ಕಾರವಾರ: ತಾಲೂಕಿನ ಮಾಜಾಳಿ ಬಳಿ ಸವಾರನ ನಿಯಂತ್ರಣ ತಪ್ಪಿದ ಬೈಕ್ ಪಲ್ಟಿಯಾದ ಪರಿಣಾಮ ಹಿಂಬದಿ ಕುಳಿತಿದ್ದ ಸವಾರನ ಪತ್ನಿ ಮೃತಪಟ್ಟಿದ್ದಾಳೆ.ತಾಲೂಕಿನ ಕಣಸಗಿರಿ ನಿವಾಸಿ ವರ್ಷಾ ವಸಂತ ನಾಯ್ಕ (33) ಮೃತಪಟ್ಟ ಮಹಿಳೆ. ಇವರು ತನ್ನ ನಾಲ್ಕು ವರ್ಷದ ಪುತ್ರಿಯ ಜೊತೆಗೆ ಪತಿಯ ಬೈಕ್ನಲ್ಲಿ ಗೋವಾ ಕಡೆಗೆ ಸಾಗುತ್ತಿದ್ದಾಗ ಸವಾರನ ನಿಯಂತ್ರಣ ತಪ್ಪಿದ ಪರಿಣಾಮ ಬೈಕ್ ಸ್ಕಿಡ್ ಆಗಿದೆ.ಅಪಘಾತದ ರಭಸಕ್ಕೆ ವರ್ಷಾ ಅವರ ತಲೆ … [Read more...] about ಬೈಕ್ ಪಲ್ಟಿ : ಪತ್ನಿ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬ್ಯಾಂಕ್ ಮ್ಯಾನೇಜರ್ ಗೆ 62 ಲಕ್ಷ ವಂಚನೆ
ಹುಬ್ಬಳ್ಳಿ :ಹುಬ್ಬಳ್ಳಿ ರೈಲ್ವೆಸ್ಟೇಷನ್ ರಸ್ತೆಯ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಶಂಕರ ಸುಧಾಕರ ಮಿಶ್ರಾ ಎಂಬುವರಿಗೆ ವಂಚಿಸಿದ್ದಾರೆ. ಕರೆ ಮಾಡಿದ ಅಪರಿಚಿತರು, ಬ್ಯಾಂಕಿನಲ್ಲಿ ಹೆಚ್ಚಿನ ಹಣ ವಹಿವಾಟು ಹೊಂದಿರುವ ಗ್ರಾಹಕ ಸುಭಾಸ ಜವಳಿ ಎಂದು ಮಾತನಾಡಿದ್ದಾರೆ ಎನ್ನಲಾಗಿದೆ.ಬೇರೆಯವರ ಖಾತೆಯಿಂದ ಬ್ಯಾಂಕ್ ಮ್ಯಾನೇಜರ್ ಗೆ ವಂಚಿಸಿ 62 ಲಕ್ಷ ರೂಪಾಯಿ ವರ್ಗಾಯಿಸಿಕೊಂಡ ಪ್ರಕರಣ ಬೆಳಕಿಗೆ … [Read more...] about ಬ್ಯಾಂಕ್ ಮ್ಯಾನೇಜರ್ ಗೆ 62 ಲಕ್ಷ ವಂಚನೆ
ಭಟ್ಕಳದಲ್ಲಿ ಎನ್.ಐ. ಎ ದಾಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು
ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ದ ಅಧಿಕಾರಿಗಳು ಭಟ್ಕಳದಲ್ಲಿ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಮಾಹಿತಿ ತಿಳಿದು ಬಂದಿದೆ.ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಭಟ್ಕಳ ಮೂಲದ 30 ವರ್ಷದ ವ್ಯಕ್ತಿಯನ್ನು ಪಡೆದಿದ್ದಾರೆ.ವ್ಯಕ್ತಿಯು ಐಸಿಸ್ ಸಂಘಟನೆಯ ಬರಹಗಳನ್ನು ಭಾಷಾಂತರ ಮಾಡುತ್ತಿದ್ದ ಎಂಬ ಶಂಕೆಯ ಮೇಲೆ ಪಡೆಯಲಾಗಿದೆ. ಅಧಿಕಾರಿಗಳು … [Read more...] about ಭಟ್ಕಳದಲ್ಲಿ ಎನ್.ಐ. ಎ ದಾಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು
ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗಡಿ ಭದ್ರತಾ ಪಡೆಯಲ್ಲಿ 323 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಹಾಯಕ ಸಬ್ ಇನ್ಸೆ÷್ಪಕ್ಟರ್ (ಸ್ಟೆನೋಗ್ರಾಫರ್), ಹೆಡ್ ಕಾನ್ಸೆ÷್ಟÃಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಇಲಾಖೆ ಹೆಸರು : ಸಹಾಯಕ ಸಬ್ ಇನ್ಸಪೆಕ್ಟರ್, ಹೆಡ್ ಕಾನ್ಸಟೇಬಲ್ಒಟ್ಟು ಹುದ್ದೆಗಳು : 323ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್ಹುದ್ದೆಗಳ ಹೆಸರು … [Read more...] about ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉಜ್ವಲ ಭಾರತ ಉಜ್ವಲ ಭವಿಷ್ಯ: ವಿದ್ಯುತ್ ಮಹೋತ್ಸವ
ಯಲ್ಲಾಪುರ :ಪಟ್ಟಣದ ಎ.ಪಿ.ಎಮ್.ಸಿ. ರೈತ ಸಭಾಭವನದಲ್ಲಿ ವಿದ್ಯುತ್ ಮಹೋತ್ಸವ ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ .ಉದ್ಘಾಟಿಸಿದರು ಪಟ್ಟಣದ ಎ.ಪಿ.ಎಮ್.ಸಿ. ರೈತ ಸಭಾಭವನದಲ್ಲಿ ಸೋಮವಾರ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ “ಉಜ್ವಲ ಭಾರತ ಉಜ್ವಲ ಭವಿಷ್ಯ" ಶೀರ್ಷಿಕೆಯಡಿ, ವಿದ್ಯುತ್ ಮಹೋತ್ಸವ ಕಾರ್ಯಕ್ರಮವನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ .ಉದ್ಘಾಟಿಸಿ ಮಾತನಾಡಿ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಮಹತ್ತರವಾದ … [Read more...] about ಉಜ್ವಲ ಭಾರತ ಉಜ್ವಲ ಭವಿಷ್ಯ: ವಿದ್ಯುತ್ ಮಹೋತ್ಸವ


