ಹೊನ್ನಾವರ :ಪ್ರತಿಯೊಬ್ಬ ಪ್ರಜೆ ಸಬಲನಾದರೆ ದೇಶದಲ್ಲಿ ಭ್ರಷ್ಟಾಚಾರ ಕೊನೆಗೊಳಿಸಬಹುದು' ಎಂದು ವೈದ್ಯ ಡಾ.ಜೋರ್ಸನ್ ಫರ್ನಾಂಡಿಸ್ ಅಭಿಪ್ರಾಯಪಟ್ಟರು. ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಒಕ್ಕೂಟದ ಪದಗ್ರಹಣ ಮತ್ತು ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. "ಜ್ಞಾನ,ಕೌಶಲ್ಯ,ಕರ್ತವ್ಯದಲ್ಲಿ ಶ್ರದ್ಧೆ ಮೊದಲಾದ ಗುಣ ಹಾಗೂ ಸಕಾರಾತ್ಮಕ ಭಾವನೆಗಳನ್ನು ಉದ್ದೀಪನಗೊಳಿಸುವ … [Read more...] about ಪ್ರಜೆಗಳು ಸಬಲರಾದರೆ ಭ್ರಷ್ಟಾಚಾರ ತೊಲಗಿಸಲು ಸಾಧ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಚಿಬ್ಬಲಗೇರಿ ಸರಕಾರಿ ಪ್ರೌಢ ಶಾಲೆಯ ವೈಜ್ಞಾನಿಕ ನಾಟಕ- ವಿಭಾಗ ಮಟ್ಟಕ್ಕೆ ಆಯ್ಕೆ
ಹಳಿಯಾಳ: ತಾಲೂಕಿನ ಚಿಬ್ಬಲಗೇರಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವೈಜ್ಞಾನಿಕ ನಾಟಕ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿರಸಿಯ ಆವೆಮೇರಿಯಾ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ವೈಜ್ಞಾನಿಕ ನಾಟಕ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿ “ಅರಿವು” … [Read more...] about ಚಿಬ್ಬಲಗೇರಿ ಸರಕಾರಿ ಪ್ರೌಢ ಶಾಲೆಯ ವೈಜ್ಞಾನಿಕ ನಾಟಕ- ವಿಭಾಗ ಮಟ್ಟಕ್ಕೆ ಆಯ್ಕೆ
Bhatkal Movies as on 15-8-2018
Pushpaanjali Theatre Satyameva Jayate (UA) hindi 2.455.458.45https://www.youtube.com/watch?v=odXKXLG43co … [Read more...] about Bhatkal Movies as on 15-8-2018
ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ – ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೇ ಮುಂದುಡುವಂತೆ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ರಾಜ್ಯ ಸಮೀತಿ ಅಧ್ಯಕ್ಷ ಹರೀಶ ನಾಯ್ಕ ಆಗ್ರಹ
ಹಳಿಯಾಳ:- ಜಿಲ್ಲೆಯಲ್ಲಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಗಳ ಚುನಾವಣೆ ನಡೆಯುತ್ತಿದ್ದು. ನೀತಿ ಸಂಹಿತೆ ಜಾರಿಯಲ್ಲಿದೆ. ಈ ಸಂಧರ್ಬದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರೀಯೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದಂತಾಗುವ ಕಾರಣ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಳಿಕ ನೇಮಕಾತಿ ಪ್ರಕ್ರೀಯೆ ಕಾರ್ಯ ನಡೆಸುವಂತೆ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ರಾಜ್ಯ ಸಮೀತಿ ಅಧ್ಯಕ್ಷ ಹರೀಶ ನಾಯ್ಕ ಜಿಲ್ಲಾಧಿಕಾರಿಯಲ್ಲಿ ಮನವಿ ಮಾಡಿದ್ದಾರೆ.ಈ … [Read more...] about ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ – ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೇ ಮುಂದುಡುವಂತೆ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ರಾಜ್ಯ ಸಮೀತಿ ಅಧ್ಯಕ್ಷ ಹರೀಶ ನಾಯ್ಕ ಆಗ್ರಹ
ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ, ಹಳಿಯಾಳದ ಕೆ.ಎಲ್.ಎಸ್. ಪಿಯು ವಿಜ್ಞಾನ ಮಹಾವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ
ಹಳಿಯಾಳ:- ದಾಂಡೇಲಿಯ ಡಿಎಫ್ಎ ಮೈದಾನದಲ್ಲಿ ನಡೆದ ಹಳಿಯಾಳ ತಾಲೂಕಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ, ಹಳಿಯಾಳದ ಕೆ.ಎಲ್.ಎಸ್. ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ವಿದ್ಯಾರ್ಥಿಗಳು ಗುಂಪು ಆಟಗಳಲ್ಲಿ ಬಾಲಕರ ವ್ಹಾಲಿಬಾಲ್, ಬಾಲಕಿಯರ ಥ್ರೋಬಾಲ್, ಬ್ಯಾಂಡ್ಮಿಂಟನ್ ಹಾಗೂ ಯೋಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ವೈಯಕ್ತಿಕ ವಿಭಾಗದ ಗುಂಡು ಎಸೆತದಲ್ಲಿ ಶ್ರದ್ಧಾ ಬೆಳಗಾಂವಕರ ದ್ವಿತೀಯ ಸ್ಥಾನ ಹಾಗೂ ಚಕ್ರ ಎಸೆತದಲ್ಲಿ … [Read more...] about ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ, ಹಳಿಯಾಳದ ಕೆ.ಎಲ್.ಎಸ್. ಪಿಯು ವಿಜ್ಞಾನ ಮಹಾವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ



