ಹಳಿಯಾಳ:- ಪಟ್ಟಣದ ಬಾಬುರಾವ ಹೋಟೆಲ್ ಮುಂದೆ ನಿಲ್ಲಿಸಿದ ಸಂದರ್ಭದಲ್ಲಿ ಕಳುವಾಗಿದ್ದ 20 ಲಕ್ಷ ರೂ. ಬೆಲೆ ಬಾಳುವ ಇನೋವಾ ಕ್ರಿಸ್ಟಾ ಕಾರು ಸಮೇತ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು ಇನ್ನಿಬ್ಬರ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಕಾರು ಕದ್ದ ಆರೋಪಿಯನ್ನು ಜಾವೇದ ರುಕಮುದ್ದಿನ್ ಶೇಖ್ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಪರಾರಿಯಾದ ಇನ್ನಿಬ್ಬರು ಆರೋಪಿಗಳಾದ ಗುಲ್ಬರ್ಗದ ಆವೇಜ್ ಹಾಗೂ ಸೈಪ್ನ ಶೋಧ ಕಾರ್ಯಕ್ಕೆ ವ್ಯಾಪಕ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಪಟ್ಟಣದಲ್ಲಿ ಕಳುವಾಗಿದ್ದ ಕಾರು ಮುಂಬಯಿಯಲ್ಲಿ ಪತ್ತೆ ಆರೋಪಿ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ
ಹಳಿಯಾಳ:- ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಈಗ ಆಡಳಿತದಲ್ಲಿರುವ ಮೈತ್ರಿ ಸರ್ಕಾರಗಳು ರೈತಪರವಾಗಿವೆ. ಸಾಲ ಮನ್ನಾ, ಕೃಷಿ ಸಾಲ ಸೌಲಭ್ಯ, ತಾಲೂಕಿನಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮುಖಾಂತರ ಸರ್ಕಾರ ರೈತರ ಬದುಕನ್ನು ಹಸನಾಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ ಅಧ್ಯಕ್ಷ ಹಾಗೂ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು. ಪಟ್ಟಣದ ಕೆ.ಡಿ.ಸಿ.ಸಿ ಬ್ಯಾಂಕ್ ಸಭಾ ಭವನದಲ್ಲಿ ನಡೆದ “ಬೆಳೆ ವಿಮಾ … [Read more...] about ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ
ಕೆಎಸ್ಆರ್ಟಿಸಿ ಸಂಸ್ಥೆಯ ನಿವೃತ್ತ ಚಾಲಕ ತಾತೋಬಾ (ತಾತ್ಯಾ) ಗಣು ಖಾಂದೋಳಕರ್ ನಿಧನ
ಹಳಿಯಾಳ: ಪಟ್ಟಣದ ಮೋತಿ ಕೆರೆ ಹತ್ತಿರದ ನಿವಾಸಿ ಕೆಎಸ್ಆರ್ಟಿಸಿ ಸಂಸ್ಥೆಯ ನಿವೃತ್ತ ಚಾಲಕ ತಾತೋಬಾ (ತಾತ್ಯಾ) ಗಣು ಖಾಂದೋಳಕರ್ (62) ಅನಾರೋಗ್ಯದ ಕಾರಣ ತಮ್ಮ ನಿವಾಸದಲ್ಲಿ ನಿಧನರಾದರು. ಹಳಿಯಾಳ ಕೆಎಸ್ಆರ್ಟಿಸಿಯಲ್ಲಿ ಸತತ 25 ವರ್ಷ ಚಾಲಕರಾಗಿ ಸಾರ್ವಜನಿಕರ ವಿಶೇಷವಾಗಿ ವಿದ್ಯಾರ್ಥಿಗಳ ಮೆಚ್ಚಿನ ತಾತ್ಯಾ ಮಾಮಾ ಎಂದು ಪ್ರಶಂಸೆಗೆ ಪಾತ್ರವಾಗಿದ್ದ ತಾತೋಬಾ ಸಂಸ್ಥೆಯಿಂದ ಒಳ್ಳೆಯ ಚಾಲಕ ಪ್ರಶಸ್ತಿಗೆ ಭಾಜನರಾಗಿದ್ದರು. ಮೃತರು ಪತ್ನಿ ಹಾಗೂ ಎರಡು ಹೆಣ್ಣು ಮತ್ತು … [Read more...] about ಕೆಎಸ್ಆರ್ಟಿಸಿ ಸಂಸ್ಥೆಯ ನಿವೃತ್ತ ಚಾಲಕ ತಾತೋಬಾ (ತಾತ್ಯಾ) ಗಣು ಖಾಂದೋಳಕರ್ ನಿಧನ
ಪುರಸಭಾ ಸ್ಥಾಯಿ ಸಮಿತಿ ಚೇರಮನ್ರಾಗಿ ಮಾದವಿ ಆಯ್ಕೆ
ಹಳಿಯಾಳ:- ಪುರಸಭೆಯ ಆಡಳಿತ ಮಂಡಳಿಯ ಕೊನೆಯ ಅವದಿಗೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ವಾರ್ಡ 7ರ ಸದಸ್ಯೆ ಮಾದವಿ ಬಸವರಾಜ ಬೆಳಗಾಂವಕರ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷೆ ಗಾಯತ್ರಿ ನಿಲಜಕರ ಅವರ ಆಡಳಿತಾವದಿಯ ಮುಗಿದ ಹಿನ್ನಲೆಯಲ್ಲಿ ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಪುರಸಭಾ ಅಧ್ಯಕ್ಷ ಶಂಕರ ಬೆಳಗಾಂವಕರ, ಉಪಾಧ್ಯಕ್ಷ ಅರುಣ ಬೊಬಾಟೆ, ಪ್ರತಿಪಕ್ಷ ನಾಯಕ ಶ್ರೀಕಾಂತ ಹೂಲಿ, ಮುಖ್ಯಾಧಿಕಾರಿ ಕೇಶವ ಚೌಗುಲೆ ಇದ್ದರು. … [Read more...] about ಪುರಸಭಾ ಸ್ಥಾಯಿ ಸಮಿತಿ ಚೇರಮನ್ರಾಗಿ ಮಾದವಿ ಆಯ್ಕೆ
ಅರ್ಹ ಫಲಾನುಭಿಗಳಿಗೆ ಗ್ಯಾಸ್ ವಿತರಣೆ
ಹೊನ್ನಾವರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತ್ರತ್ವದ ಕೆಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಿಂದ ದೇಶದ ಪ್ರತಿಯೊಂದು ಮನೆಗು ಉಚಿತ ಗ್ಯಾಸ್ ಸಂಪರ್ಕ ಸಿಗುವಂತಾಗಿದೆ. ಮುಂದಿನ ದಿನದಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯ ಅನಿಲ ರಹಿತ ಮನೆಗಳಿಗೂ ಗ್ಯಾಸ್ ಸಂಪರ್ಕ ನೀಡಲಾಗುವುದು ಎಂದು ಭಟ್ಕಳ ಹೊನ್ನವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಹೇಳಿದರು.ತಾಲೂಕಿನ ಕೆಳಗಿನೂರು ಪಂಚಾಂiಯತಿ ವ್ಯಾಪ್ತಿಯ 124 ಕುಟುಂಬಗಳಿಗೆ ಕೆಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಜ್ವಲ … [Read more...] about ಅರ್ಹ ಫಲಾನುಭಿಗಳಿಗೆ ಗ್ಯಾಸ್ ವಿತರಣೆ




