ಹೊನ್ನಾವರ : ಶಾಸಕ ಸುನೀಲ ನಾಯ್ಕ ಸೋಮವಾರ ಪಟ್ಟಣದ ತಾ.ಪಂ. ಕಾರ್ಯಾಲಯದ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬೆಳ್ಳುಕುರ್ವಾ ಹಿರಿಯ ಪ್ರಾಥಮಿಕ ಶಾಲೆ ದುರಸ್ತಿಗೆ 1 ಲಕ್ಷ ರೂ. ಗಳ ಅನುದಾನದಲಿ ಕಾಮಗಾರಿ ಆರಂಭಿಸುವಂತೆ ಬಿಇಓ ಅವರಿಗೆ ಸೂಚಿಸಿದರು. ಹಡಿನಬಾಳ ಶಾಲೆಗೆ ಟೈಲ್ ಅಳವಡಿಸಲು 50 ಸಾವಿರ ರೂ. ಅನುದಾನ ಮಂಜೂರಾತಿ ನೀಡಿದರು. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮನವಿಗಳನ್ನು ಸ್ವೀಕರಿಸಿದರು. ಕುಳಕೋಡ ರಸ್ತೆಯ ಪಿಎಂಜಿಎಸ್ವಾಯ್ ಕಾಮಗಾರಿಯ … [Read more...] about ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಸುನೀಲ ನಾಯ್ಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 8-6-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 810 Quintal 1600 1850 1700 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 8-6-2018
ಉಚಿತ ನೋಟ್ ಬುಕ್ ವಿತರಣೆ
ಹೊನ್ನಾವರ: ಕೇವಲ ಸರ್ಕಾರದ ಅನುದಾನವನ್ನು ಬಳಸಿಕೊಂಡು ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣವಾಗಿ ಅಭಿವೃದ್ದಿ ಪಡಿಸಲು ಸಾಧ್ಯವಿಲ್ಲ. ಜನಪ್ರತಿನಿಧಿಗಳ, ದಾನಿಗಳ, ಊರಿನವರ ಸಹಕಾರ ಪಡೆದುಕೊಂಡು ಅಭಿವೃದ್ದಿ ಪಡಿಸಬೇಕು ಎಂದು ಶಾಸಕ ಸುನೀಲ್ ನಾಯ್ಕ ಅಭಿಪ್ರಾಯಿಸಿದರು. ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡಕಾರದಲ್ಲಿ ಗುರುವಾರÀ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ ಮೂಡ್ಕಣಿ ಇವರ ಸಹಭಾಗಿತ್ವದಲ್ಲಿ 6 ನೇ ವರ್ಷದ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ … [Read more...] about ಉಚಿತ ನೋಟ್ ಬುಕ್ ವಿತರಣೆ
ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದವರನ್ನು ಪಶುಗಳಂತೆ, ವಸ್ತುಗಳಂತೆ ಕಾಣದೇ ಮಾನವೀಯ ಅಂತಕರಣದಿಂದ ಕಾಣಬೇಕು; ಹಿರಿಯ ಸಿವಿಲ್ ನ್ಯಾಯಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ
ಹೊನ್ನಾವರ: ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದವರನ್ನು ಪಶುಗಳಂತೆ, ವಸ್ತುಗಳಂತೆ ಕಾಣದೇ ಮಾನವೀಯ ಅಂತಕರಣದಿಂದ ಕಾಣಬೇಕು ಎಂದು ಹಿರಿಯ ಸಿವಿಲ್ ನ್ಯಾಯಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಮಾನಸಿಕ ಆರೋಗ್ಯ ಕಾಯ್ದೆ ಅನುಷ್ಠಾನದ ಬಗ್ಗೆ ತಾಲೂಕಾ ಕಾನೂನು ನೆರವು ಸಮಿತಿ ಆಯೋಜಿಸಿದ ಸಭೆಯಲ್ಲಿ ಮಾತನಾಡುತ್ತಿದ್ದರು. ಮಾನಸಿಕ ಆರೋಗ್ಯ ಕಾಯಿದೆ ಅನುಷ್ಠಾನ ಜಾರಿಗೆ ಬಗ್ಗೆ ವಿವಧ ಇಲಾಖೆ, ಸಂಘ-ಸಂಸ್ಥೆ ಹಾಗೂ ಸಾರ್ವಜನಿಕರ ಮತ್ತು ಅಧಿಕಾರಿಗಳ ಜವಾಬ್ದಾರಿಯ … [Read more...] about ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದವರನ್ನು ಪಶುಗಳಂತೆ, ವಸ್ತುಗಳಂತೆ ಕಾಣದೇ ಮಾನವೀಯ ಅಂತಕರಣದಿಂದ ಕಾಣಬೇಕು; ಹಿರಿಯ ಸಿವಿಲ್ ನ್ಯಾಯಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ
ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 8-6-2018
TSS ಕೃಷಿ ಸೂಪರ್ ಮಾರ್ಕೇಟ್ ಶಿರಸಿ ₹ , ಪ್ರತಿ 50 KG ಚೀಲಕ್ಕೆ ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....700* *Mangala 14:6:21....660* *ಇಫ್ಕೊ 10:26:26....1160* *ಸುಫಲಾ15:15:15......971* ಸಾವಯವ ಗೊಬ್ಬರಗಳ ದರ*ಜಿಯೋಗ್ರೀನ್...............505* *ಅನ್ನಪೂರ್ಣ....30 kg....395* *ಗ್ರೀನ್ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 8-6-2018




