ಹಳಿಯಾಳ : ಇಂದು ಭಾರತ ದೇಶ ಜಗತ್ತಿನಲ್ಲೇ ಪ್ರಭಾವಿ ರಾಷ್ಟ್ರವಾಗಿ, ಅಭಿವೃದ್ದಿಯಲ್ಲಿ ಮುಂಚುಣಿಯಲ್ಲಿ ಸಾಗುತ್ತಿದೆ. ಆದರೇ ದೇಶಕ್ಕೆ ಮಾರಕವಾಗಿರುವ ಭಯೋತ್ಪಾದನೆಯನ್ನು ತಡೆಯಲು, ಯುವ ಶಕ್ತಿ ದುಶ್ಚಟಗಳಿಂದ ದೂರವಿರಬೇಕು ಹಾಗೂ ಸರ್ವರು ಪರಸ್ಪರರಲ್ಲಿರುವ ದ್ವೇಷ ಭಾವನೆಯನ್ನು ಮರೆತು ಎಲ್ಲರೂ ಒಂದಾಗಿ ದೇಶಕ್ಕಾಗಿ ಏನಾದರೂ ಸಾಧಿಸಿ ತೊರಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಪಟ್ಟಣದ ಮಿನಿ ವಿಧಾನಸೌಧ, ತಾಲೂಕ ಕಚೇರಿ ಎದುರು ನಡೆದ … [Read more...] about ಪರಸ್ಪರರಲ್ಲಿ ದ್ವೇಷ ಭಾವನೆ ಮರೆತು-ಒಂದಾಗಿ ದೇಶದ ಉನ್ನತಿಗಾಗಿ ಕೆಲಸ ಮಾಡಬೇಕಿದೆ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
10ನೇ ದಿನ ಮುಂದುವರೆದ ರೈತರ ಧರಣಿ – ರೈತರ ಹೋರಾಟಕ್ಕೆ ಬೆಂಬಲ ಘೊಷಿಸಿದ ಹಳಿಯಾಳ ಜಯ ಕರ್ನಾಟಕ ಸಂಘಟನೆ.
ಹಳಿಯಾಳ: ಕಳೆದ ವರ್ಷ ನುರಿಸಿದ ಪ್ರತಿ ಟನ್ ಕಬ್ಬಿನ ಬಾಕಿ ಹಣ 305 ರೂಪಾಯಿಗಳನ್ನು ರೈತರಿಗೆ ನೀಡುವಂತೆ ಆಗ್ರಹಿಸಿ, ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಮುಂದೆ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾದ ಜಯ ಕರ್ನಾಟಕ ಸಂಘಟನೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದೆ. ಕಾರ್ಖಾನೆ ವ್ಯಾಪ್ತಿಯ ನೂರಾರು ಹಳ್ಳಿಗಳ ರೈತರು ಕಳೆದ 10 ದಿನಗಳಿಂದ ಕಾರ್ಖಾನೆಯ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು. ಬುಧವಾರ ದಿ.16ರಂದು ಪ್ರತಿಭಟನೆ 11ನೇ … [Read more...] about 10ನೇ ದಿನ ಮುಂದುವರೆದ ರೈತರ ಧರಣಿ – ರೈತರ ಹೋರಾಟಕ್ಕೆ ಬೆಂಬಲ ಘೊಷಿಸಿದ ಹಳಿಯಾಳ ಜಯ ಕರ್ನಾಟಕ ಸಂಘಟನೆ.
ಪ್ರತಿಯೊಬ್ಬರು ರಾಷ್ಟ್ರಾಭಿಮಾನ ರೂಡಿಸಿಕೊಳ್ಳಿ;ಮಂಜುಳಾ ಭಜಂತ್ರಿ
ಹೊನ್ನಾವರ ತಾಲೂಕ ಆಡಳಿತ, ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ತಾಲೂಕಾ ದಂಡಾಧಿಕಾರಿಗಳ ಕಾರ್ಯಾಲಯದಲ್ಲಿ 72ನೇ ಸ್ವಾತಂತ್ರೋತ್ಸವ ಆಚರಣೆ ಮಾಡಲಾಯಿತು.ತಹಶೀಲ್ದಾರ ಮಂಜುಳಾ ಭಜಂತ್ರಿ ಧ್ವಜಾರೋಹಣ ನೇರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಅವರು ಮಾತನಾಡಿ ಸ್ವತಂತ್ರ್ಯ ಪಡೆಯುವುದರಲ್ಲಿ ನಮ್ಮ ಹಿರಿಯರು ಶ್ರಮ ವಹಿಸಿದ್ದಾರೆ. ಜೀವನ ಬಲಿದಾನ ಮಾಡಿದ್ದಾರೆ. ಇಂದು ನಮಗೆ ಸ್ವಾತಂತ್ರವಿದೆ ಆದ್ದರಿಂದ ದಾಸ್ಯದ ಅರಿವಿಲ್ಲ. ವಿವಿಧ … [Read more...] about ಪ್ರತಿಯೊಬ್ಬರು ರಾಷ್ಟ್ರಾಭಿಮಾನ ರೂಡಿಸಿಕೊಳ್ಳಿ;ಮಂಜುಳಾ ಭಜಂತ್ರಿ
ಹೋರಾಟಗಾರರ ಪರಿಶ್ರಮದಿಂದ ಬಂದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವ ಜೊತೆ ದೇಶಭಕ್ತಿಯನ್ನು ನಾವು ಮೈಗೂಡಿಸಿಕೊಳ್ಳಬೇಕು;ವಿ.ಎಸ್. ಅವಧಾನಿ
ಹೊನ್ನಾವರ: ಪಟ್ಟಣದ ನ್ಯೂಇಂಗ್ಲೀಷ್ ಸ್ಕೂಲ್ 72 ಸ್ವಾತಂತ್ರೊತ್ಸವ ಆಷರಣೆಯು ಸಡಗರ ಸಂಭ್ರಮದಿಂದ ನೇರವೇರಿತು. ಶಾಲಾ ಮುಖ್ಯೊಪಧ್ಯಾಪಕರಾದ ವಿ.ಎಸ್. ಅವಧಾನಿ ಮಾತನಾಡಿ ದ್ವಜಾರೋಹನ ನೇರವೇರಿಸಿ ಹೋರಾಟಗಾರರ ಪರಿಶ್ರಮದಿಂದ ಬಂದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವ ಜೊತೆ ದೇಶಭಕ್ತಿಯನ್ನು ನಾವು ಮೈಗೂಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸ್ವಾತಂತ್ರೊತ್ಸವದ ವಿಶೇಷವಾಗಿ ಅಗಸ್ಟ 15 ಎನ್ನುವ ಆಂಗ್ಲ ಭಾಷಾ ಮಾದರಿಯಲ್ಲಿ ವಿದ್ಯಾರ್ಥಿಗಳು ಸಮವಸ್ತ … [Read more...] about ಹೋರಾಟಗಾರರ ಪರಿಶ್ರಮದಿಂದ ಬಂದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗುವ ಜೊತೆ ದೇಶಭಕ್ತಿಯನ್ನು ನಾವು ಮೈಗೂಡಿಸಿಕೊಳ್ಳಬೇಕು;ವಿ.ಎಸ್. ಅವಧಾನಿ
ಭಗತ್ಸಿಂಗ್ ಸಮಿತಿ ವತಿಯಿಂದ ಧ್ವಜಾರೋಹಣ
ಹೊನ್ನಾವರ: ಭಗತ್ಸಿಂಗ್ ಸಮಿತಿ ವತಿಯಿಂದ ಹೊನ್ನಾವರ ಬಂದರದ ಶ್ರೀ ದುರ್ಗಾಂಜನೇಯ ಹೊಟೇಲ್ ಎದುರು ಧ್ವಜಾರೋಹಣ ನಡೆಯಿತು. ಕಲಾವಿದ ನಿತ್ಯಾನಂದ ಪಾಲೇಕರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಮಿತಿಯ ಪ್ರಮುಖರಾದ ಗಣಪತಿ ನಾಯ್ಕ, ಆಫಾನ್ ಮುಲ್ಲಾ,ಸುಬ್ರಾಯ್ ಮೇಸ್ತ,ಕಮಲಾಕರ್ ನಾಯ್ಕ, ರಾಜೇಶ್ ಪಾಲೇಕರ್, ಅರವಿಂದ್ ಮಹಾಲೆ ಮೊದಲಾದವರಿದ್ದರು.ನೆರೆದಿದ್ದ ಸಾರ್ವಜನಿಕರಿಗೆ ಸಿಹಿ ಹಾಗೂ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. … [Read more...] about ಭಗತ್ಸಿಂಗ್ ಸಮಿತಿ ವತಿಯಿಂದ ಧ್ವಜಾರೋಹಣ




