• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

karwar Movies as on 10-8-2018

August 10, 2018 by Sachin Hegde Leave a Comment

hyper kannada

Geethanjali Theatre hyper (UA) kannada 3 pm6 pm9 pmhttps://www.youtube.com/watch?v=TCLX6LPSCSs … [Read more...] about karwar Movies as on 10-8-2018

ನಿರುದ್ಯೋಗಿ ಯುವಕ-ಯುವತಿಯರಿಗೆ ವರದಾನ ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್‍ಸೆಟಿ

August 9, 2018 by Yogaraj SK Leave a Comment

Deshpande RSETI prog

ಹಳಿಯಾಳ: ಕರ್ನಾಟಕದ ಹಲವಾರು ಜಿಲ್ಲೆಗಳ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವ ಉದ್ಯೋಗ ಕೈಗೊಳ್ಳುವುದಕ್ಕಾಗಿ ಹಲವಾರು ರೀತಿಯ ಉಚಿತ ತರಬೇತಿಗಳನ್ನು ನೀಡುವ ಮೂಲಕ ಹಳಿಯಾಳದ ದೇಶಪಾಂಡೆ ಆರ್‍ಸೆಟಿ, ದೇಶದಲ್ಲಿಯೇ ಅತ್ಯುತ್ತಮ ತರಬೇತಿ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಹಳಿಯಾಳ ತಾಲೂಕು ಪಂಚಾಯತಿ ಎನ್‍ಆರ್‍ಎಲ್‍ಎಮ್ ಫೆಸಿಲಿಟೇಟರ್ ಕವಿತಾ ಕಲಾಲ ಹೇಳಿದರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಹಳಿಯಾಳದಲ್ಲಿ 30 ದಿನಗಳ ಫೋಟೋಗ್ರಾಫಿ, ವಿಡಿಯೋಗ್ರಾಪಿ … [Read more...] about ನಿರುದ್ಯೋಗಿ ಯುವಕ-ಯುವತಿಯರಿಗೆ ವರದಾನ ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್‍ಸೆಟಿ

ಅನ್ಯಕೋಮಿನ ಯುವಕರಿಂದ “ಲವ್ ಜಿಹಾದ್” ಕೂಡಲೇ ಕ್ರಮ ಕೈಗೊಳ್ಳುವಂತೆ ವಿಎಚ್‍ಪಿ-ಭಜರಂಗದಳದಿಂದ ತಹಶೀಲ್ದಾರ್‍ಗೆ ಮನವಿ.

August 9, 2018 by Yogaraj SK Leave a Comment

ಹಳಿಯಾಳ:- ಬಸ್ ನಿಲ್ದಾಣ, ಶಾಲಾ ಕಾಲೇಜುಗಳ ಸಮೀಪ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಅನ್ಯಕೋಮಿನ ಯುವಕರು ಹಿಂದೂ ಯುವತಿಯರನ್ನು ಚುಡಾಯಿಸುತ್ತಿರುವ ಹಾಗೂ ಲವ್ ಜಿಹಾದ್ ಬಲೆಯಲ್ಲಿ ಬಿಳಿಸುತ್ತಿರುವ ಕೃತ್ಯಗಳು ನಡೆಯುತ್ತಿದ್ದು. ಕೂಡಲೇ ಇಂತಹವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ವಿಶ್ವಹಿಂದೂ ಪರಿಷದ್ ಹಾಗೂ ಭಜರಂಗದಳ ಸಂಘಟನೆಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿದ … [Read more...] about ಅನ್ಯಕೋಮಿನ ಯುವಕರಿಂದ “ಲವ್ ಜಿಹಾದ್” ಕೂಡಲೇ ಕ್ರಮ ಕೈಗೊಳ್ಳುವಂತೆ ವಿಎಚ್‍ಪಿ-ಭಜರಂಗದಳದಿಂದ ತಹಶೀಲ್ದಾರ್‍ಗೆ ಮನವಿ.

ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಕಬ್ಬು ಬೆಳೆಗಾರ ರೈತರ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ 4ನೇ ದಿನಕ್ಕೆ.

August 9, 2018 by Yogaraj SK Leave a Comment

sugar cane growers stir at 4th day

ಹಳಿಯಾಳ:- ಕಳೆದ ವರ್ಷದ ಪ್ರತಿ ಟನ್ ಕಬ್ಬಿನ ಬಾಕಿ ಬಿಲ್ 305ರೂ ರೈತರ ಖಾತೆಗೆ ಜಮಾ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಬ್ಬು ಬೆಳೆಗಾರರು ಇಲ್ಲಿಯ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ ಗುರುವಾರ 4ನೇ ದಿನ ಪೂರೈಸಿದೆ. ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣ 305ರೂ ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ … [Read more...] about ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಕಬ್ಬು ಬೆಳೆಗಾರ ರೈತರ ಅನಿರ್ಧಿಷ್ಠಾವಧಿ ಧರಣ ಸತ್ಯಾಗ್ರಹ 4ನೇ ದಿನಕ್ಕೆ.

Honavar Movies as on 10-8-2018

August 9, 2018 by Sachin Hegde Leave a Comment

Vishwaroopam 2 Kamal Hassan,

Padmanjali Theatre vishwaroopam 2 (UA) telugu 11;302.455.458.45https://www.youtube.com/watch?v=yh55XHVioo8 … [Read more...] about Honavar Movies as on 10-8-2018

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,822 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar