Padmanjali Theatre saakshyam (UA) telugu 2.30PM 5.30 pm 8.30PM *******************************kanurayana (UA) kannada11;30https://www.youtube.com/watch?v=8cDNy_ATxOA … [Read more...] about Honavar Movies as on 3-8-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದ ಸಿಬಿಡಿ ಆರ್ಸೆಟ್ ಸಂಸ್ಥೆಯ 14ನೇ ವಾರ್ಷಿಕ ವರದಿ ಬಿಡುಗಡೆ ಸಂಸ್ಥೆಯ ಸಾಧನೆಗಳ ಬಗ್ಗೆ ಶ್ಲಾಘಣೆ –ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಲು ಸಲಹೆ
ಹಳಿಯಾಳ: ದೇಶಕ್ಕೆ ಐಐಎಮ್ ನ ಕೊಡುಗೆ ಅಂತಹ ಮಟ್ಟದಲ್ಲಿ ಇಲ್ಲ ಬದಲಾಗಿ ಎನ್.ಜಿ.ಓ, ಓದ್ಯೋಗಿಕ ತರಬೇತಿ ಕೇಂದ್ರಗಳು, ಆವಿಷ್ಕಾರ, ಸಂಶೋಧನೆ ಕೇಂದ್ರಗಳು ಹಾಗೂ ರುಡಸೆಟ್ನಂತಹ ಸಂಸ್ಥೆಗಳಿಂದ ಗ್ರಾಮೀಣ ಮಟ್ಟದಿಂದ ದೇಶ ಅಭಿವೃದ್ದಿ ಸಾಧಿಸುತ್ತಿದ್ದು, ಕೌಶಲ್ಯ ಆಧಾರಿತ ಶಿಕ್ಷಣವನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡುವ ಅವಶ್ಯಕತೆ ಇದೆ ಎಂದು ಬೆಂಗಳೂರಿನ ಖ್ಯಾತ ಸೆಲ್ಕೊ ಇಂಡಿಯಾ ಸಿಇಓ ಡಾ.ಹರೀಶ ಹಂದೆ ಅಭಿಪ್ರಾಯಪಟ್ಟರು. ಪಟ್ಟಣದ ಕೆಎಲ್ಎಸ್ ಮಹಾವಿದ್ಯಾಲಯದಲ್ಲಿ ನಡೆದ ಕೆನರಾ … [Read more...] about ಹಳಿಯಾಳದ ಸಿಬಿಡಿ ಆರ್ಸೆಟ್ ಸಂಸ್ಥೆಯ 14ನೇ ವಾರ್ಷಿಕ ವರದಿ ಬಿಡುಗಡೆ ಸಂಸ್ಥೆಯ ಸಾಧನೆಗಳ ಬಗ್ಗೆ ಶ್ಲಾಘಣೆ –ಕೌಶಲ್ಯ ಆಧಾರಿತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಲು ಸಲಹೆ
Shirali Movies as on 3-8-2018
venkateshwara theater Aa Karaala Ratri (UA) kannada 2.30pm6pm9pm https://www.youtube.com/watch?v=cWGtojPDvjE … [Read more...] about Shirali Movies as on 3-8-2018
Bhatkal Movies as on 3-8-2018
Pushpaanjali Theatre Fanney Khan (UA) hindi 2.455.458.45https://www.youtube.com/watch?v=uxLR6529mdw … [Read more...] about Bhatkal Movies as on 3-8-2018
ಹಳಿಯಾಳದ ಮೂವರು ಉದಯೋನ್ಮುಖ ಕುಸ್ತಿಪಟುಗಳು ಖೇಲೋ ಇಂಡಿಯಾ ಶಿಷ್ಯವೇತನಕ್ಕೆ ಆಯ್ಕೆ ,ಅಭಿನಂದನೆ ಸಲ್ಲಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗ್ರಾಮೀಣ ಪ್ರದೇಶದ ಉದಯೋನ್ಮುಖ ಮೂವರು ಕುಸ್ತಿಪಟುಗಳು ಭಾರತ ಸರ್ಕಾರದ ಯೋಜನೆಯಾದ ಖೇಲೋ ಇಂಡಿಯಾ ಯೋಜನೆಯ ಶಿಷ್ಯವೇತನಕ್ಕೆ ಆಯ್ಕೆಯಾಗಿದ್ದು ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು ತಾಲೂಕಿನ ಗ್ರಾಮೀಣ ಪ್ರದೇಶದ ಕುಸ್ತಿಪಟುಗಳಾದ ಲೀನಾ ಅಂತೋನ ಸಿದ್ಧಿ, ಸೂರಜ್ ಸಂಜು ಅಂಕೇರಿ ಮತ್ತು … [Read more...] about ಹಳಿಯಾಳದ ಮೂವರು ಉದಯೋನ್ಮುಖ ಕುಸ್ತಿಪಟುಗಳು ಖೇಲೋ ಇಂಡಿಯಾ ಶಿಷ್ಯವೇತನಕ್ಕೆ ಆಯ್ಕೆ ,ಅಭಿನಂದನೆ ಸಲ್ಲಿಸಿದ ಸಚಿವ ಆರ್.ವಿ.ದೇಶಪಾಂಡೆ




