• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

TSS Market Report 31-7-2018

July 31, 2018 by Sachin Hegde Leave a Comment

Rate  in rs / per QuintalTSS Sirsi … [Read more...] about TSS Market Report 31-7-2018

ವಕೀಲ ಅಜೀತ ನಾಯ್ಕ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ, ಹಳಿಯಾಳದ ವಕೀಲರ ಸಂಘದಿಂದ ರಾಜ್ಯಪಾಲರಿಗೆ ಮನವಿ

July 30, 2018 by Yogaraj SK Leave a Comment

lawyer's association, Ajitha M Naik,awyer's murder case

ಹಳಿಯಾಳ:-  ಇತ್ತೀಚಿಗೆ ಕೋಲೆಗಿಡಾದ ದಾಂಡೇಲಿ ನಗರದ ಹಿರಿಯ ವಕೀಲ ಅಜೀತ ಎಂ ನಾಯ್ಕ ರವರ ಹತ್ಯೆಯನ್ನು ಖಂಡಿಸಿ ಹಳಿಯಾಳ ವಕೀಲರ ಸಂಘ ಸೋಮವಾರದಂದು ನ್ಯಾಯಾಲಯದ ಕಾರ್ಯಕಲಾಪದಿಂದ ದೂರ ಉಳಿದು ತಹಶೀಲ್ದಾರ ವಿದ್ಯಾಧರ ಗುಳಗುಳಿ ರವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.      ಬೆಳಿಗ್ಗೆ ಎಲ್ಲ ವಕೀಲರು ಸಂಘದ ಸದಸ್ಯರು ಸಭೆ ನಡೆಸಿ ನಂತರ ಮೌನ ಮೆರವಣಿಗೆ ನಡೆಸಿ ತಹಶೀಲ್ದಾರ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಿದರು.    ಜುಲೈ 27ರ ರಾತ್ರಿ 9.30 ಗಂಟೆಯ ಸುಮಾರಿಗೆ … [Read more...] about ವಕೀಲ ಅಜೀತ ನಾಯ್ಕ ಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ, ಹಳಿಯಾಳದ ವಕೀಲರ ಸಂಘದಿಂದ ರಾಜ್ಯಪಾಲರಿಗೆ ಮನವಿ

ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ

July 30, 2018 by Yogaraj SK Leave a Comment

Kabbu belegar(sugar cane growers) press meet date 6 stir against sugar company

ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದ್ದು. ಕಾರ್ಖಾನೆಯ ಈ ರೈತ ವಿರೋಧಿ ನೀತಿಯನ್ನು ಖಂಡಿಸಿ ಅಗಸ್ಟ ದಿ.6 ರಂದು ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದೆಂದು ಹಳಿಯಾಳ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಶಂಕರ ಕಾಜಗಾರ ಹೇಳಿದ್ದಾರೆ.  ಪಟ್ಟಣದ ಪ್ರವಾಸಿ … [Read more...] about ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ

ವನಮಹೋತ್ಸವ ಕಾರ್ಯಕ್ರಮ

July 30, 2018 by Gaju Gokarna Leave a Comment

ಹೊನ್ನಾವರ ,ಅರಣ್ಯ ಇಲಾಖೆ, ಯುವಶಕ್ತಿ ಬಳಗ ಗೇರುಸೊಪ್ಪ ಇವರ ಸಹಯೋಗದೊಂದಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗೆಹಳ್ಳದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.ನಗರಬಸ್ತಿಕೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನ್ನಪೂರ್ಣ್ ಶಾಸ್ತ್ರೀ ಕಾರ್ಯಕ್ರಮ ಉದ್ಘಾಟಿಸಿ ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡಿ ಇಂದಿನ ದಿನಮಾನದಲ್ಲಿ ಪರಿಸರದ ಬಗ್ಗೆ ಹೆಚ್ಚಿಗೆ ಕಾಳಜಿವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಜವಾಬ್ದಾರಿಯುತರಾಗಿ ಎಲ್ಲಡೆ ಹಸಿರು ವನವಿರುವಂತೆ ಇಂತಹ … [Read more...] about ವನಮಹೋತ್ಸವ ಕಾರ್ಯಕ್ರಮ

ಅರಣ್ಯದಲ್ಲಿ ಅಂದರ್ ಬಾಹರ್ ಆಟ ;ಆರೋಪಿಗಳ ಬಂಧನ

July 30, 2018 by Gaju Gokarna Leave a Comment

ಹೊನ್ನಾವರ: ತಾಲೂಕಿನ ಚಂದಾವರದ ಚಂದಾವರ-ಕಡ್ನೀರು ರಸ್ತೆಯ ಪಕ್ಕದ ಅರಣ್ಯದಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಆರೋಪಿಗಳು ಅಂದರ್ ಆದ ಪ್ರಕರಣ À ನಡೆದಿದೆ. ಚಂದಾವರ-ಕಡ್ನೀರು ಅರಣ್ಯದಲ್ಲಿ ಜೂಜಾಡುತ್ತಿದ್ದಾಗ 33,400 ರೂ ಹಣ, ಮೂರು ಮೊಬೈಲ್ ಸೇರಿದಂತೆ ಜೂಜಾಟಕ್ಕೆ ಬಳಸಿದ್ದ ಇಸ್ಟಿಟ್ ಎಲೆಗಳು ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಸ್ಪಿಟ್ ಎಲೆಗಳ ಮೇಲೆ ಹಣವನ್ನು ಪಂತಕಟ್ಟಿ ಅಂದರ್ ಬಾಹರ್ ಜೂಜಾಟವಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂದಿಸಲಾಗಿದೆ.ಬಂದಿತ ಆರೋಪಿತರು … [Read more...] about ಅರಣ್ಯದಲ್ಲಿ ಅಂದರ್ ಬಾಹರ್ ಆಟ ;ಆರೋಪಿಗಳ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,825 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar