• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಬ್ಯಾಂಕಿನ ಇತಿಹಾಸದಲ್ಲಿಯೇ ಕೋಟಿಗೂ ಮಿಕ್ಕಿ ಲಾಭ

July 28, 2018 by Gaju Gokarna Leave a Comment

ಹೊನ್ನಾವರ:ತಾಲೂಕಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿ., ಹೊನ್ನಾವರ ಇದು 31.3.2018ಕ್ಕೆ ಅಂತ್ಯಗೊಂಡ ಆರ್ಥಿಕ ವರ್ಷದಲ್ಲಿ ರೂ1.40.88.034.00(ಒಂದು ಕೋಟಿ ನಲವತ್ತು ಲಕ್ಷದ ಎಂಬತ್ತೆಂಟು ಸಾವಿರದ ಮೂವತ್ನಾಲ್ಕು)ಗಳ ಲಾಭ ಗಳಿಸಿರುತ್ತದೆ. ಈ ವರ್ಷವಷ್ಟೇ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡ ಬ್ಯಾಂಕು, ಬ್ಯಾಂಕಿನ ಇತಿಹಾಸದಲ್ಲಿಯೇ ಕೋಟಿಗೂ ಮಿಕ್ಕಿ ಲಾಭ ಗಳಿಸಿರುವದು ತುಂಬಾ ಹರ್ಷದಾಯಕವಾಗಿದೆ.ಇದಕ್ಕೆ ಬ್ಯಾಂಕಿನ ಸದಸ್ಯರು … [Read more...] about ಬ್ಯಾಂಕಿನ ಇತಿಹಾಸದಲ್ಲಿಯೇ ಕೋಟಿಗೂ ಮಿಕ್ಕಿ ಲಾಭ

ಆರೋಗ್ಯ ಮಾತಾ ಪ್ರೌಢಶಾಲೆಯಲ್ಲಿ ವನಮಹೋತ್ಸವ

July 28, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಗುಂಡಬಾಳಾದ ಆರೋಗ್ಯ ಮಾತಾ ಪ್ರೌಢಶಾಲೆಯಲ್ಲಿ ‘ಚಿಗುರು’ ಇಕೋ ಕ್ಲಬ್ ಹಾಗೂ ‘ರಾಮನ್ ವಿಜ್ಞಾನ ಸಂಘ’ದ ಅಡಿಯಲ್ಲಿ ಶಾಲಾ ವನಮಹೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ವಂ. ಫಾ|| ಎಡ್ವಿನ್ ಡಿ’ಸೋಜಾರವರು ಗಿಡಮರಗಳು ಮನುಕುಲಕ್ಕೆ ನೀಡಿದ ಅಪಾರ ಕೊಡುಗೆಗಳ ಕುರಿತು ತಿಳಿಸಿ ಅವುಗಳನ್ನು ಪ್ರೀತಿಸಿ ಬೆಳೆಸುವಂತೆ ತಿಳಿಸಿದರು. ಅತಿಥಿಗಳಾಗಿ ಅನುಗ್ರಹ ಕಾನ್ವೆಂಟ್‍ನ ಸುಪಿರೀಯರ್ ಸಿ|| ಸುಮನಾರವರು … [Read more...] about ಆರೋಗ್ಯ ಮಾತಾ ಪ್ರೌಢಶಾಲೆಯಲ್ಲಿ ವನಮಹೋತ್ಸವ

ಹಳಿಯಾಳದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “- ಶ್ರೀಪತಿ ಭಟ್

July 28, 2018 by Yogaraj SK Leave a Comment

ಹಳಿಯಾಳ:-    ದಿ ಅರ್ಬನ್ ಯುಥ್ ಕ್ಲಬ್, ಹಳಿಯಾಳ ಹಾಗೂ ಉ.ಕ ಜಿಲ್ಲಾ ಕ್ರೀಡಾ ಪ್ರತಿಷ್ಠಾನಗಳ ಜಂಟೀ ಸಹಯೋಗದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “ ಪಂದ್ಯಾವಳಿಯನ್ನು ಹಳಿಯಾಳದ ಕ್ರೀಡಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್‍ನ ಅಧ್ಯಕ್ಷ ಶ್ರೀಪತಿ ಭಟ್ ತಿಳಿಸಿದ್ದಾರೆ.  ಪಂದ್ಯಾವಳಿಯು ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ದಿ.5 ರವಿವಾರ ನಡೆಯಲಿದೆ. ಈ ಪಂದ್ಯಾವಳಿಯು ಮುಕ್ತ ವಿಭಾಗದಲ್ಲಿ ನಡೆಯಲಿದೆ. ಆಸಕ್ತ ಕ್ರೀಡಾಪಟುಗಳು ತಮ್ಮ … [Read more...] about ಹಳಿಯಾಳದಲ್ಲಿ ಆಗಸ್ಟ್ ದಿ.5 ರಂದು “ ಹಾರ್ನಬಿಲ್ ಟೇಬಲ್ ಟೆನಿಸ್ ಲೀಗ್ “- ಶ್ರೀಪತಿ ಭಟ್

ಖ್ಯಾತ ನ್ಯಾಯವಾದಿ ಅಜೀತ ನಾಯ್ಕ ಹತ್ಯೆಗೆ ಸಚಿವ ದೇಶಪಾಂಡೆ ಖಂಡನೆ ಶೀಘ್ರ ಆರೋಪಿಗಳನ್ನು ಬಂಧಿಸುವಂತೆ ಇಲಾಖೆಗೆ ನಿರ್ದೇಶನ

July 28, 2018 by Yogaraj SK Leave a Comment

ಹಳಿಯಾಳ:-  ದಾಂಡೇಲಿ ತಾಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಮತ್ತು ಕ್ರೀಯಾಶೀಲ ವ್ಯಕ್ತ್ತಿತ್ವದ ನ್ಯಾಯವಾದಿ ಅಜಿತ ನಾಯಕರ ಬರ್ಬರ ಹತ್ಯೆಯನ್ನು ಖಂಡಿಸುವುದಾಗಿ ಹಾಗೂ ಶೀಘ್ರವಾಗಿ ಆರೋಪಿಗಳನ್ನು ಬಂಧಿಸಲು ಪೋಲಿಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.  ತಮ್ಮ ಶೋಕ ಸಂದೇಶದಲ್ಲಿ ಹೇಳಿಕೆ ನೀಡಿರುವ ಅವರು ಅಜೀತ್ ಹತ್ಯೆಯ ಬಗ್ಗೆ ತಿಳಿದು ತುಂಬಾ ಆಘಾತವಾಯಿತು. ದಾಂಡೇಲಿಯ ಪ್ರಸಿದ್ಧ ನ್ಯಾಯವಾದಿಗಳಾಗಿದ್ದ ಅವರು ಬ್ಲಾಕ್ … [Read more...] about ಖ್ಯಾತ ನ್ಯಾಯವಾದಿ ಅಜೀತ ನಾಯ್ಕ ಹತ್ಯೆಗೆ ಸಚಿವ ದೇಶಪಾಂಡೆ ಖಂಡನೆ ಶೀಘ್ರ ಆರೋಪಿಗಳನ್ನು ಬಂಧಿಸುವಂತೆ ಇಲಾಖೆಗೆ ನಿರ್ದೇಶನ

ಪರವಾನಗಿ ಇಲ್ಲದೇ ಹೊರ ರಾಜ್ಯದಿಂದ ಹಿಂಸಾತ್ಮಕವಾಗಿ ಜಾನುವಾರುಗಳ ಸಾಗಾಟ ;ಆರೋಪಿಗಳ ವಶ

July 27, 2018 by Gaju Gokarna Leave a Comment

ಹೊನ್ನಾವರ: ಯಾವುದೇ ಪರವಾನಗಿ ಇಲ್ಲದೇ ಹೊರ ರಾಜ್ಯದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 30 ಜಾನುವಾರುಗಳನ್ನು ಆರೋಪಿಗಳ ಸಮೇತ ವಶಕ್ಕೆ ಪಡೆದ ಪ್ರಕರಣ ನಡೆದಿದೆ.ತಾಲೂಕಿನ ಮಂಕಿ ಠಾಣಾ ವ್ಯಾಪ್ತಿಯ ಅನಂತವಾಡಿ ಚೆಕ್ ಪೊಸ್ಟ ಬಳಿ ರಾತ್ರಿ ಸಮಯದಲ್ಲಿ ವಾಹನವನ್ನು ತಪಾಸಣೆ ಮಾಡುತ್ತಿದ್ದಾಗÀ ಎಚ್.ಆರ್ 46 ಬಿ. 5391 ನೊಂದಣೆ ಸಂಖ್ಯೆ ಹೊಂದಿರುವ ಲಾರಿಯಲ್ಲಿ 25 ಕೋಣ ಹಾಗೂ 5 ಎಮ್ಮೆಗಳನ್ನು ಹಿಂಸಾತ್ಮಕವಾಗಿ ಉಸಿರಾಡಲು ಯೋಗ್ಯವಲ್ಲದ ರೀತಿಯಲ್ಲಿ ಸಾಗಾಟ ನಡೆಸಿದ್ದಾರೆ … [Read more...] about ಪರವಾನಗಿ ಇಲ್ಲದೇ ಹೊರ ರಾಜ್ಯದಿಂದ ಹಿಂಸಾತ್ಮಕವಾಗಿ ಜಾನುವಾರುಗಳ ಸಾಗಾಟ ;ಆರೋಪಿಗಳ ವಶ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,827 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar