ಹೊನ್ನಾವರ :ಇಲ್ಲಿನ ಹಡಿನಬಾಳದ ರಾಗಶ್ರೀ ಸಂಗೀತ ಮತ್ತು ಸಾಂಸ್ಕøತಿಕ ಸಂಸ್ಥೆಯ ಶಿಷ್ಯಂದಿರು ಸೇರಿ ಶ್ರೀ ಸುಬ್ರಹ್ಮಣ್ಯ ಪ.ಪೂ. ಕಾಲೇಜ್ನಲ್ಲಿಗುರುಪೂರ್ಣಿಮಾ ಹಾಗೂ ಸಂಗೀತಕಾರ್ಯಕ್ರಮವನ್ನು ಶೃದ್ಧಾ, ಭಕ್ತಿಯಿಂದ ನೆರವೇರಿಸಿದರು.ರಾಜ್ಯ ಪ್ರಶಸ್ತಿ ಪುರಸ್ಕøತರಾದ ಸುಬ್ರಾಯ ಭಾಗವತಕಪ್ಪೆಕೇರಿ, ಉದ್ಘಾಟಿಸಿ ನಂತರ ಮಾತನಾಡಿ ಆಕಾಶ ಪಾತಾಳ ಭೂಲೋಕಗಳಿಗಿಂತ ಭಿನ್ನವಾದದ್ದು ಸಂಗೀತ ಲೋಕ ಈ ಲೋಕ ಪ್ರವೇಶಿಸಿದರೆ ಆದಿ-ಅಂತ್ಯಗಳಲ್ಲಿ ಇದು ಶಾಶ್ವತ ನೆಮ್ಮದಿ ಕೊಡುವ ಲೋಕ ಸಮರ್ಥಗುರು … [Read more...] about ರಾಗಶ್ರೀಯಲ್ಲಿ ಗುರುಪೂರ್ಣಿಮಾ ಹಾಗೂ ಸಂಗೀತ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಶು ಆಹಾರದ ದರಗಳು 8-8-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ *ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,....1085* *ಗೋಧಿ ಬೂಸಾ (ವಾಸವಿ).........785* *ಬಹುತರಿ(ಸಹ್ಯಾದ್ರಿ)50kg........695* *ಶೇಂಗಾ ಹಿಂಡಿ/kg ಗೆ...............37* *ಕಲ್ಲು ಹಿಂಡಿ/kg ......................29* *ಜೋಡನಂದಿ ಸ್ಪೆಶಲ್.........1070* *ಧಾರಾ ಹಿಂಡಿ 60 kg (ಗೋಣಿ ಚೀಲ) .......1225* *ಗೊಧಿ ಬೂಸಾ ಚಕ್ರ … [Read more...] about ಪಶು ಆಹಾರದ ದರಗಳು 8-8-2018
TSS Market Report 8-8-2018
Rate in rs / per QuintalTSS Sirsi … [Read more...] about TSS Market Report 8-8-2018
ಹಳಿಯಾಳದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿ ಮುಕ್ತಾಯ ವಿಜೇತರಾದ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು.
ಹಳಿಯಾಳ:- ಹಳಿಯಾಳದ ಕ್ರೀಡಾ ಭವನದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿಯಲ್ಲಿ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು ವಿಜೇತರಾಗಿ ಪ್ರಶಸ್ತಿಗೆ ಭಾಜನರಾದರು. ಹಳಿಯಾಳದ ದಿ.ಅರ್ಬನ್ ಯುಥ್ ಕ್ಲಬ್ ಹಾಗೂ ಉ.ಕ ಜಿಲ್ಲಾ ಕ್ರೀಡಾ ಪ್ರತಿಷ್ಠಾನಗಳ ಜಂಟೀ ಸಹಯೋಗದಲ್ಲಿ ಹಳಿಯಾಳದ ಕ್ರೀಡಾಭವನದಲ್ಲಿ ನಡೆದ “ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್“ ಪಂದ್ಯಾವಳಿಯಲ್ಲಿ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಮಂಗಳೂರು, ದಾಂಡೇಲಿ, ಕಾರವಾರದ ಕೈಗಾ ಹಾಗೂ ಹಳಿಯಾಳದ … [Read more...] about ಹಳಿಯಾಳದಲ್ಲಿ ನಡೆದ ಹಾರ್ನಬಿಲ್ ಟೆಬಲ್ ಟೆನ್ನಿಸ್ ಲೀಗ್ ಪಂದ್ಯಾವಳಿ ಮುಕ್ತಾಯ ವಿಜೇತರಾದ ದಾಂಡೇಲಿಯ ಡಬ್ಲೂಸಿಪಿಎಮ್ ಕ್ಲಬ್ ಆಟಗಾರರು.
ಅನೇಕರ ತ್ಯಾಗಬಲಿದಾನದ ಫಲದಿಂದ ಬಿಜೆಪಿ ಉನ್ನತ ಸ್ಥಾನಕ್ಕೆ ಬಂದಿದೆ; ವಿನೋದ ಪ್ರಭು
ಹೊನ್ನಾವರ : ಅನೇಕರ ತ್ಯಾಗಬಲಿದಾನದ ಫಲದಿಂದ ಭಾರತಿಯ ಜನತಾ ಪಾರ್ಟಿ ಈ ಉನ್ನತ ಸ್ಥಾನಕ್ಕೆ ಬಂದು ನಿಂತಿದೆ. ಕೇವಲ ಎರಡು ಸಂಸದರು, ಶಾಸಕರನ್ನು ಆಯ್ಕೆ ಮಾಡಿದ ಈ ಪಕ್ಷ ಇಂದು ದೇಶದ ಚುಕ್ಕಾಣಿ ಹಿಡಿದು ವಿಶ್ವಗುರು ಸ್ಥಾನಕ್ಕೇರಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ವಿನೋದ ಪ್ರಭು ಹೇಳಿದರು. ತಾಲೂಕಿನ ಹಳದೀಪುರ ಗೋಪಿನಾಥ ಸಭಾಭವನದಲ್ಲಿ ಬಿಜೆಪಿ ಮಹಾಶಕ್ತಿಕೇಂದ್ರದ ವತಿಯಿಂದ ನಡೆದ ಶಾಸಕ ದಿನಕರ ಶೆಟ್ಟಿಯವರ ಅಭಿನಂದನಾ ಸಭೆ ಹಾಗೂ ಶಾಸಕರಿಗೆ ಸನ್ಮಾನ … [Read more...] about ಅನೇಕರ ತ್ಯಾಗಬಲಿದಾನದ ಫಲದಿಂದ ಬಿಜೆಪಿ ಉನ್ನತ ಸ್ಥಾನಕ್ಕೆ ಬಂದಿದೆ; ವಿನೋದ ಪ್ರಭು



