾಮತ್ ನಿಧನದಿಂದ ಭಾರೀ ನಷ್ಟ: ದೇಶಪಾಂಡೆ ಕಂಬನಿ
ಬೆಂಗಳೂರು, ಆಗಸ್ಟ್ 23, 2018- ಕಾಂಗ್ರೆಸ್ಸಿನ ಹಿರಿಯ ನಾಯಕ ಗುರುದಾಸ್ ಕಾಮತ್ ಅವರ ಹಠಾತ್ ನಿಧನದಿಂದ ಪಕ್ಷಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಭಾರೀ ನಷ್ಟವುಂಟಾಗಿದೆ ಎಂದು ಕಂದಾಯ ಸಚಿವ ಆರ್ ವಿ ದೇಶಪಾಂಡೆ ಶೋಕಿಸಿದ್ದಾರೆ. ``ಕಾಮತ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯವರಾಗಿದ್ದು ನಮ್ಮವರೇ ಆಗಿದ್ದರು. ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಹಾಗೂ ಪಕ್ಷವು ನಡೆಸಿಕೊಂಡು ಬಂದಿದ್ದ ಹಲವು ಹೋರಾಟಗಳಲ್ಲಿ ಕಾಮತರು … [Read more...] about ಗುರುದಾಸ್ ಕಾಮತ್ ನಿಧನದಿಂದ ಭಾರೀ ನಷ್ಟ: ದೇಶಪಾಂಡೆ ಕಂಬನಿ
ಹಳಿಯಾಳ ಪುರಸಭೆ ಚುನಾವಣೆ – ಕಣದಿಂದ ಹಿಂದೆ ಸರಿದ 5 ಜನ ಪಕ್ಷೇತರ ಅಭ್ಯರ್ಥಿಗಳು ಕಾಂಗ್ರೇಸ್-23, ಬಿಜೆಪಿ-23, ಜೆಡಿಎಸ್-15, ಪಕ್ಷೇತರ-9 ಅಂತಿಮವಾಗಿ 70ಅಭ್ಯರ್ಥಿಗಳು ಕಣದಲ್ಲಿ.
ಹಳಿಯಾಳ: ಹಳಿಯಾಳ ಪುರಸಭೆಯ 23 ವಾರ್ಡಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಪರಿಶೀಲನೆಯ ಬಳಿಕ ಕಣದಲ್ಲಿದ್ದ 75 ಅಭ್ಯರ್ಥಿಗಳ ಪೈಕಿ ಗುರುವಾರ 5ಜನ ಪಕ್ಷೇತರ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದು ಅಂತಿಮವಾಗಿ 70 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಉಳಿದಿದ್ದಾರೆ. ಈ ಕುರಿತು ಮಾಹಿತಿ ನೀಡಿದ 3 ಭಾಗದ ಚುನಾವಣಾಧಿಕಾರಿಗಳಾದ ವಿದ್ಯಾಧರ ಗುಳಗುಳಿ, ಪರಶುರಾಮ ಗಸ್ತೆ ಹಾಗೂ ಸಮೀರಮ್ಮದ ಮುಲ್ಲಾ ನಾಮಪತ್ರ ಹಿಂಪಡೆಯಲು ದಿ.23 ಕೊನೆಯ ದಿನವಾದ ಇಂದು 5 ಜನ ಪಕ್ಷೇತರರೇ … [Read more...] about ಹಳಿಯಾಳ ಪುರಸಭೆ ಚುನಾವಣೆ – ಕಣದಿಂದ ಹಿಂದೆ ಸರಿದ 5 ಜನ ಪಕ್ಷೇತರ ಅಭ್ಯರ್ಥಿಗಳು ಕಾಂಗ್ರೇಸ್-23, ಬಿಜೆಪಿ-23, ಜೆಡಿಎಸ್-15, ಪಕ್ಷೇತರ-9 ಅಂತಿಮವಾಗಿ 70ಅಭ್ಯರ್ಥಿಗಳು ಕಣದಲ್ಲಿ.
ಬಸವಳ್ಳಿ ಗ್ರಾಮಸ್ಥರಿಂದ ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ
ಹಳಿಯಾಳ:- ಕೊಡಗು ನೇರೆ ಸಂತ್ರಸ್ಥರಿಗೆ ಪರಿಹಾರ ನೀಡಲು ಹಳಿಯಾಳ ತಾಲೂಕಿನ ಬಸವಳ್ಳಿ ಗ್ರಾಮಸ್ಥರು ಮುಂದಾಗಿ ಗ್ರಾಮದಲ್ಲಿ 9060ರೂ. ನಷ್ಟು ಪರಿಹಾರ ನಿಧಿ ಸಂಗ್ರಹಿಸಿ, ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಇದ್ದರು. … [Read more...] about ಬಸವಳ್ಳಿ ಗ್ರಾಮಸ್ಥರಿಂದ ನೇರೆ ಸಂತ್ರಸ್ಥರಿಗೆ ಪರಿಹಾರ ನಿಧಿ ಸಂಗ್ರಹ
ವಿಶ್ವ ಛಾಯಾಗ್ರಾಹಕರ ದಿನಾಚರಣೆ
ಹಳಿಯಾಳ: ಛಾಯಾಗ್ರಾಹಣವನ್ನು ಕೇವಲ ಒಂದು ಹವ್ಯಾಸವನ್ನಾಗಿಸದೆ ಒಂದು ಉದ್ಯೋಗವನ್ನಾಗಿ ಪರಿಗಣಿಸಿದರೆ ಜೀವನದಲ್ಲಿ ಯಶಸ್ವಿಯಾಗಬಹುದು ಎಂದು ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ ನಿರ್ದೇಶಕ ನಿತ್ಯಾನಂದ ಆರ್. ವೈದ್ಯ ಅಭಿಪ್ರಾಯಪಟ್ಟರು. ಆರ್ಸೆಟಿಯಲ್ಲಿ ನಡೆದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು. ಆರ್ಸೆಟಿಯಲ್ಲಿ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿ ಪಡೆದು ಯಶಸ್ವಿ ಫೋಟೋಗ್ರಾಫರ್ಗಳಾಗಿರುವÀ … [Read more...] about ವಿಶ್ವ ಛಾಯಾಗ್ರಾಹಕರ ದಿನಾಚರಣೆ

