ಹಳಿಯಾಳ:- ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಮುಖ್ಯಸ್ಥರಾಗಿದ್ದ ಶ್ರೀ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದಾರೆ. ಆಧ್ಯಾತ್ಮಿಕ ಸಾಧನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿದ್ದ ಶ್ರೀಗಳು, ಸಮಕಾಲೀನ ಸಮಾಜದ ಆಗುಹೋಗುಗಳಿಗೂ ಸ್ಪಂದಿಸುತ್ತಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಭಕ್ತರು ಸಮರ್ಥ ಮಾರ್ಗದರ್ಶಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಚಿವರು ತಮ್ಮ ಶೋಕಸಂದೇಶದಲ್ಲಿ … [Read more...] about ಶಿರೂರು ಶ್ರೀಗಳ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಣ್ಣು ಮತ್ತು ತರಕಾರಿ ದರಗಳು 19-7-2018
TSS ಸೂಪರ್ ಮಾರ್ಕೇಟ್ ಶಿರಸಿ ₹ , ಪ್ರತಿ ಕೇ.ಜಿ ಗೆ* *ಗಜರಿ .............. ...50* *ಹಸಿ ಮೆಣಸು...........60* *ಬಜೆ ಮೆಣಸು...........60* *ಬೀನ್ಸ......................47* *ಬೆಂಡೆಕಾಯಿ............28* *ಹಾಗಲಕಾಯಿ..........60* *ಟೊಮಾಟೊ ..........28* *ಕ್ಯಾಬೀಜ................25* *ಹೂ ಕೋಸು(ಒಂದಕ್ಕೆ).30* *ಮುಳ್ಳ ಸವತೆ..............25* *ನವಿಲಕೋಲು............48* *ಲಿಂಬು..(1)............. … [Read more...] about ಹಣ್ಣು ಮತ್ತು ತರಕಾರಿ ದರಗಳು 19-7-2018
TSS Market Report 19-7-2018
Rate in rs / per QuintalTSS Sirsi … [Read more...] about TSS Market Report 19-7-2018
Apmc market report 19-7-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12859 16019 14439Arecanut Hosa Chali Average 3 Quintal 17299 20519 18439 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 19-7-2018
ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ ವಿದ್ಯಾರ್ಥಿನಿ,ಡೆಂಘ್ಯೂಗೆ ಬಲಿಯಾಯಿತೇ ಜೀವ? ನೀರಲಗಾ ಗ್ರಾಮಸ್ಥರಲ್ಲಿ ಆತಂಕ
ಹಳಿಯಾಳ: ಪಟ್ಟಣದಿಂದ ಕೇವಲ 5 ಕೀಮಿ ಅಂತರದಲ್ಲಿರುವ ನೀರಲಗಾ ಗ್ರಾಮದಲ್ಲಿ ಮಾರಣಾಂತಿಕ ಡೆಂಘ್ಯು ಜ್ವರಕ್ಕೆ ಶಾಲಾ ವಿದ್ಯಾರ್ಥಿನಿಯೋರ್ವಳು ಅಸುನಿಗಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಠಿಸಿದೆ. ಪಟ್ಟಣದ ಸ್ವಾಮಿ ವಿವೇಕಾನಂದ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಅಪೂರ್ವಾ ವಿಷ್ಣು ಕೊಲೆಕರ(11) ಡೆಂಘ್ಯೂ ಜ್ವರಕ್ಕೆ ಬಲಿಯಾಗಿರುವ ಮುಗ್ದ ಬಾಲಕಿಯಾಗಿದ್ದಾಳೆ. ಈಕೆಯ ತಂದೆ ಸೈನಿಕನಾಗಿ ಕಾರ್ಯನಿರ್ವಹಿಸುತ್ತಿದ್ದು. ವಿಷಯ ತಿಳಿದು ಗ್ರಾಮಕ್ಕೆ ಆಗಮಿಸಿದ್ದು … [Read more...] about ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ ವಿದ್ಯಾರ್ಥಿನಿ,ಡೆಂಘ್ಯೂಗೆ ಬಲಿಯಾಯಿತೇ ಜೀವ? ನೀರಲಗಾ ಗ್ರಾಮಸ್ಥರಲ್ಲಿ ಆತಂಕ


