Rate in rs / per QuintalTSS Sirsi … [Read more...] about TSS Market Report 30-7-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Honavar Movies as on 30-7-2018
Padmanjali Theatre double engine (UA)kannada 11.30AM 2.30PM https://www.youtube.com/watch?v=w6ae8kGEJK8*************************************************** Saheb, Biwi Aur Gangster 3 (UA) hindi 5.30 pm 8.30PM https://www.youtube.com/watch?v=p2PFt1uS780 … [Read more...] about Honavar Movies as on 30-7-2018
ಮಹಾನ್ ಪುರುಷರ ತತ್ವ ಸಿದ್ಧಾಂತಗಳು ಎಲ್ಲರಿಗೂ ದಾರಿ ದೀಪವಾಗಲಿ ಎಂಬ ಸದುದ್ದೇಶದಿಂದ ಜಯಂತಿ ಆಚರಣೆ
ಹಳಿಯಾಳ: ಮಹಾನ್ ಪುರುಷರ ತತ್ವ ಸಿದ್ಧಾಂತ ಎಲ್ಲರಿಗೂ ದಾರಿ ದೀಪವಾಗಲಿ ಎಂಬ ಸದುದ್ದೇಶದಿಂದ ಸರ್ಕಾರಗಳು ಮಹಾಪುರುಷರ ಜಯಂತಿಗಳನ್ನು ಆಚರಿಸುತ್ತಿವೆ ಎಂದು ತಹಶೀಲದಾರ ವಿದ್ಯಾಧರ ಗುಳಗುಳಿ ಹೇಳಿದರು. ಅಪ್ಪಣ್ಣಾ ಹಡಪದರ 884ನೇ ಜಯಂತಿ ಅಂಗವಾಗಿ ಅವರ ಭಾವ ಚಿತ್ರವನ್ನು ಅಲಂಕೃತ ವಾಹನದಲ್ಲಿ ಪಟ್ಟಣದ ಪ್ರಮೂಖ ಬೀದಿಗಳಲ್ಲಿ ಸಮಾಜದವರು, ಸಾರ್ವಜನಿಕರು ಮೇರವಣಿಗೆ ನಡೆಸಿದ ಬಳಿಕ ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಖ್ಯಾತ ಸಾಹಿತಿ, ವಚನಕಾರ ಅಪ್ಪಣ್ಣಾ ಹಡಪದರ 884ನೇ … [Read more...] about ಮಹಾನ್ ಪುರುಷರ ತತ್ವ ಸಿದ್ಧಾಂತಗಳು ಎಲ್ಲರಿಗೂ ದಾರಿ ದೀಪವಾಗಲಿ ಎಂಬ ಸದುದ್ದೇಶದಿಂದ ಜಯಂತಿ ಆಚರಣೆ
ಹಳಿಯಾಳದಲ್ಲಿ ಸವಿತಾ ಕ್ಷೌರಿಕ ಸಮಾಜಕ್ಕೆ ಸಭಾಭವನ ನಿರ್ಮಿಸಲು ನಿವೇಶನ ನೀಡುವ ಭರವಸೆ
ಹಳಿಯಾಳ:- ಹಳಿಯಾಳದ ಸವಿತಾ ಕ್ಷೌರಿಕ ಸಮಾಜಕ್ಕೆ ಸಭಾಭವನ ನಿರ್ಮಿಸಿಕೊಳ್ಳಲು ಪುರಸಭೆಯಿಂದ ನಿವೇಶನ ಮಂಜೂರಿ ಮಾಡಿಸುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ಅವರಿಗೆ ಸವಿತಾ ಸಮಾಜದವರು ಮನವಿ ಸಲ್ಲಿಸಿದರು. ವಚನಕಾರ ಅಪ್ಪಣ್ಣಾ ಹಡಪದರ ಭಾವಚಿತ್ರದೊಂದಿಗೆ ಮೆರವಣಿಗೆಯಲ್ಲಿ ವಿಪ ಸದಸ್ಯರ ಕಾರ್ಯಾಲಯಕ್ಕೆ ಆಗಮಿಸಿದ ಸವಿತಾ ಕ್ಷೌರಿಕ ಸಮಾಜದವರು ಘೋಟ್ನೇಕರ ಅವರಿಗೆ ಮನವಿಯನ್ನು ನೀಡಿದರು. ಮನವಿಗೆ ಸ್ಪಂದಿಸಿದ ಘೋಟ್ನೇಕರ ಸಭಾ … [Read more...] about ಹಳಿಯಾಳದಲ್ಲಿ ಸವಿತಾ ಕ್ಷೌರಿಕ ಸಮಾಜಕ್ಕೆ ಸಭಾಭವನ ನಿರ್ಮಿಸಲು ನಿವೇಶನ ನೀಡುವ ಭರವಸೆ
ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ
ಹಳಿಯಾಳ:- ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಪಟ್ಟಣದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸೈನಿಕರ ಪರ ಘೊಷಣೆಗಳನ್ನೂ ಕೂಗುತ್ತ ಜಾಥಾ ನಡೆಸಿದ ಸಂಘಟನೆಯವರು ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿರುವ ಕ್ರಾಂತೀವಿರ ಸಂಗೋಳ್ಳಿ ರಾಯಣ್ಣ ಪುಥ್ಥಳಿ ಎದುರಿಗೆ ಮೆಣದ ಬತ್ತಿಗಳನ್ನು ಬೆಳಗಿಸಿ ಸೈನಿಕರಿಗೆ ಶ್ರದ್ದಾಂಜಲಿ ಸಲ್ಲಿಸಿ ವಿಜಯ ದಿವಸ್ ಆಚರಿಸಿದರು. ಸಂಘಟನೆಯ ತಾಲೂಕಾಧ್ಯಕ್ಷ ವಿಲಾಸ ಕಣಗಲಿ, … [Read more...] about ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ




