1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 30 Quintal 16565 18099 17869Arecanut Coca Average 25 Quintal 10069 17599 17329Arecanut Factory Average 80 Quintal 6190 14569 14209Arecanut Hale … [Read more...] about Apmc market report 1-8-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪ.ಪಂ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ನೀಲಕಂಠ ನಾಯ್ಕ ಪುನರ್ ಆಯ್ಕೆ
ಹೊನ್ನಾವರ: ಇಲ್ಲಿನ ಪ.ಪಂ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ನೀಲಕಂಠ ನಾಯ್ಕ ಪುನರ್ ಆಯ್ಕೆಯಾಗಿದ್ದಾರೆ. ಈ ಅವಧಿಯ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಾಗೇಶ್ ಮೇಸ್ತ ಹಾಗೂ ನೀಲಕಂಠ ನಾಯ್ಕ ಚುನಾವಣೆಯ ಕಣದಲ್ಲಿದ್ದರು. ನೀಲಕಂಠ ನಾಯ್ಕ ಬೆಂಬಲಿಸಿ ಸದಸ್ಯರಾದ ರವೀಂದ್ರ ನಾಯ್ಕ, ಸುರೇಶ್ ಎಸ್.ಮೇಸ್ತ, ಸಿ.ಜಿ ನಾಯ್ಕ, ಶೀಲಾ ಹೊನ್ನಾವರ, ಜೈನಾಬಿ ಇಸ್ಮಾಯಿಲ್ ಸಾಬ್, ತಾರಾ ಕುಮಾರಸ್ವಾಮಿ,ಜಮಿಲಾಬಿ ಶೆಖ್,ನೀಲಕಂಠ ನಾಯ್ಕ, ಸೇರಿ ಎಂಟು ಮತಗಳನ್ನು ಪಡೆದು ಗೆಲವು ಸಾಧಿಸಿದರು. … [Read more...] about ಪ.ಪಂ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ನೀಲಕಂಠ ನಾಯ್ಕ ಪುನರ್ ಆಯ್ಕೆ
ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ
ಹೊನ್ನಾವರ : ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೊನ್ನಾವರ ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ ನೀಡಿದರು.ಅವರು ಚಿತ್ತಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಲಿಗಲ್ ಲಿಟ್ರಿಸಿ ಕ್ಲಬ್ ಉದ್ಘಾಟಿಸಿ ಕಾನೂನು ಸಾಕ್ಷರತಾ ಸಮಿತಿ ವತಿಯಿಂದ ನೀಡಿರುವ ಕಂಪ್ಯೂಟರ್ ಹಾಗೂ ಸುಲಭ ಕಾನೂನು ಪುಸ್ತಕಗಳನ್ನು ಶಾಲಾ ಗ್ರಂಥಾಲಯಕ್ಕೆ ಹಸ್ತಾಂತರಿಸಿ … [Read more...] about ದಮನಿತರನ್ನು, ದುರ್ಬಲರನ್ನು, ಗ್ರಾಮೀಣ ಜನರನ್ನು ಮನುಷ್ಯರೆಂದು ಕಾಣುವ ಹೃದಯ ವೈಶಾಲ್ಯತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ ಚೆನ್ನಕೇಶವ ರೆಡ್ಡಿ ಕರೆ
Apmc market report 31-7-2018
1] MARKET: HALIYALACommodity Variety Grade Arrivals Units Min (Rs.) Max (Rs.) Modal (Rs.)Paddy Paddy Medium Variety Average 725 Quintal 1650 1850 1750 2] MARKET: HONNAVARCommodity Variety Grade Arrivals Units Min (Rs.) Max (Rs.) Modal … [Read more...] about Apmc market report 31-7-2018
ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 31-7-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ ₹ ಪ್ರತಿ ಕೇ.ಜಿ ಗೆ *ಗೋಡಂಬಿ...............880* *ಒಣ ದ್ರಾಕ್ಷಿ................275* *ಬಾದಾಮಿ................775* *ಪಿಸ್ತಾ.....................1630* *ಅಂಜೂರ ..............1055* *ಜರದಾಳ..................880* *ವಾಲ್ ನಟ್............860* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 31-7-2018


