Geethanjali Theatre hyper (UA) kannada 3 pm6 pm9 pmhttps://www.youtube.com/watch?v=TCLX6LPSCSs … [Read more...] about karwar Movies as on 10-8-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಿರುದ್ಯೋಗಿ ಯುವಕ-ಯುವತಿಯರಿಗೆ ವರದಾನ ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ
ಹಳಿಯಾಳ: ಕರ್ನಾಟಕದ ಹಲವಾರು ಜಿಲ್ಲೆಗಳ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವ ಉದ್ಯೋಗ ಕೈಗೊಳ್ಳುವುದಕ್ಕಾಗಿ ಹಲವಾರು ರೀತಿಯ ಉಚಿತ ತರಬೇತಿಗಳನ್ನು ನೀಡುವ ಮೂಲಕ ಹಳಿಯಾಳದ ದೇಶಪಾಂಡೆ ಆರ್ಸೆಟಿ, ದೇಶದಲ್ಲಿಯೇ ಅತ್ಯುತ್ತಮ ತರಬೇತಿ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಹಳಿಯಾಳ ತಾಲೂಕು ಪಂಚಾಯತಿ ಎನ್ಆರ್ಎಲ್ಎಮ್ ಫೆಸಿಲಿಟೇಟರ್ ಕವಿತಾ ಕಲಾಲ ಹೇಳಿದರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಹಳಿಯಾಳದಲ್ಲಿ 30 ದಿನಗಳ ಫೋಟೋಗ್ರಾಫಿ, ವಿಡಿಯೋಗ್ರಾಪಿ … [Read more...] about ನಿರುದ್ಯೋಗಿ ಯುವಕ-ಯುವತಿಯರಿಗೆ ವರದಾನ ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ
ಅನ್ಯಕೋಮಿನ ಯುವಕರಿಂದ “ಲವ್ ಜಿಹಾದ್” ಕೂಡಲೇ ಕ್ರಮ ಕೈಗೊಳ್ಳುವಂತೆ ವಿಎಚ್ಪಿ-ಭಜರಂಗದಳದಿಂದ ತಹಶೀಲ್ದಾರ್ಗೆ ಮನವಿ.
ಹಳಿಯಾಳ:- ಬಸ್ ನಿಲ್ದಾಣ, ಶಾಲಾ ಕಾಲೇಜುಗಳ ಸಮೀಪ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಅನ್ಯಕೋಮಿನ ಯುವಕರು ಹಿಂದೂ ಯುವತಿಯರನ್ನು ಚುಡಾಯಿಸುತ್ತಿರುವ ಹಾಗೂ ಲವ್ ಜಿಹಾದ್ ಬಲೆಯಲ್ಲಿ ಬಿಳಿಸುತ್ತಿರುವ ಕೃತ್ಯಗಳು ನಡೆಯುತ್ತಿದ್ದು. ಕೂಡಲೇ ಇಂತಹವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷದ್ ಹಾಗೂ ಭಜರಂಗದಳ ಸಂಘಟನೆಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿದ … [Read more...] about ಅನ್ಯಕೋಮಿನ ಯುವಕರಿಂದ “ಲವ್ ಜಿಹಾದ್” ಕೂಡಲೇ ಕ್ರಮ ಕೈಗೊಳ್ಳುವಂತೆ ವಿಎಚ್ಪಿ-ಭಜರಂಗದಳದಿಂದ ತಹಶೀಲ್ದಾರ್ಗೆ ಮನವಿ.
ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಕಬ್ಬು ಬೆಳೆಗಾರ ರೈತರ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ 4ನೇ ದಿನಕ್ಕೆ.
ಹಳಿಯಾಳ:- ಕಳೆದ ವರ್ಷದ ಪ್ರತಿ ಟನ್ ಕಬ್ಬಿನ ಬಾಕಿ ಬಿಲ್ 305ರೂ ರೈತರ ಖಾತೆಗೆ ಜಮಾ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಬ್ಬು ಬೆಳೆಗಾರರು ಇಲ್ಲಿಯ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ ಗುರುವಾರ 4ನೇ ದಿನ ಪೂರೈಸಿದೆ. ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣ 305ರೂ ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ … [Read more...] about ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಕಬ್ಬು ಬೆಳೆಗಾರ ರೈತರ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ 4ನೇ ದಿನಕ್ಕೆ.
Honavar Movies as on 10-8-2018
Padmanjali Theatre vishwaroopam 2 (UA) telugu 11;302.455.458.45https://www.youtube.com/watch?v=yh55XHVioo8 … [Read more...] about Honavar Movies as on 10-8-2018




