ಹಳಿಯಾಳ :- ತಾಲೂಕಿನ ಛೋಟಾಕಾನಸಿರಡಾ ಭಾಗದ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶಿಸಿ ಅನಧೀಕೃತವಾಗಿ ಸಾಗ ಹಸಿ ಮರವನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಮಾಲು ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಸಾಂಬ್ರಾಣಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹಳಿಯಾಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ ನಿರ್ದೇಶನ ಹಾಗೂ ಎಸಿಎಫ್ ಸಂತೋಷ ಕೆಂಚಪ್ಪನವರ ಮಾರ್ಗದರ್ಶನದಲ್ಲಿ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿ ದೀಪಕ್ ನಾಯ್ಕ … [Read more...] about ಅಕ್ರಮವಾಗಿ ಸಾಗ ಮರ ಕಡಿದು ಸಾಗಾಟ ಯತ್ನ- ಮಾಲು ಸಮೇತ ಆರೋಪಿ ಬಂಧನ ಅರಣ್ಯ ಇಲಾಖೆ ಕಾರ್ಯಾಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ :- ಮಳೆ,ಗಾಳಿ, ಪ್ರಕೃತಿ ವಿಕೋಪದಿಂದ ಮನೆ,ಆಸ್ತಿಪಾಸ್ತಿ ಹಾಗೂ ಜಾನುವಾರುಗಳಿಗೆ ಹಾನಿ ಸಂಭವಿಸುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮಾನವೀಯತೆ ದೃಷ್ಠಿಯಿಂದ ತ್ವರಿತವಾಗಿ ಕಾರ್ಯನಿರ್ವಹಿಸಿ ಅಂತಹವರಿಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಕರೆ ನೀಡಿದರು. ಪಟ್ಟಣದ ಬಾಬು ಜಗಜ್ಜೀವನರಾಮ ಸಭಾ ಭವನದಲ್ಲಿ ಸ್ವಚ್ಚ ಭಾರತ ಮಿಷನ್ ಜಿಲ್ಲಾ ಪಂಚಾಯತನವರ ಆಶ್ರಯದಲ್ಲಿ … [Read more...] about ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ
ಕಳಪೆ ಕಾಮಗಾರಿ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಆಕ್ರೋಶ ಗುತ್ತಿಗೆದಾರರು ನಿಮ್ಮ ನಡುವೆ ಅಡಜಸ್ಟ್ಮೆಂಟ್ ಇದೆಯೇ ? ಪುರಸಭೆ ಇಂಜೀನಿಯರ್ ಹರೀಶ ಗೌಡಾ ತರಾಟೆಗೆ
ಹಳಿಯಾಳ :- ಗುತ್ತಿಗೆದಾರರು ಹಾಗೂ ನಿಮ್ಮ ನಡುವೇ ಅಡಜಸ್ಟಮೆಂಟ್ (ಹೊಂದಾಣಿಕೆ) ಇದೆಯೇ ?, ಕಾಮಗಾರಿ ನಡೆಸುವಾಗ ತಾವು ಏನು ಮಾಡುತ್ತಿರಾ ? ಹೀಗೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಪುರಸಭೆ ಕಿರಿಯ ಅಭಿಯಂತರ ಹರೀಶ ಗೌಡಾ ಅವರನ್ನು ತರಾಟೆಗೆ ತೆಗೆದುಕೊಂಡ ವಿದ್ಯಮಾನ ಜರುಗಿತು. ಪಟ್ಟಣದ ಪುರಸಭೆ ಸಭಾ ಭವನದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಉಕ ಜಿಲ್ಲಾ ವಿಪ ಸದಸ್ಯ ಘೋಟ್ನೇಕರ ಪಟ್ಟಣದಲ್ಲಿ ನಡೆದಿರುವ ಕಳಪೆ ಕಾಮಗಾರಿಗಳ ಬಗ್ಗೆ … [Read more...] about ಕಳಪೆ ಕಾಮಗಾರಿ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಆಕ್ರೋಶ ಗುತ್ತಿಗೆದಾರರು ನಿಮ್ಮ ನಡುವೆ ಅಡಜಸ್ಟ್ಮೆಂಟ್ ಇದೆಯೇ ? ಪುರಸಭೆ ಇಂಜೀನಿಯರ್ ಹರೀಶ ಗೌಡಾ ತರಾಟೆಗೆ
Apmc market report 30-7-2018
1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 30 Quintal 15069 17589 17259Arecanut Coca Average 25 Quintal 9569 16589 16379Arecanut Factory Average 55 Quintal 6099 15129 15019Arecanut Hale … [Read more...] about Apmc market report 30-7-2018
ಬೇಳೆಕಾಳುಗಳ ದರ 30-7-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ* rs ಪ್ರತಿ ಕೇ.ಜಿ ಗೆ *ತೊಗರಿಬೇಳೆ..(ಶಿವಲಿಂಗ) 79* *ಉದ್ದಿನ ಬೇಳೆ................75* *ಕಡ್ಳೆ ಬೇಳೆ......................62* *ಹೆಸರುಬೇಳೆ..(ಬೋಲ್ಡ)...76* *ತೂಗರಿಕಾಳು .................48* *ಉದ್ದಿನಕಾಳು................72* *ಹೆಸರುಕಾಳು..................72* *ಶೇಂಗಾ … [Read more...] about ಬೇಳೆಕಾಳುಗಳ ದರ 30-7-2018




