Geethanjali Theatre naa peru surya (UA) Telugu 2.30pm5.30pm8.30pmhttps://www.youtube.com/watch?v=50AcUuJbBzc … [Read more...] about karwar Movies as on 3-8-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಕೀಲರ ಸಂಘದ ಹಿರಿಯ ಸದಸ್ಯ ಶ್ರೀಪಾದ ಎಂ. ಹೆಗಡೆ ನಿಧನ
ಹೊನ್ನಾವರ: ವಕೀಲರ ಸಂಘದ ಹಿರಿಯ ಸದಸ್ಯ ಶ್ರೀಪಾದ ಎಂ. ಹೆಗಡೆ (66) ಬುಧವಾರ ತಮ್ಮ ಸ್ವಗೃಹ ನಗರಬಸ್ತಿಕೇರಿ ಹೂಜಿಮಕ್ಕಿಯಲ್ಲಿ ಮರಣಪಟ್ಟರು. ಮೃತರು ಪತ್ನಿ ಕನ್ಯಾಕುಮಾರಿ, ಪುತ್ರರಾದ ಹರ್ಷ, ಸಂತೋಷ ಮತ್ತು ವಿನೋದ ಹಾಗೂ ಬಂಧುಗಳನ್ನು ಅಗಲಿದ್ದಾರೆ. ಬುಧವಾರ ಸಾಯಮಕಾಲ ತೋಟಕ್ಕೆ ಹೋದವರು ಮನೆ ಎದುರಿನ ಕಾಲು ಸುಂಕವನ್ನು ದಾಟುವಾಗ ಕಾಲು ಜಾರಿ ತಲೆಗೆ ಪೆಟ್ಟು ಬಿದ್ದು ಮೃತರಾದರು. ಅಸಹಜ ಸಾವು ಎಂದು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ … [Read more...] about ವಕೀಲರ ಸಂಘದ ಹಿರಿಯ ಸದಸ್ಯ ಶ್ರೀಪಾದ ಎಂ. ಹೆಗಡೆ ನಿಧನ
Sirsi Movies as on 3-8-2018
Nataraj Theatre Vaasu Naan Pakka Commercial (UA) kannada 10AM1PM4PM7PM … [Read more...] about Sirsi Movies as on 3-8-2018
Sirsi Movies as on 3-8-2018
Lakshmi Theatre RX 100 (UA) telugu 10AM1PM4PM7PMhttps://www.youtube.com/watch?v=IbPL4FUTvXY … [Read more...] about Sirsi Movies as on 3-8-2018
ಪ್ರಾಚಾರ್ಯರಾಗಿ ಡಾ.ವಿಜಯಲಕ್ಷ್ಮೀ ನಾಯ್ಕ ನೇಮಕ
ಹೊನ್ನಾವರ:ಇಲ್ಲಿಯ ಎಂಪಿಇ ಸೊಸೈಟಿಯ ಎಸ್.ಡಿ.ಎಂ. ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಡಾ.ವಿಜಯಲಕ್ಷ್ಮೀ ಎಂ. ನಾಯ್ಕ ನೇಮಕಗೊಂಡಿದ್ದು ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಿವೃತ್ತ ಪ್ರಾಚಾರ್ಯ ಡಾ.ಎಸ್.ಹೆಗಡೆ ನೂತನ ಪ್ರಾಚಾರ್ಯರಿಗೆ ಅಧಿಕಾರ ಹಸ್ತಾಂತರಿಸಿದರು.ಡಾ.ವಿಜಯಲಕ್ಷ್ಮೀ ನಾಯ್ಕ ಸಸ್ಯಶಾಸ್ತ್ರ ವಿಷಯದ ಪ್ರಾಧ್ಯಾಪಕರಾಗಿದ್ದು ಈ ಮೊದಲು ಅವರು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದರು. … [Read more...] about ಪ್ರಾಚಾರ್ಯರಾಗಿ ಡಾ.ವಿಜಯಲಕ್ಷ್ಮೀ ನಾಯ್ಕ ನೇಮಕ




