ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಗೋಡಂಬಿ...............880* *ಒಣ ದ್ರಾಕ್ಷಿ................285* *ಬಾದಾಮಿ................775* *ಪಿಸ್ತಾ.....................1630* *ಅಂಜೂರ ..............1055* *ಜರದಾಳ..................880* *ವಾಲ್ ನಟ್............860* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 7-8-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 7-8-2018
Rate in rs / per QuintalTSS Sirsi … [Read more...] about TSS Market Report 7-8-2018
ನಿವೃತ್ತ ಸಂಚಾರ ನಿಯಂತ್ರಕ ವಿಠ್ಠಲ ಮುಳೆ ನಿಧನ
ಹಳಿಯಾಳ: ಪಟ್ಟಣದ ಬಸವರಾಜ ಗಲ್ಲಿ ನಿವಾಸಿ ಕೆಎಸ್ಆರ್ಟಿಸಿ ಸಂಸ್ಥೆಯ ನಿವೃತ್ತ ಸಂಚಾರ ನಿಯಂತ್ರಕ ಅರುಣ ವಿಠ್ಠಲ ಮುಳೆ(69) ಸೋಮವಾರ ಅನಾರೋಗ್ಯದ ಕಾರಣ ತಮ್ಮ ನಿವಾಸದಲ್ಲಿ ನಿಧನರಾದರು ಮೃತರು ಪತ್ನಿ ಹಾಗೂ ನಾಲ್ಕು ಹೆಣ್ಣು ಮತ್ತು ಒಬ್ಬ ಮಗ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಂತಾಪ: ಸಿಂಪಿ ಸಮಾಜದವರು ಹಿರಿಯ ನಗರೀಕರ ವೇದಿಕೆ, ಶಿಕ್ಷಕರ ಸಂಘ, ಕೆಎಸ್ಆರ್ಟಿಸಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಮೊದಲಾದವರು ಸಂತಾಪ ಸೂಚಿಸಿದ್ದಾರೆ. … [Read more...] about ನಿವೃತ್ತ ಸಂಚಾರ ನಿಯಂತ್ರಕ ವಿಠ್ಠಲ ಮುಳೆ ನಿಧನ
ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ
ಹೊನ್ನಾವರ: ತಾಲೂಕಿನ ನಗರಬಸ್ತಿಕೇರಿ ಗ್ರಾಮ ಪಂಚಾಂiಯತಿ ವ್ಯಾಪ್ತಿಯ 46 ಕುಟುಂಬಗಳಿಗೆ ಉಜ್ವಲ ಯೋಜನೆಯಡಿಯಲ್ಲಿ ಮಂಜೂರಾದ ಗ್ಯಾಸ ವಿತರಣೆ ಕಾರ್ಯಕ್ರಮ ಗೆರುಸೊಪ್ಪಾದ ಶ್ರೀ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು. ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಕಾರ್ಯಕ್ರಮದ ಕುರಿತು ಮಾತನಾಡಿ, ಪ್ರಧಾನಿ ನರೇಂದ್ರಮೋದಿಯವರು ಉಜ್ವಲ ಯೋಜನೆಯಡಿ ಉಚಿತ ಗ್ಯಾಸ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಆರಂಭಿಸಿದ್ದಾರೆ. ಈ ಯೋಜನೆ ಕಳೆದ 2 ವರ್ಷದಿಂದ … [Read more...] about ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ
ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಹೊನ್ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘ ಹೊನ್ನಾವರ ವತಿಯಿಂದ ಅಗ್ರಹಾರ ಮತ್ತು ಚಿಪ್ಪಿಹಕ್ಕಲ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಕುಂಬಾರಮಕ್ಕಿಯ ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ತೆಂಗಿನ ಗರಿ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಸಮಾಜಮುಖಿ ಕಾರ್ಯ ಮಾಡುತ್ತಾ ಗ್ರಾಮೀಣ ಭಾಗದಲ್ಲಿ ಎಲ್ಲರ ಮನೆ ಮಾತಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ … [Read more...] about ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ




