• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಅಮಾಯಕ ಪ್ಯಾಟ್ಸನ್ ಹತ್ಯೆ ಹೇಡಿ ಕೃತ್ಯ, ಮನುಕುಲಕ್ಕೆ ಕಳಂಕ ತರುವಂತಹ ಘಟನೆ ತೀವೃ ಖಂಡನೆ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ.

August 4, 2018 by Yogaraj SK Leave a Comment

ಹಳಿಯಾಳ: ಅಪಘಾನಿಸ್ತಾನದಲ್ಲಿ ಅಪರಿಚಿತ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಉತ್ತರ ಕನ್ನಡ ಜಿಲ್ಲೆ ಕಾಗವಾಡದ ಪ್ಯಾಟ್ಸನ್ ರೋಡ್ರಿಗ್ಸ್ ಅವರನ್ನು ಹತ್ಯೆ ಮಾಡಿರುವ ಘಟನೆಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತೀವೃ ಆಘಾತ ವ್ಯಕ್ತಪಡಿಸಿದ್ದಾರೆ.  ಘಟನೆಯ ಬಗ್ಗೆ ಸಂತಾಪ ಸೂಚಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಉದ್ಯೋಗವನ್ನು ಅರಸಿಕೊಂಡು ಹೋಗಿದ್ದ ಅಮಾಯಕ ವ್ಯಕ್ತಿಗಳನ್ನು ಬರ್ಬರವಾಗಿ ಕಗ್ಗೊಲೆಗೈದಿರುವ ಘಟನೆಯು ಹೇಡಿಗಳ ಕೃತ್ಯವಾಗಿದೆ. … [Read more...] about ಅಮಾಯಕ ಪ್ಯಾಟ್ಸನ್ ಹತ್ಯೆ ಹೇಡಿ ಕೃತ್ಯ, ಮನುಕುಲಕ್ಕೆ ಕಳಂಕ ತರುವಂತಹ ಘಟನೆ ತೀವೃ ಖಂಡನೆ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ.

‘ಸುಧನ್ವ ಮೋಕ್ಷ’ ತಾಳಮದ್ದಳೆ ಕಾರ್ಯಕ್ರಮ

August 4, 2018 by Gaju Gokarna Leave a Comment

Talamaddale,Sudhanva, Pro

ಹೊನ್ನಾವರ ,ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ‘ಸುಧನ್ವ ಮೋಕ್ಷ’ ತಾಳಮದ್ದಳೆ ಕಾರ್ಯಕ್ರಮವು ಪ್ರೇಕ್ಷಕರ ಮನ ಗೆದ್ದಿತು. ಮಹಾವಿದ್ಯಾಲಯದ ಉಪನ್ಯಾಸಕರೇ ಈ ಪ್ರಸಂಗದ ಅರ್ಥದಾರಿಗಳಾದದ್ದು ವಿಶೇಷವಾಗಿತ್ತು. ಡಾ. ಎಂ. ಆರ್. ನಾಯಕ-ಸುಧನ್ವ, ಪ್ರೊ. ಜಿ.ಎಸ್. ಹೆಗಡೆ-ಅರ್ಜುನ, ಪ್ರೊ. ಎಂ. ಜಿ. ಹೆಗಡೆ-ಕೃಷ್ಣ, ಪ್ರೊ. ನಾಗರಾಜ ಹೆಗಡೆ ಅಪಗಾಲ್-ಹಂಸಧ್ವಜ, ಉಪನ್ಯಾಸಕರಾದ ವಿನಾಯಕ ಭಟ್ಟ-ಪ್ರಭಾವತಿಯಾಗಿ ಕೇಳುಗರ ಮನಸೂರೆಗೊಂಡರು. ಹಿಮ್ಮೇಳದಲ್ಲಿ . ಕೃಷ್ಣ … [Read more...] about ‘ಸುಧನ್ವ ಮೋಕ್ಷ’ ತಾಳಮದ್ದಳೆ ಕಾರ್ಯಕ್ರಮ

ಮೆಡಿಕಲ್ ಇಲೆಕ್ಡ್ರಾನಿಕ್ ಬ್ರಾಂಚ್ ವಿಭಾಗದಲ್ಲಿ ಪ್ರಥಮ;ಬಂಗಾರದ ಪದಕ ನೀಡಿ ಗೌರವಿಸಿ ಸನ್ಮಾನ

August 4, 2018 by Gaju Gokarna Leave a Comment

Krishnankantha Kamat, Electrodronic Branch, Division, First, Gold Medal, Honorary Honor,

ಹೊನ್ನಾವರ : ಬೆಂಗಳೂರಿನ ಡಾ. ಅಂಬೇಡ್ಕರ್ ಇನ್ಸಿಟ್ಯೂಟ್ ಆಫ್ ಟೆಕ್ನೋಲೋಜಿಯಲ್ಲ್ಲಿ ವ್ಯಾಸಂಗ ನಡೆಸುತ್ತಿರುವ ಕಾರ್ತಿಕ ಕೃಷ್ಣಕಾಂತ ಕಾಮತ ಇತನು ಮೆಡಿಕಲ್ ಇಲೆಕ್ಡ್ರಾನಿಕ್ ಬ್ರಾಂಚ್ ವಿಭಾಗದಲ್ಲಿ ಪ್ರಥÀಮ ಸ್ಥಾನಗಳಿಸಿದ್ದು ಇತನಿಗೆ ಪದವಿ ಪ್ರದಾನ ಸಮಾರಂಭದಲ್ಲಿ ಬಂಗಾರದ ಪದಕ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಇತನು ತಾಲೂಕಿನ ಕವಲಕ್ಕಿಯ ಉದ್ಯಮಿ ಕೃಷ್ಣಕಾಂತ ಕಾಮತ ಹಾಗೂ ಕಾವ್ಯ ಕಾಮತ ಇವರ ಸುಪುತ್ರ.. … [Read more...] about ಮೆಡಿಕಲ್ ಇಲೆಕ್ಡ್ರಾನಿಕ್ ಬ್ರಾಂಚ್ ವಿಭಾಗದಲ್ಲಿ ಪ್ರಥಮ;ಬಂಗಾರದ ಪದಕ ನೀಡಿ ಗೌರವಿಸಿ ಸನ್ಮಾನ

ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ದಿನಕರ ಶೆಟ್ಟಿ,ಕೆಡಿಟಿ, ನಕಾಶೆ, ಪೋಡಿ ಮುಂತಾದ ಪ್ರಕರಣಗಳನ್ನು ತಕ್ಷಣ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು

August 4, 2018 by Gaju Gokarna Leave a Comment

ಹೊನ್ನಾವರ : ತಹಸೀಲ್ದಾರರ ಕಾರ್ಯಾಲಯದಲ್ಲಿ ಶನಿವಾರ ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ದಿನಕರ ಶೆಟ್ಟಿ ನಿಗದಿತ ಸಮಯದಲ್ಲಿ ಕೆಡಿಟಿ, ನಕಾಶೆ, ಪೋಡಿ ಮುಂತಾದ ಪ್ರಕರಣಗಳನ್ನು ತಕ್ಷಣ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.ಹೊನ್ನಾವರ : ತಹಸೀಲ್ದಾರರ ಕಾರ್ಯಾಲಯದಲ್ಲಿ ಶನಿವಾರ ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ದಿನಕರ ಶೆಟ್ಟಿ ನಿಗದಿತ ಸಮಯದಲ್ಲಿ ಕೆಡಿಟಿ, ನಕಾಶೆ, ಪೋಡಿ … [Read more...] about ಸರ್ವೆ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ದಿನಕರ ಶೆಟ್ಟಿ,ಕೆಡಿಟಿ, ನಕಾಶೆ, ಪೋಡಿ ಮುಂತಾದ ಪ್ರಕರಣಗಳನ್ನು ತಕ್ಷಣ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು

ಹಳಿಯಾಳದಲ್ಲಿ ದರೊಡೆಕೊರರನ್ನು ಬಂಧಿಸುವಲ್ಲಿ ಸಾಹಸ ತೊರಿದವರಿಗೆ ಸನ್ಮಾನ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ –ತಹಶೀಲ್ದಾರ್ ವಿದ್ಯಾಧರ

August 4, 2018 by Yogaraj SK Leave a Comment

sadhakarige sanmana - special prog

ಹಳಿಯಾಳ: ಯಾವುದೇ ಕ್ಷೇತ್ರದಲ್ಲಾಗಲಿ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ. ಆ ನಿಟ್ಟಿನಲ್ಲಿ ಹಳಿಯಾಳದಲ್ಲಿ ಅಂತರರಾಜ್ಯ ಕಳ್ಳರನ್ನು ಹಿಡಿದ ಪೋಲಿಸ್ ಸಿಬ್ಬಂದಿ ಹಾಗೂ ಸಾರ್ವಜನೀಕರನ್ನು ಗುರುತಿಸಿ ಸನ್ಮಾನಿಸುವ ಉತ್ತಮ ಕಾರ್ಯದ ಮೂಲಕ ಇತರರಿಗೂ ಪ್ರೇರಣೆ ನೀಡುವ ಮಹತ್ವದ ಕೆಲಸ ಸ್ಥಳೀಯ ಸಂಘ-ಸಂಸ್ಥೆಗಳು ಮಾಡಿದ್ದು ಶ್ಲಾಘನೀಯ ಕಾರ್ಯವಾಗಿದೆ ಎಂದು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಹೇಳಿದರು.  ಪಟ್ಟಣದ ಮಿನಿ ವಿಧಾನಸೌಧದಲ್ಲಿನ ತಹಶೀಲ್ದಾರ ಕಛೇರಿಯ … [Read more...] about ಹಳಿಯಾಳದಲ್ಲಿ ದರೊಡೆಕೊರರನ್ನು ಬಂಧಿಸುವಲ್ಲಿ ಸಾಹಸ ತೊರಿದವರಿಗೆ ಸನ್ಮಾನ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಆಗಬೇಕಿದೆ –ತಹಶೀಲ್ದಾರ್ ವಿದ್ಯಾಧರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,822 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar