ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಭಟ್ಟರಕೇರಿಯ ರಾಮಚಂದ್ರ ಕೇಶವ ಭಟ್ (88) ಇವರು ಸೋಮವಾರ ಹೃದಯಾಘಾತದಿಂದ ನಿಧನರಾದರು. ಊರಿನಲ್ಲಿ ಕಿಟ್ಟಿ ಭಟ್ಟರೆಂದೇ ಚಿರಪರಿಚಿತರಾದ ಇವರು ಗ್ರಾಮ ದೇವರಾದ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ನವದುರ್ಗಾ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಅರ್ಚಕರಾಗಿ ಸೇವೆ ಸಲ್ಲಿಸಿ, ಹಿರಿಯರಾಗಿ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಇವರ ನಿಧನಕ್ಕೆ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು,ಊರಿನವರು ಕಂಬನಿ ಮಿಡಿದಿದ್ದಾರೆ. ಇವರು ನಾಲ್ವರು … [Read more...] about ರಾಮಚಂದ್ರ ಕೇಶವ ಭಟ್ ಹೃದಯಾಘಾತದಿಂದ ನಿಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 7-8-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 645 Quintal 1600 1850 1750 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 7-8-2018
ಉಚಿತ ಗ್ಯಾಸ್ ವಿತರಣೆ
ಹೊನ್ನಾವರ : ನಮ್ಮ ವಿರೋಧಿಗಳು ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಸಿಲೆಂಡರ್ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದರು ಆದರೆ ನಾವು ಚುನಾವಣೆಯ ನಂತರವೂ ಕೂಡಾ ಸಿಲೆಂಡರ್ ನೀಡುತ್ತಿದ್ದೇವೆ ಎಂದು ಶಾಸಕ ದಿನಕರ ಶೆಟ್ಟಿ ವಿರೋಧಿ ಪಾಳಯಕ್ಕೆ ಟಾಂಗ್ ನೀಡಿದರು. ತಾಲೂಕಿನ ಸಾಲ್ಕೋಡ ಗ್ರಾ.ಪಂ ಸಭಾಭವನದಲ್ಲಿ ನಡೆದ ಉಜ್ವಲ ಯೋಜನೆಯಡಿ ಗ್ಯಾಸ್ ವಿತರಣಾ ಹಾಗೂ ಅಭಿನಂಧನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರು ಈ ದೇಶದ … [Read more...] about ಉಚಿತ ಗ್ಯಾಸ್ ವಿತರಣೆ
ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಗರಂ ಆಗಿರುವ ಕಬ್ಬು ಬೆಳೆಗಾರ ರೈತರು ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 2 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದೆ ಎಂದು ಆರೋಪಿಸಿ ಹಳಿಯಾಳ ಕಬ್ಬು ಬೆಳೆಗಾರ ಸಂಘದವರ ನೇತೃತ್ವದಲ್ಲಿ ಕಾರ್ಖಾನೆ ವ್ಯಾಪ್ತಿಯ 7 ತಾಲೂಕುಗಳ ನೂರಾರು ಕಬ್ಬು ಬೆಳೆಗಾರ ರೈತರು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ಧಿಷ್ಠಾವಧಿ ಧರಣಿ … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆ ವಿರುದ್ದ ಗರಂ ಆಗಿರುವ ಕಬ್ಬು ಬೆಳೆಗಾರ ರೈತರು ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 2 ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
2ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಹಳಿಯಾಳದ ವಿಡಿಆರ್ಐಟಿ ವಿದ್ಯಾರ್ಥಿಗಳ ಅತ್ಯುತ್ತಮ ಫಲಿತಾಂಶ –ಡಾ.ವಿವಿ ಕಟ್ಟಿ
ಹಳಿಯಾಳ:- ಹಳಿಯಾಳ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳು ಎರಡನೆಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆಂದು ಪ್ರಾಂಶುಪಾಲರಾದ ಡಾ. ವಿ.ವಿ.ಕಟ್ಟಿ ತಿಳಿಸಿದ್ದಾರೆ. ಕಂಪ್ಯೂಟರ್ ಸ್ಯೆನ್ಸ ವಿಭಾಗ:- ಎಮ್.ಆರ್.ಆದರ್ಶ(9.83), ಪ್ರಿಯಾಂಕಾ ಕಾಮತ್(9.83), ಸೊಹೈಲ ಅಹಮದ್ ಮಣಿಯಾರ್(9.67), ಶ್ರೀಕರ ಕಾನೇಟ್ಕರ(9.5), ಅಂಜು ಹೊಂಬಳ (9.33), ನವೀನ್ … [Read more...] about 2ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಹಳಿಯಾಳದ ವಿಡಿಆರ್ಐಟಿ ವಿದ್ಯಾರ್ಥಿಗಳ ಅತ್ಯುತ್ತಮ ಫಲಿತಾಂಶ –ಡಾ.ವಿವಿ ಕಟ್ಟಿ




