• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್‍ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ

August 21, 2018 by Yogaraj SK Leave a Comment

BJP x mla sv hegde press meet

ಹಳಿಯಾಳ :- ಈ ಹಿಂದಿನ ಹಳಿಯಾಳ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ದೃಷ್ಟಿಯಲ್ಲಿ ಅನುದಾನದ ಲೂಟಿಯೇ ಅಭಿವೃದ್ಧಿ ಎಂಬಂತಾಗಿತ್ತು. ಅಲ್ಲದೇ ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವಷ್ಟು ಭ್ರಷ್ಟಾಚಾರ ನಡೆಸಿದ್ದು ಆಡಳಿತ ಮಂಡಳಿ ಸಾಧನೆಯಾಗಿದ್ದು, ಪಟ್ಟಣದ ಜನತೆ ಇದನ್ನು ಅರಿತು ಈ ಬಾರಿ ಅಭಿವೃದ್ದಿಪರವಾದವರನ್ನು ಆಯ್ಕೆ ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ವಿನಂತಿಸಿದರು. ಪಟ್ಟಣದ ಗಣೇಶ ಕಲ್ಯಾಣ … [Read more...] about ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್‍ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ

ಸಚಿವ ದೇಶಪಾಂಡೆ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬ ಶುಭಾಶಯ ದಿ23-24ರಂದು ಸಚಿವರ ಪ್ರವಾಸ ಮಾಹಿತಿ

August 21, 2018 by Yogaraj SK Leave a Comment

ಹಳಿಯಾಳ :- ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಆಗಸ್ಟ್ 23 ಮತ್ತು 24 ರಂದು ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆಂದು ಅವರ ಆಪ್ತಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 23ರ ಬೆಳಿಗ್ಗೆ 8ಗಂಟೆಗೆ ಬಾಗಲಕೋಟೆ, ಮಧ್ಯಾಹ್ನ1ಕ್ಕೆ ವಿಜಯಪುರ, ಸಂಜೆ5ಗಂಟೆಗೆ ಯಾದಗಿರಿಗೆ ಹಾಗೂ 24ರಂದು ಬೆಳಿಗ್ಗೆ 9ಗಂಟೆ ಕಲಬುರಗಿ, ಮಧ್ಯಾಹ್ನ2 ಗಂಟೆ ಬೀದರ್‍ಗೆ ಭೇಟಿ ನೀಡಲಿರುವ ಸಚಿವರು, ಪ್ರಕೃತಿ ವಿಕೋಪದಿಂದ … [Read more...] about ಸಚಿವ ದೇಶಪಾಂಡೆ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬ ಶುಭಾಶಯ ದಿ23-24ರಂದು ಸಚಿವರ ಪ್ರವಾಸ ಮಾಹಿತಿ

ಹೊನ್ನಾವರ ಪಟ್ಟಣದ ಗುಡ್‍ಲಕ್ ಹೊಟೇಲ್ ಎದುರಿನ ಜಾಗದ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ,ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ

August 21, 2018 by Gaju Gokarna Leave a Comment

ಹೊನ್ನಾವರ : ಪಟ್ಟಣದ ಗುಡ್‍ಲಕ್ ಹೊಟೇಲ್ ಎದುರಿನ ಸರ್ವೇ ನಂಬರ್ 303ಕ ಜಾಗ ಸರ್ಕಾರಿ ಸರ್ಕಾರಿ ಜಾಗ ಎಂದು ಸಾರ್ವಜನಿಕರಿಗೆ ತಿಳಿಯುವಂತೆ ಸರ್ಕಾರಿ ಆಸ್ತಿ ಎಂದು ಪ್ರಿಂಟೆಡ್ ನಾಮಫಲಕ ಹಾಕಬೇಕು ಎಂದು ಆಗ್ರಹಿಸಿ ಹೊನ್ನಾವರÀ ಅಟೋರಿಕ್ಷಾ ಚಾಲಕರ ಸಂಘ ಮತ್ತು ಸಾರ್ವಜನಿಕರು À ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ. ಈ ಜಾಗದಲ್ಲಿ ಹಲವು ವರ್ಷಗಳಿಂದ ರಸ್ತೆ ಇದ್ದು … [Read more...] about ಹೊನ್ನಾವರ ಪಟ್ಟಣದ ಗುಡ್‍ಲಕ್ ಹೊಟೇಲ್ ಎದುರಿನ ಜಾಗದ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ,ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ

ಶಾಸಕ ದಿನಕರ ಶೆಟ್ಟಿ ಹೊನ್ನಾವರ ಪಟ್ಟಣದ ವಿವಿಧ ಅಂಗಡಿಗಳಿಗೆ ಭೇಟಿ;ಸಮಸ್ಯೆ ಕುರಿತು ಚರ್ಚೆ

August 21, 2018 by Gaju Gokarna Leave a Comment

ಹೊನ್ನಾವರ : ಶಾಸಕ ದಿನಕರ್ ಶೆಟ್ಟಿ ಪಟ್ಟಣದ ಮಾರ್ತೋಮಾ ಕಾಂಪ್ಲೆಕ್ಸ್ ಹಾಗೂ ಶರಾವತಿ ಸರ್ಕಲ್ ಸಮೀಪದ ಎಲ್ಲಾ ಮಳಿಗೆಗಳಿಗೆ ಬೇಟಿ ನೀಡಿ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿದರು.ಪಟ್ಟಣದ ಸಾಯಿ ಕಾಂಪ್ಲೆಕ್ಸ್ ಸಮೀಪದ ಕಾರು ಚಾಲಕರ ಸದಸ್ಯರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿ, ಪಟ್ಟಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡುವಂತೆ ಕೋರಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ವಿನೋಧ ಪ್ರಭು ಮತ್ತು ನಾರಾಯಣ ಕಾಮತ್ ಇತರರು ಉಪಸ್ಥಿತರಿದ್ದರು. … [Read more...] about ಶಾಸಕ ದಿನಕರ ಶೆಟ್ಟಿ ಹೊನ್ನಾವರ ಪಟ್ಟಣದ ವಿವಿಧ ಅಂಗಡಿಗಳಿಗೆ ಭೇಟಿ;ಸಮಸ್ಯೆ ಕುರಿತು ಚರ್ಚೆ

ಹಳಿಯಾಳ-ಪುರಸಭೆ ಕಾಂಗ್ರೇಸ್ ಆಡಳಿತ ಮಂಡಳಿ -ಭ್ರಷ್ಟಾಚಾರದಲ್ಲಿಯೇ ಕಾಲ ಕಳೆಯಿತು ಜನರ ಆಶೋತ್ತರಗಳಿಗೆ ಸ್ಪಂದಿಸಿಲ್ಲ -ಶ್ರೀಕಾಂತ ಹೂಲಿ ಆರೋಪ.

August 21, 2018 by Yogaraj SK Leave a Comment

ಹಳಿಯಾಳ:- ಸಚಿವ ಆರ್.ವಿ.ದೇಶಪಾಂಡೆ, ಎಮ್‍ಎಲ್‍ಸಿ ಎಸ್.ಎಲ್.ಘೋಟ್ನೇಕರ ಹಾಗೂ ಜನರ ನೀರಿಕ್ಷೇಯಂತೆ ಕೆಲಸ ಮಾಡದ ಹಳಿಯಾಳ ಪುರಸಭೆ ಕಾಂಗ್ರೇಸ್‍ಪಕ್ಷದ ಆಡಳಿತ ಮಂಡಳಿ ಭ್ರಹ್ಮಾಂಡ ಭ್ರಷ್ಟಾಚಾರ ನಡೆಸಿತ್ತು ಎಂದು ವಿರೋಧ ಪಕ್ಷದ ನಾಯಕ ಹಿರಿಯ ಪುರಸಭೆ ಸದಸ್ಯ ಶ್ರೀಕಾಂತ ಹೂಲಿ ಆರೋಪಿಸಿದ್ದಾರೆ. ಆಡಳಿತ ಪಕ್ಷದ ತಪ್ಪುಗಳನ್ನು ಎತ್ತಿ ತೊರಿಸುತ್ತಿದ್ದ. ಜನವಿರೋಧಿ ಕೆಲಸಗಳಿಗೆ ಸದಾ ವಿರೋಧ ವ್ಯಕ್ತಪಡಿಸಿ ಸಾರ್ವಜನೀಕರ ಬೆಂಬಲಕ್ಕೆ ನಿಲ್ಲುತ್ತಿದ್ದ ಹೂಲಿ ಅವರು ಪಟ್ಟಣದ ತಮ್ಮ … [Read more...] about ಹಳಿಯಾಳ-ಪುರಸಭೆ ಕಾಂಗ್ರೇಸ್ ಆಡಳಿತ ಮಂಡಳಿ -ಭ್ರಷ್ಟಾಚಾರದಲ್ಲಿಯೇ ಕಾಲ ಕಳೆಯಿತು ಜನರ ಆಶೋತ್ತರಗಳಿಗೆ ಸ್ಪಂದಿಸಿಲ್ಲ -ಶ್ರೀಕಾಂತ ಹೂಲಿ ಆರೋಪ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,822 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar