• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹಳಿಯಾಳ ಪೋಲಿಸರ ಕಾರ್ಯಾಚರಣೆ ಪಟ್ಟಣದಲ್ಲಿ ಕಳುವಾಗಿದ್ದ ಕಾರು ಮುಂಬಯಿಯಲ್ಲಿ ಪತ್ತೆ ಆರೋಪಿ ಬಂಧನ

August 2, 2018 by Yogaraj SK Leave a Comment

Haliyal police - car operation accused arrest

ಹಳಿಯಾಳ:- ಪಟ್ಟಣದ ಬಾಬುರಾವ ಹೋಟೆಲ್ ಮುಂದೆ ನಿಲ್ಲಿಸಿದ ಸಂದರ್ಭದಲ್ಲಿ  ಕಳುವಾಗಿದ್ದ 20 ಲಕ್ಷ ರೂ. ಬೆಲೆ ಬಾಳುವ ಇನೋವಾ ಕ್ರಿಸ್ಟಾ ಕಾರು ಸಮೇತ  ಓರ್ವ ಆರೋಪಿಯನ್ನು ಬಂಧಿಸುವಲ್ಲಿ  ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು ಇನ್ನಿಬ್ಬರ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.   ಕಾರು ಕದ್ದ ಆರೋಪಿಯನ್ನು  ಜಾವೇದ ರುಕಮುದ್ದಿನ್ ಶೇಖ್ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಪರಾರಿಯಾದ ಇನ್ನಿಬ್ಬರು ಆರೋಪಿಗಳಾದ ಗುಲ್ಬರ್ಗದ ಆವೇಜ್ ಹಾಗೂ ಸೈಪ್‍ನ ಶೋಧ ಕಾರ್ಯಕ್ಕೆ ವ್ಯಾಪಕ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಪಟ್ಟಣದಲ್ಲಿ ಕಳುವಾಗಿದ್ದ ಕಾರು ಮುಂಬಯಿಯಲ್ಲಿ ಪತ್ತೆ ಆರೋಪಿ ಬಂಧನ

ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ

August 2, 2018 by Yogaraj SK Leave a Comment

KDCC bank crop insurance -- sanmana samaranbha

ಹಳಿಯಾಳ:- ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಈಗ ಆಡಳಿತದಲ್ಲಿರುವ ಮೈತ್ರಿ ಸರ್ಕಾರಗಳು ರೈತಪರವಾಗಿವೆ. ಸಾಲ ಮನ್ನಾ, ಕೃಷಿ ಸಾಲ ಸೌಲಭ್ಯ, ತಾಲೂಕಿನಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮುಖಾಂತರ ಸರ್ಕಾರ ರೈತರ ಬದುಕನ್ನು ಹಸನಾಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ ಅಧ್ಯಕ್ಷ ಹಾಗೂ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು.  ಪಟ್ಟಣದ ಕೆ.ಡಿ.ಸಿ.ಸಿ ಬ್ಯಾಂಕ್ ಸಭಾ ಭವನದಲ್ಲಿ ನಡೆದ “ಬೆಳೆ ವಿಮಾ … [Read more...] about ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ

ಕೆಎಸ್‍ಆರ್‍ಟಿಸಿ ಸಂಸ್ಥೆಯ ನಿವೃತ್ತ ಚಾಲಕ ತಾತೋಬಾ (ತಾತ್ಯಾ) ಗಣು ಖಾಂದೋಳಕರ್ ನಿಧನ

August 2, 2018 by Yogaraj SK Leave a Comment

ಹಳಿಯಾಳ:  ಪಟ್ಟಣದ ಮೋತಿ ಕೆರೆ ಹತ್ತಿರದ ನಿವಾಸಿ ಕೆಎಸ್‍ಆರ್‍ಟಿಸಿ ಸಂಸ್ಥೆಯ ನಿವೃತ್ತ  ಚಾಲಕ ತಾತೋಬಾ (ತಾತ್ಯಾ) ಗಣು ಖಾಂದೋಳಕರ್ (62)  ಅನಾರೋಗ್ಯದ ಕಾರಣ ತಮ್ಮ ನಿವಾಸದಲ್ಲಿ ನಿಧನರಾದರು.   ಹಳಿಯಾಳ ಕೆಎಸ್‍ಆರ್‍ಟಿಸಿಯಲ್ಲಿ ಸತತ 25 ವರ್ಷ ಚಾಲಕರಾಗಿ ಸಾರ್ವಜನಿಕರ ವಿಶೇಷವಾಗಿ ವಿದ್ಯಾರ್ಥಿಗಳ ಮೆಚ್ಚಿನ ತಾತ್ಯಾ ಮಾಮಾ ಎಂದು ಪ್ರಶಂಸೆಗೆ ಪಾತ್ರವಾಗಿದ್ದ ತಾತೋಬಾ ಸಂಸ್ಥೆಯಿಂದ ಒಳ್ಳೆಯ ಚಾಲಕ ಪ್ರಶಸ್ತಿಗೆ ಭಾಜನರಾಗಿದ್ದರು. ಮೃತರು ಪತ್ನಿ ಹಾಗೂ ಎರಡು ಹೆಣ್ಣು ಮತ್ತು … [Read more...] about ಕೆಎಸ್‍ಆರ್‍ಟಿಸಿ ಸಂಸ್ಥೆಯ ನಿವೃತ್ತ ಚಾಲಕ ತಾತೋಬಾ (ತಾತ್ಯಾ) ಗಣು ಖಾಂದೋಳಕರ್ ನಿಧನ

ಪುರಸಭಾ ಸ್ಥಾಯಿ ಸಮಿತಿ ಚೇರಮನ್‍ರಾಗಿ ಮಾದವಿ ಆಯ್ಕೆ

August 2, 2018 by Yogaraj SK Leave a Comment

Madavi Belgaonker

ಹಳಿಯಾಳ:- ಪುರಸಭೆಯ ಆಡಳಿತ ಮಂಡಳಿಯ ಕೊನೆಯ ಅವದಿಗೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ವಾರ್ಡ 7ರ ಸದಸ್ಯೆ ಮಾದವಿ ಬಸವರಾಜ ಬೆಳಗಾಂವಕರ ಆಯ್ಕೆಯಾಗಿದ್ದಾರೆ.  ನಿಕಟಪೂರ್ವ ಅಧ್ಯಕ್ಷೆ ಗಾಯತ್ರಿ ನಿಲಜಕರ ಅವರ ಆಡಳಿತಾವದಿಯ ಮುಗಿದ ಹಿನ್ನಲೆಯಲ್ಲಿ ಪುರಸಭೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಪುರಸಭಾ ಅಧ್ಯಕ್ಷ ಶಂಕರ ಬೆಳಗಾಂವಕರ, ಉಪಾಧ್ಯಕ್ಷ ಅರುಣ ಬೊಬಾಟೆ, ಪ್ರತಿಪಕ್ಷ ನಾಯಕ ಶ್ರೀಕಾಂತ ಹೂಲಿ, ಮುಖ್ಯಾಧಿಕಾರಿ ಕೇಶವ ಚೌಗುಲೆ ಇದ್ದರು. … [Read more...] about ಪುರಸಭಾ ಸ್ಥಾಯಿ ಸಮಿತಿ ಚೇರಮನ್‍ರಾಗಿ ಮಾದವಿ ಆಯ್ಕೆ

ಅರ್ಹ ಫಲಾನುಭಿಗಳಿಗೆ ಗ್ಯಾಸ್ ವಿತರಣೆ

August 2, 2018 by Gaju Gokarna Leave a Comment

ಹೊನ್ನಾವರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತ್ರತ್ವದ ಕೆಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಿಂದ ದೇಶದ ಪ್ರತಿಯೊಂದು ಮನೆಗು ಉಚಿತ ಗ್ಯಾಸ್ ಸಂಪರ್ಕ ಸಿಗುವಂತಾಗಿದೆ. ಮುಂದಿನ ದಿನದಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯ ಅನಿಲ ರಹಿತ ಮನೆಗಳಿಗೂ ಗ್ಯಾಸ್ ಸಂಪರ್ಕ ನೀಡಲಾಗುವುದು ಎಂದು ಭಟ್ಕಳ ಹೊನ್ನವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಹೇಳಿದರು.ತಾಲೂಕಿನ ಕೆಳಗಿನೂರು ಪಂಚಾಂiಯತಿ ವ್ಯಾಪ್ತಿಯ 124 ಕುಟುಂಬಗಳಿಗೆ ಕೆಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಜ್ವಲ … [Read more...] about ಅರ್ಹ ಫಲಾನುಭಿಗಳಿಗೆ ಗ್ಯಾಸ್ ವಿತರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,822 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar