ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಗೋಡಂಬಿ...............880* *ಒಣ ದ್ರಾಕ್ಷಿ................275* *ಬಾದಾಮಿ................775* *ಪಿಸ್ತಾ.....................1630* *ಅಂಜೂರ ...............950* *ಜರದಾಳ..................880* *ವಾಲ್ ನಟ್............840* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 23-7-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 23-7-2018
Rate in rs / per QuintalTSS Sirsi … [Read more...] about TSS Market Report 23-7-2018
ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ: ಪಟ್ಟಣದ ರಾಷ್ರೀಯ ಹೆದ್ದಾರಿ ಸಮೀಪದ ಮಹಾಲೆ ಕಾಂಪ್ಲೆಕ್ಸ್ನಲ್ಲಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆ ಸಿಂಡಿಕೆಟ್ ಬ್ಯಾಂಕ್ ಎದುರಿನ ಕಟ್ಟಡಕ್ಕೆ ಸ್ಥಳಾಂತರವಾದ ಹಿನ್ನಲೆ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷÀ ರವೀಂದ್ರನ್ ರಿಬ್ಬನ್ ಕತ್ತರಿಸುವ ಮೂಲಕ ನೂತನ ಶಾಖೆ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿ ನಮ್ಮ ಬ್ಯಾಂಕ್ನಲ್ಲಿ … [Read more...] about ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ
ಮೃತ್ಯುವಿನ ಒಡಲಿನಿಂದ ಸೃಷ್ಠಿ – ಲಕ್ಷ್ಮೀಶ ತೊಳ್ಪಾಡಿ
ಹೊನ್ನಾವರ : ಈ ಸೃಷ್ಠಿಗೂ ಮೊದಲಿದ್ದದ್ದು ಯಾವುದು? ಅದು ಮೃತ್ಯು, ಮೃತ್ಯುವಿನ ಒಡಲಿನಿಂದ ಈ ಪ್ರಪಂಚದ ಎಲ್ಲವೂ ಸೃಷ್ಠಿಯಾಯಿತು ಎಂದು ಉಪನಿಷತ್ತು ಹೇಳುತ್ತದೆ ಎಂದು ಖ್ಯಾತ ವಿದ್ವಾಂಸ ಲಕ್ಷ್ಮೀಶ ತೊಳ್ಪಾಡಿ ಹೇಳಿದರು. ಅವರು ದೊಡ್ಡಹೊಂಡದ ಲಕ್ಷ್ಮೀನಾರಾಯಣ ಹೆಗಡೆ ಸಂಸ್ಮರಣೆ ಕಾರ್ಯಕ್ರಮದಲ್ಲಿ ನ.ರವಿಕುಮಾರ ಅವರ ಉಪನಿಷತ್ತು ಪುಸ್ತಕ ಬಿಡುಗಡೆಗೊಳಿಸಿ ಉಪನ್ಯಾಸ ನೀಡಿ ಮಾತನಾಡಿದರು. ಉಪನಿಷತ್ತಿನಲ್ಲಿ ಒಂದು ಮಾತಿದೆ ಅಶನಾಯಾಯ ಮೃತ್ಯು ಎಂದು. ಈ ಜಗತ್ತನ್ನು ಹಸಿವು ಎಂಬ … [Read more...] about ಮೃತ್ಯುವಿನ ಒಡಲಿನಿಂದ ಸೃಷ್ಠಿ – ಲಕ್ಷ್ಮೀಶ ತೊಳ್ಪಾಡಿ
ನಾಗರಿಕತೆ ಕೆಟ್ಟಾಗ ರಾಮಾಯಣ ಕಾವ್ಯ ಹುಟ್ಟಿತು – ಲಕ್ಷ್ಮೀಶ ತೊಳ್ಪಾಡಿ
ಹೊನ್ನಾವರ : ರಾಮಾಯಣ ಒಂದು ಆದಿ ಕಾವ್ಯ. ಆದಿಯ ಕಾವ್ಯ ಅಲ್ಲ, ಮಾತು ಕೆಡುವುದು ಗೊತ್ತಾದರೆ ಹೊಸ ಮಾತು ಹುಟ್ಟಿಕೊಳ್ಳುತ್ತದೆ. ನಾಗರಿಕತೆ ಕೆಡುತ್ತಿರುವುದು ಗೊತ್ತಾದಾಗ ಹುಟ್ಟಿದ ಕಾವ್ಯವೇ ರಾಮಾಯಣ ಎಂದು ಖ್ಯಾತ ಚಿಂತಕ ಲಕ್ಷ್ಮೀಶ ತೋಳ್ಪಾಡಿ ನುಡಿದರು. ಅವರು ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಂಘ, ಪರಂಪರೆ ಕೂಟ ಮತ್ತು ಅಭಿನವ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ತತ್ಕ್ಷಣದ ಸ್ಪಂದನ ಜೀವನ … [Read more...] about ನಾಗರಿಕತೆ ಕೆಟ್ಟಾಗ ರಾಮಾಯಣ ಕಾವ್ಯ ಹುಟ್ಟಿತು – ಲಕ್ಷ್ಮೀಶ ತೊಳ್ಪಾಡಿ



