• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

TSS Market Report 6-8-2018

August 6, 2018 by Sachin Hegde Leave a Comment

Rate  in rs / per QuintalTSS Sirsi                   min        max        avg *Rashi      30099    30699      30396*⬇ *Bette      22619    23069      22844* *KG          16619   20399      18346* *Chali     21619     23358      22632* ↔ *Ch kem  15179    19899      18762* *Pepper  31529    31529       31529*  ↔➖➖➖➖➖➖➖➖➖➖➖➖  *TSS YALLAPUR**Rashi  … [Read more...] about TSS Market Report 6-8-2018

ಗರ್ಭೀಣಿ ಮಹಿಳೆ ಹಾಗೂ ಪುರುಷ ಕಾಣೆ ಪ್ರತ್ಯೇಕ 2 ಪ್ರಕರಣಗಳು ಹಳಿಯಾಳ ಠಾಣೆಯಲ್ಲಿ ದಾಖಲು

August 5, 2018 by Yogaraj SK Leave a Comment

Sangeeta torvat

ಹಳಿಯಾಳ:- ಓರ್ವ ಪುರುಷ ಹಾಗೂ ವಿವಾಹಿತ ಗರ್ಭೀಣಿ ಮಹಿಳೆಯೊರ್ವಳು ಕಾಣೆಯಾದ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ 2 ಪ್ರತ್ಯೇಕ ದೂರುಗಳು ದಾಖಲಾಗಿವೆ ಎಂದು ಪಿಎಸ್‍ಐ ಆನಂದಮೂರ್ತಿ ತಿಳಿಸಿದ್ದಾರೆ.  ಗರ್ಭೀಣಿ ನಾಪತ್ತೆ :- ಖಾನಾಪೂರ ತಾಲೂಕಿನ ಬಾಳಗುಂದ ಗ್ರಾಮದ 22 ವರ್ಷ ವಯಸ್ಸಿನ ಗೃಹಿಣಿ ಸಂಗೀತಾ ಭೈರು ತೊರವತ ಹಳಿಯಾಳದ ಖಾಸಗಿ ಆಸ್ಪತ್ರೆಯಿಂದ ಕಾಣೆಯಾಗಿರುವ ತುಂಬು ಗರ್ಭೀಣಿಯಾಗಿದ್ದಾಳೆ.  ಖಾನಾಪೂರದವರಾದ ಇವರು ಪಟ್ಟಣದ “ಡಾ.ಆಶಾ ಕ್ಲಿನಿಕ್” ಆಸ್ಪತ್ರೆಗೆ … [Read more...] about ಗರ್ಭೀಣಿ ಮಹಿಳೆ ಹಾಗೂ ಪುರುಷ ಕಾಣೆ ಪ್ರತ್ಯೇಕ 2 ಪ್ರಕರಣಗಳು ಹಳಿಯಾಳ ಠಾಣೆಯಲ್ಲಿ ದಾಖಲು

ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ

August 5, 2018 by Yogaraj SK Leave a Comment

 * ಮೊದಲ ಹಂತದಲ್ಲಿ ಶಿವಮೊಗ್ಗ, ಮಂಗಳೂರು, ಮೈಸೂರಿನಲ್ಲಿ ಜಾರಿ* ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಣೆ* ಬೆಂಗಳೂರಿನ 50 ವಾರ್ಡುಗಳಲ್ಲೂ ಅನುಷ್ಠಾನಕ್ಕೆ ತರಲು ಅಸ್ತು* ನಗರ ಪ್ರದೇಶಗಳಲ್ಲಿ ಆಸ್ತಿ ನೋಂದಣಿಗೆ ಪಿಆರ್ ಕಾರ್ಡ್ ಕಡ್ಡಾಯಹಳಿಯಾಳ: -ನಗರ ಪ್ರದೇಶಗಳಲ್ಲಿರುವ ಆಸ್ತಿಗಳ ಮಾಲೀಕತ್ವದ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವಂತಹ ಮಹತ್ವದ ಯೋಜನೆ(ಯುಪಿಓಆರ್- ಅರ್ಬನ್ ಪ್ರಾಪರ್ಟಿ ಓನರ್‍ಶಿಪ್ ರೆಕಾರ್ಡ್ಸ್ ಪ್ರಾಜೆಕ್ಟ್ / … [Read more...] about ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ

ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ;ಬಸಲಿಂಗಯ್ಯ ಹಿರೇಮಠ

August 5, 2018 by Yogaraj SK Leave a Comment

Kala yatre - school prog

ಹಳಿಯಾಳ: ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ. ಕಲೆಗಳಲ್ಲಿ ಎಲ್ಲ ವಿಷಯಗಳು ಅಡಗಿದ್ದು ಇವುಗಳನ್ನು ಕಲಿಸುವುದರಿಂದ ಗುಣಾತ್ಮಕ ಶಿಕ್ಷಣ ನಿಡಲು ಸಾಧ್ಯ ಎಂದು ಅಂತರಾಷ್ಟ್ರೀಯ ಕಲಾವಿದ ಬಸಲಿಂಗಯ್ಯ ಹಿರೇಮಠ ಅಭಿಪ್ರಾಯಪಟ್ಟರು.  ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಳಿಯಾಳ ಶಿರಸಿ ಶೈ.ಜಿಲ್ಲೆ ಉ.ಕ ಮತ್ತು  ಇಂಡಿಯಾ ಫೌಂಡೇಶನ್ ಫಾರ್ ದಿ ಆಟ್ರ್ಸ್ ಬೆಂಗಳೂರು … [Read more...] about ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ;ಬಸಲಿಂಗಯ್ಯ ಹಿರೇಮಠ

ಹಳ್ಳಿಗಳ ನೈಜ ಚಿತ್ರಣವನ್ನು ಭಟ್ಕಳ ಹೊನ್ನಾವರ ಶಾಸಕರಿಂದ ಗ್ರಾಮ ವಾಸ್ತವ್ಯ. ಅಧಿಕಾರಿಗಳೊಂದಿಗೆ ತೆರಳಿ ಸ್ಧಳದಲ್ಲಿಯೇ ಕೆಲವು ಸಮಸ್ಯೆಗಳ ಪರಿಹಾರ . ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ

August 5, 2018 by Gaju Gokarna Leave a Comment

ಹೊನ್ನಾವರ ;ಭಟ್ಟಳ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ " ಹಳ್ಳಿ ವಾಸ್ತವ್ಯ " ಎಂಬ ವಿನೂತನ ಕಾರ್ಯಕ್ರಮದ ಮೂಲಕ ಹೊನ್ನಾವರ ತಾಲೂಕಿನ ಅತ್ಯಂತ ಕುಗ್ರಾಮವಾದ ನಗರ ಬಸ್ತಿಕೇರಿ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಾಡಗೇರಿ ಗ್ರಾಮಕ್ಕೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದಾರೆ. ಅಲ್ಲಿಯ ಮೂಲಭೂತ ಸೌಲಭ್ಯಗಳ,ಕುಂದು ಕೊರತೆಗಳ ಜ್ವಲಂತ ಸಮಸ್ಯೆಗಳ ನೈಜ ಚಿತ್ರಣ ಅರಿಯುವ ಸಲುವಾಗಿ ಅಲ್ಲಿನ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಅಲ್ಲೇ ಪರಿಹಾರ … [Read more...] about ಹಳ್ಳಿಗಳ ನೈಜ ಚಿತ್ರಣವನ್ನು ಭಟ್ಕಳ ಹೊನ್ನಾವರ ಶಾಸಕರಿಂದ ಗ್ರಾಮ ವಾಸ್ತವ್ಯ. ಅಧಿಕಾರಿಗಳೊಂದಿಗೆ ತೆರಳಿ ಸ್ಧಳದಲ್ಲಿಯೇ ಕೆಲವು ಸಮಸ್ಯೆಗಳ ಪರಿಹಾರ . ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,822 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar