Rate in rs / per QuintalTSS Sirsi min max avg *Rashi 30099 30699 30396*⬇ *Bette 22619 23069 22844* *KG 16619 20399 18346* *Chali 21619 23358 22632* ↔ *Ch kem 15179 19899 18762* *Pepper 31529 31529 31529* ↔➖➖➖➖➖➖➖➖➖➖➖➖ *TSS YALLAPUR**Rashi … [Read more...] about TSS Market Report 6-8-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗರ್ಭೀಣಿ ಮಹಿಳೆ ಹಾಗೂ ಪುರುಷ ಕಾಣೆ ಪ್ರತ್ಯೇಕ 2 ಪ್ರಕರಣಗಳು ಹಳಿಯಾಳ ಠಾಣೆಯಲ್ಲಿ ದಾಖಲು
ಹಳಿಯಾಳ:- ಓರ್ವ ಪುರುಷ ಹಾಗೂ ವಿವಾಹಿತ ಗರ್ಭೀಣಿ ಮಹಿಳೆಯೊರ್ವಳು ಕಾಣೆಯಾದ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ 2 ಪ್ರತ್ಯೇಕ ದೂರುಗಳು ದಾಖಲಾಗಿವೆ ಎಂದು ಪಿಎಸ್ಐ ಆನಂದಮೂರ್ತಿ ತಿಳಿಸಿದ್ದಾರೆ. ಗರ್ಭೀಣಿ ನಾಪತ್ತೆ :- ಖಾನಾಪೂರ ತಾಲೂಕಿನ ಬಾಳಗುಂದ ಗ್ರಾಮದ 22 ವರ್ಷ ವಯಸ್ಸಿನ ಗೃಹಿಣಿ ಸಂಗೀತಾ ಭೈರು ತೊರವತ ಹಳಿಯಾಳದ ಖಾಸಗಿ ಆಸ್ಪತ್ರೆಯಿಂದ ಕಾಣೆಯಾಗಿರುವ ತುಂಬು ಗರ್ಭೀಣಿಯಾಗಿದ್ದಾಳೆ. ಖಾನಾಪೂರದವರಾದ ಇವರು ಪಟ್ಟಣದ “ಡಾ.ಆಶಾ ಕ್ಲಿನಿಕ್” ಆಸ್ಪತ್ರೆಗೆ … [Read more...] about ಗರ್ಭೀಣಿ ಮಹಿಳೆ ಹಾಗೂ ಪುರುಷ ಕಾಣೆ ಪ್ರತ್ಯೇಕ 2 ಪ್ರಕರಣಗಳು ಹಳಿಯಾಳ ಠಾಣೆಯಲ್ಲಿ ದಾಖಲು
ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ
* ಮೊದಲ ಹಂತದಲ್ಲಿ ಶಿವಮೊಗ್ಗ, ಮಂಗಳೂರು, ಮೈಸೂರಿನಲ್ಲಿ ಜಾರಿ* ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಣೆ* ಬೆಂಗಳೂರಿನ 50 ವಾರ್ಡುಗಳಲ್ಲೂ ಅನುಷ್ಠಾನಕ್ಕೆ ತರಲು ಅಸ್ತು* ನಗರ ಪ್ರದೇಶಗಳಲ್ಲಿ ಆಸ್ತಿ ನೋಂದಣಿಗೆ ಪಿಆರ್ ಕಾರ್ಡ್ ಕಡ್ಡಾಯಹಳಿಯಾಳ: -ನಗರ ಪ್ರದೇಶಗಳಲ್ಲಿರುವ ಆಸ್ತಿಗಳ ಮಾಲೀಕತ್ವದ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವಂತಹ ಮಹತ್ವದ ಯೋಜನೆ(ಯುಪಿಓಆರ್- ಅರ್ಬನ್ ಪ್ರಾಪರ್ಟಿ ಓನರ್ಶಿಪ್ ರೆಕಾರ್ಡ್ಸ್ ಪ್ರಾಜೆಕ್ಟ್ / … [Read more...] about ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ
ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ;ಬಸಲಿಂಗಯ್ಯ ಹಿರೇಮಠ
ಹಳಿಯಾಳ: ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ. ಕಲೆಗಳಲ್ಲಿ ಎಲ್ಲ ವಿಷಯಗಳು ಅಡಗಿದ್ದು ಇವುಗಳನ್ನು ಕಲಿಸುವುದರಿಂದ ಗುಣಾತ್ಮಕ ಶಿಕ್ಷಣ ನಿಡಲು ಸಾಧ್ಯ ಎಂದು ಅಂತರಾಷ್ಟ್ರೀಯ ಕಲಾವಿದ ಬಸಲಿಂಗಯ್ಯ ಹಿರೇಮಠ ಅಭಿಪ್ರಾಯಪಟ್ಟರು. ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಳಿಯಾಳ ಶಿರಸಿ ಶೈ.ಜಿಲ್ಲೆ ಉ.ಕ ಮತ್ತು ಇಂಡಿಯಾ ಫೌಂಡೇಶನ್ ಫಾರ್ ದಿ ಆಟ್ರ್ಸ್ ಬೆಂಗಳೂರು … [Read more...] about ಪರಿಣಾಮಕಾರಿಯಾದ ಪಾಠಬೋಧನೆಗೆ ಕಲೆಗಳು ಪೂರಕ ವಾಗುತ್ತವೆ;ಬಸಲಿಂಗಯ್ಯ ಹಿರೇಮಠ
ಹಳ್ಳಿಗಳ ನೈಜ ಚಿತ್ರಣವನ್ನು ಭಟ್ಕಳ ಹೊನ್ನಾವರ ಶಾಸಕರಿಂದ ಗ್ರಾಮ ವಾಸ್ತವ್ಯ. ಅಧಿಕಾರಿಗಳೊಂದಿಗೆ ತೆರಳಿ ಸ್ಧಳದಲ್ಲಿಯೇ ಕೆಲವು ಸಮಸ್ಯೆಗಳ ಪರಿಹಾರ . ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ
ಹೊನ್ನಾವರ ;ಭಟ್ಟಳ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ " ಹಳ್ಳಿ ವಾಸ್ತವ್ಯ " ಎಂಬ ವಿನೂತನ ಕಾರ್ಯಕ್ರಮದ ಮೂಲಕ ಹೊನ್ನಾವರ ತಾಲೂಕಿನ ಅತ್ಯಂತ ಕುಗ್ರಾಮವಾದ ನಗರ ಬಸ್ತಿಕೇರಿ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹಾಡಗೇರಿ ಗ್ರಾಮಕ್ಕೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದಾರೆ. ಅಲ್ಲಿಯ ಮೂಲಭೂತ ಸೌಲಭ್ಯಗಳ,ಕುಂದು ಕೊರತೆಗಳ ಜ್ವಲಂತ ಸಮಸ್ಯೆಗಳ ನೈಜ ಚಿತ್ರಣ ಅರಿಯುವ ಸಲುವಾಗಿ ಅಲ್ಲಿನ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಅಲ್ಲೇ ಪರಿಹಾರ … [Read more...] about ಹಳ್ಳಿಗಳ ನೈಜ ಚಿತ್ರಣವನ್ನು ಭಟ್ಕಳ ಹೊನ್ನಾವರ ಶಾಸಕರಿಂದ ಗ್ರಾಮ ವಾಸ್ತವ್ಯ. ಅಧಿಕಾರಿಗಳೊಂದಿಗೆ ತೆರಳಿ ಸ್ಧಳದಲ್ಲಿಯೇ ಕೆಲವು ಸಮಸ್ಯೆಗಳ ಪರಿಹಾರ . ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ



