ಹಳಿಯಾಳ:- ದೇಶದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ಸಂತಾಪ ಸೂಚಿಸಿರುವ ದೇಶಪಾಂಡೆ ಅವರು ಸರಿ ಸುಮಾರು 5 ದಶಕಗಳ ಕಾಲ ಜನಪ್ರತಿನಿಧಿಯಾಗಿ, ಅತ್ಯುತ್ತಮ ಸಂಸದೀಯ ಪಟುಗಳಾಗಿದ್ದರು. ಅವರು ಸದನದಲ್ಲಿ ನಡೆಸುತ್ತಿದ್ದ ಚರ್ಚೆಗಳಿಂದ ಭಾರತದ ಪ್ರಜಾಪ್ರಭುತ್ವ ಬಲಗೊಂಡಿದೆ ಎಂದಿದ್ದಾರೆ. ಜನಸಂಘದ ಸಂಸ್ಥಾಪಕರಾದ ಶಾಮಪ್ರಸಾದ … [Read more...] about ಪ್ರಧಾನಿಯಾಗಿ ವಾಜಪೇಯಿ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿದ್ದರು- ಸಚಿವ ಆರ್.ವಿ.ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು; ಕೈತಾನ ಬಾರಬೋಜಾ
ಹಳಿಯಾಳ: ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ಕಳೆದ 11 ದಿನಗಳಿಂದ ಕಬ್ಬು ಬೆಳೆಗಾರ ರೈತರು ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. ಕಾರ್ಖಾನೆಯವರಾಗಲಿ, ತಾಲೂಕಾಡಳಿತ, ಜನಪ್ರತಿನಿಧಿಗಳಾಗಲಿ ಅಥವಾ ಜಿಲ್ಲಾಡಳಿತವಾಗಲಿ ಗಮನ ಹರಿಸದಿರುವುದು ರೈತರ ದುರ್ಭಾಗ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಕೈತಾನ ಬಾರಬೋಜಾ ಅಸಮಾಧಾನ ವ್ಯಕ್ತಪಡಿಸಿದರು. ಕಬ್ಬು ಬೆಳೆಗಾರರು ಹಾಗೂ ಜೆಡಿಎಸ್ ಪಕ್ಷದ ಮಾಜಿ ತಾಲೂಕಾಧ್ಯಕ್ಷರು ಆಗಿರುವ ಬಾರಬೋಜಾ ಅವರು ಧರಣಿ … [Read more...] about 11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು; ಕೈತಾನ ಬಾರಬೋಜಾ
ನಿರಂತರ ಮಳೆ -ಹೊಲದಲ್ಲಿ ಬಸಿ ಗಾಲುವೆ ನಿರ್ಮಿಸಿ ಬೆಳೆ ರಕ್ಷಿಸಿಕೊಳ್ಳುವಂತೆ – ಕೃಷಿ ಅಧಿಕಾರಿ ನಾಗೇಶ ನಾಯ್ಕರಿಂದ ರೈತರಿಗೆ ಸಲಹೆ
ಹಳಿಯಾಳ:- ತಾಲೂಕಿನಲ್ಲಿ ಕಳೆದ 2 ವಾರಗಳಿಂದ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮೆಕ್ಕೆಜೋಳ ಮತ್ತು ಹತ್ತಿ ಬೆಳೆಯ ಹೊಲಗಳಲ್ಲಿ ನೀರು ನಿಂತು, ಜೌಗು ಪ್ರದೇಶ ನಿರ್ಮಾಣವಾಗಿದ್ದು. ಇದರಿಂದ ಬೆಳೆಯ ಬೆಳವಣಿಗೆಯು ಕುಂಠಿತಗೊಳ್ಳುವ ಸಂಭವವಿದು,್ದ ಹೊಲದಲ್ಲಿ 4-5 ಸಾಲಿಗೆ ಒಂದರಂತೆ ಬಸಿ ಗಾಲುವೆಯನ್ನು ನಿರ್ಮಿಸಿ ಬೆಳೆ ರಕ್ಷಿಸಿಕೊಳ್ಳುವಂತೆ ಹಳಿಯಾಳ ಸಹಾಯಕ ಕೃಷಿ ನಿರ್ದೇಶಕ ನಾಗೇಶ ನಾಯ್ಕ ರೈತರಿಗೆ ಸಲಹೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ … [Read more...] about ನಿರಂತರ ಮಳೆ -ಹೊಲದಲ್ಲಿ ಬಸಿ ಗಾಲುವೆ ನಿರ್ಮಿಸಿ ಬೆಳೆ ರಕ್ಷಿಸಿಕೊಳ್ಳುವಂತೆ – ಕೃಷಿ ಅಧಿಕಾರಿ ನಾಗೇಶ ನಾಯ್ಕರಿಂದ ರೈತರಿಗೆ ಸಲಹೆ
ಹಳಿಯಾಳದ ವಿದ್ಯಾರ್ಥಿಗಳು- ನವೋದಯ ವಿದ್ಯಾಲಯಕ್ಕೆ ಆಯ್ಕೆ
ಹಳಿಯಾಳ: ಉತ್ತರಕನ್ನಡ ಜಿಲ್ಲೆಯ ಮಳಗಿ ಜವಾಹರ ನವೋದಯ ವಿದ್ಯಾಲಯಕ್ಕೆ 2018-19 ನೇ ಸಾಲಿನ ಪ್ರವೇಶ ಪರೀಕ್ಷೆಯಲ್ಲಿ 6ನೇ ತರಗತಿಗೆ ಹಳಿಯಾಳ ಮಿಲಾಗ್ರಿಸ್ ಶಾಲೆಯ ಹರೀಶ ಜಾನಕರಿ ಬೆಣಚೇಕರ ಹಾಗೂ ತಾಲೂಕಿನ ಪ್ರಧಾನಟ್ಟಿ ಸರಕಾರಿ ಶಾಲೆಯ ಅನಿಕೇತ ವಿಠ್ಠಲ ಕೊರ್ವೆಕರ ಇವರು ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳ ಆಯ್ಕೆಗೆ ಶಾಲೆಯ ಶಿಕ್ಷಕ ವರ್ಗ ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ. … [Read more...] about ಹಳಿಯಾಳದ ವಿದ್ಯಾರ್ಥಿಗಳು- ನವೋದಯ ವಿದ್ಯಾಲಯಕ್ಕೆ ಆಯ್ಕೆ
ಹಳಿಯಾಳ ಪೋಲಿಸರ ಕಾರ್ಯಾಚರಣೆ ಒಂಟಿ ಮಹಿಳೆಯರ ಸರ, ಚಿನ್ನ ಕದಿಯುತ್ತಿದ್ದ ಯುವಕನ ಬಂಧನ
ಹಳಿಯಾಳ : ಜನ ಸಂಚಾರವಿಲ್ಲದ ಪ್ರದೇಶಗಳಲ್ಲಿ ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ ಅವರನ್ನು ಹಿಂಬಾಲಿಸಿ ಅವರಿಗೆ ಚಾಕು ತೋರಿಸಿ, ಅವರು ಧರಿಸುತ್ತಿದ್ದ ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದ ಓರ್ವ ಯುವಕನನ್ನು ಹಳಿಯಾಳ ಪೋಲಿಸರು ಬಂಧಿಸಿ ಆತನಿಂದ ಕೃತ್ಯಕ್ಕೆ ಬಳಸುತ್ತಿದ್ದ ಬೈಕ್ನ್ನು ವಶಕ್ಕೆ ಪಡೆದಿದ್ದಾರೆ. ನೆರೆಯ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಅರೇಬಸವನಕೊಪ್ಪ ಗ್ರಾಮದ ಗಾರೆ ಕೆಲಸ ಮಾಡುತ್ತಿದ್ದ ಯುವಕ ಸುನೀಲ್ ವಿಠ್ಠಲ್ ದುಂಡಸಿ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಒಂಟಿ ಮಹಿಳೆಯರ ಸರ, ಚಿನ್ನ ಕದಿಯುತ್ತಿದ್ದ ಯುವಕನ ಬಂಧನ


