ಹಳಿಯಾಳ:- ರಾಜಕೀಯ, ಶೈಕ್ಷಣಿಕ, ಆರ್ಥಿಕವಾಗಿ ಹಿಂದೂಳಿದಿರುವ ಮರಾಠಾ ಸಮುದಾಯವನ್ನು ಈ ಹಿಂದಿನ ಯಾವ ಸರ್ಕಾರಗಳು ಪ್ರವರ್ಗ 3ಬಿಯಿಂದ 2ಎಗೆ ಸೇರ್ಪಡೆಗೊಳಿಸಿಲ್ಲ. ಪ್ರಸ್ತುತ ಸಮ್ಮಿಶ್ರ ಸರ್ಕಾರವು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮರಾಠಾ ಸಮಾಜದ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಸಮಾಜದ ಬೇಡಿಕೆ ಈಡೇರುವ ವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಘೋಷಿಸಿದ್ದಾರೆ. ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ … [Read more...] about ಮರಾಠಾ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವವರೆಗೆ ಹೋರಾಟ ಮುಂದುವರೆಯಲಿದೆ -ವಿಪ ಸದಸ್ಯ ಎಸ್.ಎಲ್.ಘೋಟ್ನೆಕರ ಎಚ್ಚರಿಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ
ಹಳಿಯಾಳ:- ಲಯನ್ಸ ಇಂಟರನ್ಯಾಶನಲ್ ಕ್ಲಬ್, ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಿನಿ ವಿಧಾನಸೌಧದ ಎದುರು ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಹಶಿಲ್ದಾರ್ ವಿಧ್ಯಾಧರ ಗುಳಗುಳಿ ಹಸಿರು ಧ್ವಜ ತೊರಿಸಿ ಚಾಲನೆ ನೀಡಿದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳವರು, ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಮತ್ತು ಶಿಕ್ಷಕರು … [Read more...] about ಹಳಿಯಾಳ ಪಟ್ಟಣದಲ್ಲಿ ಡೆಂಗ್ಯೂ ಜಾಗೃತಿ ಜಾಥಾ
ಹೊಸ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ರಚನೆಗೆ ಅಗತ್ಯ ಕ್ರಮ: ಸಚಿವ ದೇಶಪಾಂಡೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು, ಜುಲೈ 21, 2018- ಹೊಸದಾಗಿ ರಚಿಸಲಾಗಿರುವ ಒಟ್ಟು 50 ತಾಲ್ಲೂಕುಗಳ ಪೈಕಿ ಇನ್ನೂ ಮಿನಿ ವಿಧಾನಸೌಧದ ಸೌಲಭ್ಯವನ್ನೇ ಹೊಂದಿರದ 44 ತಾಲ್ಲೂಕುಗಳಲ್ಲಿ ಇದಕ್ಕಾಗಿ ಕೂಡಲೇ ಸೂಕ್ತ ಸ್ಥಳವನ್ನು ಗುರುತಿಸುವಂತೆ ರಾಜ್ಯದ ಸಂಬಂಧಪಟ್ಟ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದರ ಜತೆಗೆ, ಹೊಸ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಗೆ ಅತ್ಯಗತ್ಯವಾಗಿರುವ … [Read more...] about ಹೊಸ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ ರಚನೆಗೆ ಅಗತ್ಯ ಕ್ರಮ: ಸಚಿವ ದೇಶಪಾಂಡೆ ಜಿಲ್ಲಾಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ
ಬೇಳೆಕಾಳುಗಳ ದರ 21-7-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ ₹ ಪ್ರತಿ ಕೇ.ಜಿ ಗೆ *ತೊಗರಿಬೇಳೆ..(ಶಿವಲಿಂಗ) 78* *ಉದ್ದಿನ ಬೇಳೆ(DH)..........89* *ಕಡ್ಳೆ ಬೇಳೆ......................60* *ಹೆಸರುಬೇಳೆ..(ಬೋಲ್ಡ)...76* *ಉದ್ದಿನಕಾಳು................72* *ಹೆಸರುಕಾಳು..................74* *ಶೇಂಗಾ ಬೀಜ...............71* *ಅಲಸಂದಿ.....................54* *ಜೋಳ.........................34* *ರಾಗಿ … [Read more...] about ಬೇಳೆಕಾಳುಗಳ ದರ 21-7-2018
TSS Market Report 21-7-2018
Rate in rs / per QuintalTSS Sirsi … [Read more...] about TSS Market Report 21-7-2018



