ಹೊನ್ನಾವರ : ತಾಲೂಕಿನ ಚಿಕ್ಕನಕೋಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜಾಶಂಕರ ಪುಟ್ಟಾ ನಾಯ್ಕ (ಆರ್.ಪಿ.ನಾಯ್ಕ) ಆಯ್ಕೆಯಾಗಿದ್ದಾರೆ. ಇವರು ಹೊನ್ನಾವರ ತಾಲೂಕ ಪಂಚಾಯತ್ ಸದಸ್ಯರಾಗಿರುತ್ತಾರೆ. ಉಪಾಧ್ಯಕ್ಷರಾಗಿ ಗಣಪತಿ ಕೃಷ್ಣ ಅವಧಾನಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. … [Read more...] about ಚಿಕ್ಕನಕೋಡ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜಾಶಂಕರ ಪುಟ್ಟಾ ನಾಯ್ಕ ಆಯ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ;ಶಾಲೆಯ ಶೌಚಾಲಯದಲ್ಲಿ ಸಾವು
ಹೊನ್ನಾವರ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಯೊರ್ವ ಶಾಲೆಯ ಶೌಚಾಲಯದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಕವಲಕ್ಕಿಯಲ್ಲಿ ನಡೆದಿದೆ. ಕವಲಕ್ಕಿಯ ಶ್ರೀ ಭಾರತಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿರುವ ಗುಂಡಬಾಳ,ಮುಟ್ಟಾ ಮೂಲದ ಕ್ರಿಸ್ಟನ್ ರೈಮಂಡ್ ಡಿಸಲ್ವಾ(8) ಮೃತ ಪಟ್ಟ ವಿದ್ಯಾರ್ಥಿ. ಕಳೆದ ಒಂದುವರೆ ವರ್ಷಗಳಿಂದ ಮೂರ್ಚೆ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆ ಒಳಪಟ್ಟಿದ್ದ ಎನ್ನಲಾಗಿದೆ. ಮದ್ಯಾಹ್ನ ಸಮಯ ಶಾಲೆಯಲ್ಲಿ ವಿಶ್ರಾಂತಿ … [Read more...] about ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ;ಶಾಲೆಯ ಶೌಚಾಲಯದಲ್ಲಿ ಸಾವು
ಲೋಕಕಲ್ಯಾಣಕ್ಕಾಗಿ ಚಾತುರ್ಮಾಸ್ಯ ವ್ರತ ಆರಂಭಿಸಿದ ಶ್ರೀ ಮಾರುತಿ ಗುರೂಜಿ
ಹೊನ್ನಾವರ ,ತಾಲೂಕಿನ ಬಂಗಾರಮಕ್ಕಿ ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರು ಲೋಕಕಲ್ಯಾಣಕ್ಕಾಗಿ ವಿಲಂಬಿ ಸಂವತ್ಸರದ ಆಷಾಢ ಶುಕ್ಲ ಪೌರ್ಣಿಮೆ ಶುಕ್ರವಾರವಾದ ಇಂದು ಚಾತುರ್ಮಾಸ್ಯ ವ್ರತವನ್ನು ಆರಂಭಿಸಿದರು. ವ್ಯಾಸ ಪೂರ್ಣಿಮೆಯ ಶುಭ ದಿವಸದಲ್ಲಿ ಪ್ರಾರಂಭವಾಗಿ ಈ ವ್ರತವು 60 ದಿನಗಳ ಕಾಲ ಆಚರಿಸಲ್ಪಟ್ಟು 24-09-2018 ಸೋಮವಾರದಂದು ಸೀಮೋಲ್ಲಂಘನ ಕಾರ್ಯಕ್ರಮ ನಡೆಯಲಿದೆ. ಇಂದು ಈ ಪುಣ್ಯಪ್ರದ ಸಂದರ್ಭದಲ್ಲಿ ಶಿಷ್ಯ ಭಕ್ತರು, … [Read more...] about ಲೋಕಕಲ್ಯಾಣಕ್ಕಾಗಿ ಚಾತುರ್ಮಾಸ್ಯ ವ್ರತ ಆರಂಭಿಸಿದ ಶ್ರೀ ಮಾರುತಿ ಗುರೂಜಿ
ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ
ಹಳಿಯಾಳ:- ತಾಲೂಕಿನಾದ್ಯಂತ ವಿವಿಧ ನೆಟವರ್ಕ ಕಂಪೆನಿಗಳು ಪ್ರಮುಖವಾಗಿ ಏರಟೆಲ್ ಕಂಪೆನಿ ಸಲ್ಲಿಸುತ್ತಿರುವ ಅಸಮರ್ಪಕ ಸೇವೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ಹಾಗೂ ಏರಟೆಲ್ ಕಚೇರಿ ಎದುರು ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್) ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಥ್ಥಳಿಗೆ ಪೂಜೆ ಸಲ್ಲಿಸಿ, ಕನ್ನಡ ಧ್ವಜವನ್ನು ಹಾರಿಸಿ … [Read more...] about ಹಳಿಯಾಳದಲ್ಲಿ ಉತ್ತಮ ನೆಟವರ್ಕ ಸೇವೆ ಒದಗಿಸಲು ಆಗ್ರಹ ಏರಟೆಲ್ ಕಚೇರಿ ಎದುರು ಧರಣಿ ನಡೆಸಿದ ಕರವೇ ಸಂಘಟನೆ
Apmc market report 27-7-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 15800 16300 16000Arecanut Hale Chali Average 4 Quintal 17100 24249 20440Arecanut Hosa Chali Average 5 Quintal 19200 21281 20409 2] MARKET: … [Read more...] about Apmc market report 27-7-2018




