ಹಳಿಯಾಳ : ತಾಲೂಕಿನಲ್ಲಿರುವ ವಿವಿಧ ಹಾಸ್ಟೇಲ್ ಮತ್ತು ಆಶ್ರಮ ಶಾಲೆಗಳಿಗೆ ಹಳಿಯಾಳ ನ್ಯಾಯಾಲಯದ ಹಿರಿಯ ನ್ಯಾಯಾಧೀಶೆ ಶಿಲ್ಪಾ ಎಚ್.ಎ. ಮತ್ತು ಕಿರಿಯ ನ್ಯಾಯಾಧೀಶ ಬಸವರಾಜ ಸನದಿ ಅವರು ಕಾನೂನು ಸೇವಾ ಸಮಿತಿಯ ಸದಸ್ಯೆ ನ್ಯಾಯವಾದಿ ಸುರೇಖಾ ಗುನಗಾ ಅವರೊಂದಿಗೆ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ತೇರಗಾಂವ ಗ್ರಾಮದಲ್ಲಿರುವ ಬಾಲಕರ ವಸತಿ ನಿಲಯ, ಪಟ್ಟಣದ ಕೆಎಚ್ಬಿ ಕಾಲೋನಿಯಲ್ಲಿರುವ ಸರ್ಕಾರಿ ಮೆಟ್ರಿಕ್ … [Read more...] about ಹಾಸ್ಟೇಲ್ಗಳಿಗೆ ನ್ಯಾಯಾಧೀಶರ ದಿಢೀರ ಭೇಟಿ ,ಪರಿಶೀಲನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದಲ್ಲಿ ಬಿಟ್ಟು ಬಿಡದೆ ಸುರಿದ ಮಳೆ;ಜನಜೀವನ ಅಸ್ತವ್ಯಸ್ತ
ಹಳಿಯಾಳ: ಹಳಿಯಾಳದಲ್ಲಿ ಭಾನುವಾರ ಬಿಟ್ಟು ಬಿಡದೆ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾನುವಾರ ಹಳಿಯಾಳದಲ್ಲಿ ವಾರದ ಸಂತೆಯಾಗಿದ್ದರಿಂದ, ಸಂತೆಯೂ ಮಳೆಯಲ್ಲಿ ನೆನೆಯುವಂತಾಯಿತು ಅಲ್ಲದೇ ವ್ಯಾಪಾರಸ್ಥರು ಹಾನಿ ಅನುಭವಿಸಿದರು. ಶನಿವಾರ ಸಾಯಂಕಾಲದಿಂದ ಪ್ರಾರಂಭವಾಗಿರುವ ಮಳೆ ರಾತ್ರಿ 1ಗಂಟೆಯ ನಂತರ ನಿರಂತರವಾಗಿ ಸುರಿಯಲಾರಂಭಿಸಿದೆ. ಭಾನುವಾರ ಬೆಳಿಗ್ಗೆಯಿಂದ ಭಾರಿ ಮಳೆ ಸುರಿದಿದ್ದು. ಕೆಲ ಕಾಲ ಮಾತ್ರ ಸಣ್ಣ ಪ್ರಮಾಣದ ಜಿನುಗು ಮಳೆಯಾಗಿದ್ದು ಹೊರತು ಪಡಿಸಿದರೇ … [Read more...] about ಹಳಿಯಾಳದಲ್ಲಿ ಬಿಟ್ಟು ಬಿಡದೆ ಸುರಿದ ಮಳೆ;ಜನಜೀವನ ಅಸ್ತವ್ಯಸ್ತ
ಭಾರಿ ಮಳೆ, ಹಾನಿ ಹಿನ್ನೆಲೆ –ಕೇರಳ ರಾಜ್ಯಕ್ಕೆ 10ಕೋಟಿ ನೆರವು ನೀಡಿದ ರಾಜ್ಯ ಸರ್ಕಾರ – ಸಚಿವ ದೇಶಪಾಂಡೆ
ಹಳಿಯಾಳ:- ಕೇರಳದಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಮಾನವೀಯ ನೆಲೆ ಆಧಾರದ ಮೇಲೆ ಕರ್ನಾಟಕ ಸರ್ಕಾರ ಕೇರಳ ರಾಜ್ಯಕ್ಕೆ 10 ಕೋಟಿ ರೂ. ನೆರವು ನೀಡಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹಾಗೂ ತಾವು ಚರ್ಚಿಸಿ ಈ ತೀರ್ಮಾನ ಕೈಗೊಂಡಿದೆ. ರಾಜ್ಯ ವಿಪತ್ತು ಪರಿಹಾರ ನಿಧಿ, ಎನ್ಡಿಆರ್ಎಫ್ನಿಂದ ನೇರವಾಗಿ ಹಣ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ. ತೀವೃ … [Read more...] about ಭಾರಿ ಮಳೆ, ಹಾನಿ ಹಿನ್ನೆಲೆ –ಕೇರಳ ರಾಜ್ಯಕ್ಕೆ 10ಕೋಟಿ ನೆರವು ನೀಡಿದ ರಾಜ್ಯ ಸರ್ಕಾರ – ಸಚಿವ ದೇಶಪಾಂಡೆ
ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಸಸ್ಸು ಗಳಿಸುವ ಬಗ್ಗೆ ನಡೆದ ವಿಸೇಷ ಕಾರ್ಯಗಾರ
ಹೊನ್ನವರದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಸಸ್ಸು ಗಳಿಸುವ ಬಗ್ಗೆ ಎರಡು ದಿನಗಳ ವಿಸೇಷ ಕಾರ್ಯಗಾರ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಎಸ್ ಡಿ ಎಮ್ ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಕ್ರಷ್ಣ ಮೂರ್ತಿ ಭಟ್ಟ ಶಿವಾನಿ ಮಾತನಾಡಿ ಸಾಮಾನ್ಯವಾದ ಒಂದು ವಾಹನದ ನಿರ್ವಹಣೆಗೆ ಒಂದು ಮಾದರಿ ಇರುತ್ತದೆ. ಆದರೆ ಮನುಷ್ಯ ಜೀವನ ನಡೆಸಲು ಯಾವುದೇ ಕ್ರಮ ಬದ್ದವಾದ ಮಾರ್ಗ ಇರುವುದಿಲ್ಲಾ.ಇದರಿಂದ ಆತನು ಅನೇಕ … [Read more...] about ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಸಸ್ಸು ಗಳಿಸುವ ಬಗ್ಗೆ ನಡೆದ ವಿಸೇಷ ಕಾರ್ಯಗಾರ
ಹೋಲಿ ರೋಸರಿ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಸತ್ತ ಮುಖ್ಯಸ್ಥನಾಗಿ ಇಬ್ರಾಹಿಂ ಆಯ್ಕೆ
ಹೊನ್ನಾವರ ಹೋಲಿ ರೋಸರಿ ಪಿಯು ಕಾಲೇಜಿನ ಸಂಸತ್ತು ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಅತಿಥಿಗಳನ್ನು ಶಾಲಾ ವಾದ್ಯದ ಮೂಲಕ ಸ್ವಾಗತಿಸಲಾಯಿತು. ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಹಾಜರಿದ್ದ ರೆವರೆಂಡ್ ಫಾದರ್ ರಿಚರ್ಡ್ ರೊಡ್ರಿಗಿಸ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ ಪ್ರಸಿದ್ಧ ನಾಯಕರ ಬಗ್ಗೆ ಪ್ರಸ್ತಾಪಿಸಿದರು. ಮಹಾತ್ಮಾಗಾಂಧಿ ಹಾಗೂ ಗೂಗಲ್ ಸಂಸ್ಥೆಯ ಸಿಇವೊ ಹಾಗೂ ಇತರ ಗಣ್ಯರ ಹೆಸರನ್ನು ಉಲ್ಲೇಖಿಸುತ್ತಾ ಒಬ್ಬ ಮುಖಂಡ ಹೇಗಿರಬೇಕು. ಜೀವನದಲ್ಲಿ … [Read more...] about ಹೋಲಿ ರೋಸರಿ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಸತ್ತ ಮುಖ್ಯಸ್ಥನಾಗಿ ಇಬ್ರಾಹಿಂ ಆಯ್ಕೆ



