ಹೊನ್ನಾವರ .ನಾನು ನನ್ನ ವೃತ್ತಿ ಜೀವನವನ್ನು ತುಂಬಾ ಗೌರವಿಸಿದ್ದೇನೆ. ನನ್ನ ವೃತ್ತಿಗೆ ನಾನೆಂದು ನಿಷ್ಕಾಳಜಿ ಮಾಡಿಲ್ಲ. ಎಲ್ಲರೊಡನೆ ಬೆರೆತು, ಎಲ್ಲರೊಡನೆ ಸೇರಿ ನಾನು ಒಬ್ಬ ಸಣ್ಣ ವ್ಯಕ್ತಿಯೆಂದು ತಿಳಿದು ಕರ್ತವ್ಯ ಮಾಡಿದ್ದೇನೆ. ಇದೆ ನನ್ನ ಯಶಸ್ಸಿನ ಗುಟ್ಟು ಎಂದು ವಯೋನಿವೃತ್ತಿ ಹೊಂದಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸುಬ್ರಾಯ ಎನ್. ಗೌಡ ರವರು ನುಡಿದರು. ಪಟ್ಟಣದ ಮಾರ್ಥೋಮಾ ಆಂಗ್ಲ ಮಾಧ್ಯಮ ಪ್ರೌಢಶಾಲಾ ಸಭಾ ಭವನದಲ್ಲಿ … [Read more...] about ವೃತ್ತಿಯನ್ನು ಗೌರವಿಸಿ ಕೆಲಸ ಮಾಡಿದರೆ ಯಶಸ್ಸು ಸಿಗುತ್ತದೆ. :- ದೈಹಿಕ ಶಿಕ್ಷಣ ಪರಿವೀಕ್ಷಕ ಸುಬ್ರಾಯ ಎನ್. ಗೌಡ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಣ್ಣು ಮತ್ತು ತರಕಾರಿ ದರಗಳು 2-08-2018
TSS ಸೂಪರ್ ಮಾರ್ಕೇಟ್ ಶಿರಸಿ *₹ , ಪ್ರತಿ ಕೇ.ಜಿ ಗೆ *ಗಜರಿ .............. ..70* *ಹಸಿ ಮೆಣಸು...........60* *ಬಜೆ ಮೆಣಸು...........60* *ಬೀನ್ಸ.....................45* *ಬೆಂಡೆಕಾಯಿ............35* *ಹಾಗಲಕಾಯಿ..........60* *ಟೊಮಾಟೊ ..........20* *ಕ್ಯಾಬೀಜ................22* *ಹೂ ಕೋಸು(ಒಂದಕ್ಕೆ).30* *ಮುಳ್ಳ ಸವತೆ..............25* *ನವಿಲಕೋಲು............45* *ಲಿಂಬು..(1)............. … [Read more...] about ಹಣ್ಣು ಮತ್ತು ತರಕಾರಿ ದರಗಳು 2-08-2018
TSS Market Report 2-8-2018
Rate in rs / per QuintalTSS Sirsi … [Read more...] about TSS Market Report 2-8-2018
Apmc market report 2-8-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 200 Quintal 1800 1800 1800 2] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hale … [Read more...] about Apmc market report 2-8-2018
ಪ್ರಾಮಾಣಿಕ ಸೇವೆಯಲ್ಲಿರುವ ಸಂತೃಪ್ತಿ ಬೇರೆ ಯಾವುದರಲ್ಲೂ ಸಿಗಲು ಸಾಧ್ಯವಿಲ್ಲಾ;ಉಲ್ಲಾಸ ನಾಯ್ಕ
ಹೊನ್ನಾವರ .ಪ್ರಾಮಾಣಿಕ ಸೇವೆಯಲ್ಲಿರುವ ಸಂತೃಪ್ತಿ ಬೇರೆ ಯಾವುದರಲ್ಲೂ ಸಿಗಲು ಸಾಧ್ಯವಿಲ್ಲಾ - ವಿಷ್ಣು ನಾಯ್ಕ ರವರ ಕುರಿತು ಸನ್ಮಾನ ಸಮಾರಂಭದಲ್ಲಿ : ಉಲ್ಲಾಸ ನಾಯ್ಕ, ತಾಲೂಕಾ ಪಂಚಾಯತ ಅಧ್ಯಕ್ಷರು ನುಡಿದರುಮನುಷ್ಯ ತನ್ನ ಜೀವನದ ನಿರ್ವಹಣೆಗೆ ಒಂದಲ್ಲಾ ಒಂದು ಕೆಲಸ ನಿರ್ವಹಿಸಲೇ ಬೇಕಾಗುತ್ತದೆ. ಆ ಕೆಲಸದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದರೇ ಮಾತ್ರ ಅಭಿನಂದನೆ, ಸನ್ಮಾನ ಮತ್ತು ಶ್ಲಾಘನೆ ಸಿಗುತ್ತದೆ. ಆಗ ಆ ವ್ಯಕ್ತಿಗೆ ಸಂತೃಪ್ತಿ ದೊರೆಯುತ್ತದೆ ಎಂದು ತಾಲೂಕಾ … [Read more...] about ಪ್ರಾಮಾಣಿಕ ಸೇವೆಯಲ್ಲಿರುವ ಸಂತೃಪ್ತಿ ಬೇರೆ ಯಾವುದರಲ್ಲೂ ಸಿಗಲು ಸಾಧ್ಯವಿಲ್ಲಾ;ಉಲ್ಲಾಸ ನಾಯ್ಕ



