ಹೊನ್ನಾವರ:ತಾಲೂಕಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿ., ಹೊನ್ನಾವರ ಇದು 31.3.2018ಕ್ಕೆ ಅಂತ್ಯಗೊಂಡ ಆರ್ಥಿಕ ವರ್ಷದಲ್ಲಿ ರೂ1.40.88.034.00(ಒಂದು ಕೋಟಿ ನಲವತ್ತು ಲಕ್ಷದ ಎಂಬತ್ತೆಂಟು ಸಾವಿರದ ಮೂವತ್ನಾಲ್ಕು)ಗಳ ಲಾಭ ಗಳಿಸಿರುತ್ತದೆ. ಈ ವರ್ಷವಷ್ಟೇ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡ ಬ್ಯಾಂಕು, ಬ್ಯಾಂಕಿನ ಇತಿಹಾಸದಲ್ಲಿಯೇ ಕೋಟಿಗೂ ಮಿಕ್ಕಿ ಲಾಭ ಗಳಿಸಿರುವದು ತುಂಬಾ ಹರ್ಷದಾಯಕವಾಗಿದೆ.ಇದಕ್ಕೆ ಬ್ಯಾಂಕಿನ ಸದಸ್ಯರು … [Read more...] about ಬ್ಯಾಂಕಿನ ಇತಿಹಾಸದಲ್ಲಿಯೇ ಕೋಟಿಗೂ ಮಿಕ್ಕಿ ಲಾಭ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆರೋಗ್ಯ ಮಾತಾ ಪ್ರೌಢಶಾಲೆಯಲ್ಲಿ ವನಮಹೋತ್ಸವ
ಹೊನ್ನಾವರ : ತಾಲೂಕಿನ ಗುಂಡಬಾಳಾದ ಆರೋಗ್ಯ ಮಾತಾ ಪ್ರೌಢಶಾಲೆಯಲ್ಲಿ ‘ಚಿಗುರು’ ಇಕೋ ಕ್ಲಬ್ ಹಾಗೂ ‘ರಾಮನ್ ವಿಜ್ಞಾನ ಸಂಘ’ದ ಅಡಿಯಲ್ಲಿ ಶಾಲಾ ವನಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ವಂ. ಫಾ|| ಎಡ್ವಿನ್ ಡಿ’ಸೋಜಾರವರು ಗಿಡಮರಗಳು ಮನುಕುಲಕ್ಕೆ ನೀಡಿದ ಅಪಾರ ಕೊಡುಗೆಗಳ ಕುರಿತು ತಿಳಿಸಿ ಅವುಗಳನ್ನು ಪ್ರೀತಿಸಿ ಬೆಳೆಸುವಂತೆ ತಿಳಿಸಿದರು. ಅತಿಥಿಗಳಾಗಿ ಅನುಗ್ರಹ ಕಾನ್ವೆಂಟ್ನ ಸುಪಿರೀಯರ್ ಸಿ|| ಸುಮನಾರವರು … [Read more...] about ಆರೋಗ್ಯ ಮಾತಾ ಪ್ರೌಢಶಾಲೆಯಲ್ಲಿ ವನಮಹೋತ್ಸವ
ಹಳಿಯಾಳದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “- ಶ್ರೀಪತಿ ಭಟ್
ಹಳಿಯಾಳ:- ದಿ ಅರ್ಬನ್ ಯುಥ್ ಕ್ಲಬ್, ಹಳಿಯಾಳ ಹಾಗೂ ಉ.ಕ ಜಿಲ್ಲಾ ಕ್ರೀಡಾ ಪ್ರತಿಷ್ಠಾನಗಳ ಜಂಟೀ ಸಹಯೋಗದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “ ಪಂದ್ಯಾವಳಿಯನ್ನು ಹಳಿಯಾಳದ ಕ್ರೀಡಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ನ ಅಧ್ಯಕ್ಷ ಶ್ರೀಪತಿ ಭಟ್ ತಿಳಿಸಿದ್ದಾರೆ. ಪಂದ್ಯಾವಳಿಯು ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ದಿ.5 ರವಿವಾರ ನಡೆಯಲಿದೆ. ಈ ಪಂದ್ಯಾವಳಿಯು ಮುಕ್ತ ವಿಭಾಗದಲ್ಲಿ ನಡೆಯಲಿದೆ. ಆಸಕ್ತ ಕ್ರೀಡಾಪಟುಗಳು ತಮ್ಮ … [Read more...] about ಹಳಿಯಾಳದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “- ಶ್ರೀಪತಿ ಭಟ್
ಖ್ಯಾತ ನ್ಯಾಯವಾದಿ ಅಜೀತ ನಾಯ್ಕ ಹತ್ಯೆಗೆ ಸಚಿವ ದೇಶಪಾಂಡೆ ಖಂಡನೆ ಶೀಘ್ರ ಆರೋಪಿಗಳನ್ನು ಬಂಧಿಸುವಂತೆ ಇಲಾಖೆಗೆ ನಿರ್ದೇಶನ
ಹಳಿಯಾಳ:- ದಾಂಡೇಲಿ ತಾಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಮತ್ತು ಕ್ರೀಯಾಶೀಲ ವ್ಯಕ್ತ್ತಿತ್ವದ ನ್ಯಾಯವಾದಿ ಅಜಿತ ನಾಯಕರ ಬರ್ಬರ ಹತ್ಯೆಯನ್ನು ಖಂಡಿಸುವುದಾಗಿ ಹಾಗೂ ಶೀಘ್ರವಾಗಿ ಆರೋಪಿಗಳನ್ನು ಬಂಧಿಸಲು ಪೋಲಿಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ಹೇಳಿಕೆ ನೀಡಿರುವ ಅವರು ಅಜೀತ್ ಹತ್ಯೆಯ ಬಗ್ಗೆ ತಿಳಿದು ತುಂಬಾ ಆಘಾತವಾಯಿತು. ದಾಂಡೇಲಿಯ ಪ್ರಸಿದ್ಧ ನ್ಯಾಯವಾದಿಗಳಾಗಿದ್ದ ಅವರು ಬ್ಲಾಕ್ … [Read more...] about ಖ್ಯಾತ ನ್ಯಾಯವಾದಿ ಅಜೀತ ನಾಯ್ಕ ಹತ್ಯೆಗೆ ಸಚಿವ ದೇಶಪಾಂಡೆ ಖಂಡನೆ ಶೀಘ್ರ ಆರೋಪಿಗಳನ್ನು ಬಂಧಿಸುವಂತೆ ಇಲಾಖೆಗೆ ನಿರ್ದೇಶನ
ಪರವಾನಗಿ ಇಲ್ಲದೇ ಹೊರ ರಾಜ್ಯದಿಂದ ಹಿಂಸಾತ್ಮಕವಾಗಿ ಜಾನುವಾರುಗಳ ಸಾಗಾಟ ;ಆರೋಪಿಗಳ ವಶ
ಹೊನ್ನಾವರ: ಯಾವುದೇ ಪರವಾನಗಿ ಇಲ್ಲದೇ ಹೊರ ರಾಜ್ಯದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 30 ಜಾನುವಾರುಗಳನ್ನು ಆರೋಪಿಗಳ ಸಮೇತ ವಶಕ್ಕೆ ಪಡೆದ ಪ್ರಕರಣ ನಡೆದಿದೆ.ತಾಲೂಕಿನ ಮಂಕಿ ಠಾಣಾ ವ್ಯಾಪ್ತಿಯ ಅನಂತವಾಡಿ ಚೆಕ್ ಪೊಸ್ಟ ಬಳಿ ರಾತ್ರಿ ಸಮಯದಲ್ಲಿ ವಾಹನವನ್ನು ತಪಾಸಣೆ ಮಾಡುತ್ತಿದ್ದಾಗÀ ಎಚ್.ಆರ್ 46 ಬಿ. 5391 ನೊಂದಣೆ ಸಂಖ್ಯೆ ಹೊಂದಿರುವ ಲಾರಿಯಲ್ಲಿ 25 ಕೋಣ ಹಾಗೂ 5 ಎಮ್ಮೆಗಳನ್ನು ಹಿಂಸಾತ್ಮಕವಾಗಿ ಉಸಿರಾಡಲು ಯೋಗ್ಯವಲ್ಲದ ರೀತಿಯಲ್ಲಿ ಸಾಗಾಟ ನಡೆಸಿದ್ದಾರೆ … [Read more...] about ಪರವಾನಗಿ ಇಲ್ಲದೇ ಹೊರ ರಾಜ್ಯದಿಂದ ಹಿಂಸಾತ್ಮಕವಾಗಿ ಜಾನುವಾರುಗಳ ಸಾಗಾಟ ;ಆರೋಪಿಗಳ ವಶ

